ಹಳಿಯಾಳ:- ಕೆಪಿಸಿಸಿಯಿಂದ ಹೊಸದಾಗಿ ಬೂತ್ ಮಟ್ಟದ ಎಜೆಂಟ್(ಬಿಎಲ್ಎ)ಗಳ ನೇಮಕಾತಿ ಪರಿಶೀಲನೆ ಹಿನ್ನೆಲೆ ಬಿಎಲ್ಎಗಳ ಜಿಲ್ಲಾ ಉಸ್ತುವಾರಿಯನ್ನಾಗಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರನ್ನು ನೇಮಿಸಿ ಪಕ್ಷದ ಹೈಕಮಾಂಡ ಆದೇಶ ಹೊರಡಿಸಿದೆ ಎಂದು ಕಾಂಗ್ರೇಸ್ ಪಕ್ಷ ಜಿಲ್ಲಾಧ್ಯಕ್ಷ ಭಿಮಣ್ಣಾ ನಾಯ್ಕ ತಿಳಿಸಿದರು.ಪಟ್ಟಣದ ಲಕ್ಷ್ಮಣ ಪ್ಯಾಲೇಸ್ನಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಸಚಿವರು ಹಾಲಿ ಶಾಸಕರಾಗಿರುವ ಆರ್ ವಿ ದೇಶಪಾಂಡೆ, ವಿಧಾನ … [Read more...] about ಬಿಎಲ್ಎಗಳ ಜಿಲ್ಲಾ ಉಸ್ತುವಾರಿಯಾಗಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ನೇಮಕ- ಭಿಮಣ್ಣಾ ನಾಯ್ಕ.