• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾಂಗ್ರೇಸ್ ಪಕ್ಷ

ಸಮಾಜದಲ್ಲಿಯ ಸಮಸ್ಯೆಗಳ ನಿವಾರಣೆ ಹಾಗೂ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು – ಸಚಿವ ಆರ್.ವಿ.ದೇಶಪಾಂಡೆ

April 24, 2018 by Yogaraj SK Leave a Comment

ಹಳಿಯಾಳ :- ಇತ್ತೀಚಿನ ದಿನಗಳಲ್ಲಿ  ಜನರಿಗೆ ರಾಜಕಾರಣಿಗಳ ಬಗ್ಗೆ ಸಂದೇಹ ಮೂಡುತ್ತಿದ್ದು ಕೇವಲ ಅಧಿಕಾರ ಹಾಗೂ ಹಣಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆಂದು ಆಡಿಕೊಳ್ಳುತ್ತಿದ್ದು ರಾಜಕಾರಣಿಗಳು ಸಮಾಜದಲ್ಲಿ ಇರುವ ಸಮಸ್ಯೆಗಳನ್ನು ನಿವಾರಿಸಿ ಪರಿಹರಿಸುವ ಕೆಲಸ ಮಾಡಬೇಕು ಅಲ್ಲದೇ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು ಎಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು.  ಪಟ್ಟಣದ ಹೊರವಲಯದಲ್ಲಿರುವ ಅಂಗಡಿ ಉದ್ಯಾನವನದ ಸಭಾ ಭವನದಲ್ಲಿ ನಡೆದ ಕಾಂಗ್ರೇಸ್ ಕಮೀಟಿ ಆಯೋಜಿಸಿದ … [Read more...] about ಸಮಾಜದಲ್ಲಿಯ ಸಮಸ್ಯೆಗಳ ನಿವಾರಣೆ ಹಾಗೂ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು – ಸಚಿವ ಆರ್.ವಿ.ದೇಶಪಾಂಡೆ

ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ

April 20, 2018 by Yogaraj SK Leave a Comment

ಹಳಿಯಾಳ:- 2018ರ ಈ ವಿಧಾಸಭಾ ಚುನಾವಣೆಯಲ್ಲಿ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೇಸ್ ಪಕ್ಷ ಸಂಪೂರ್ಣ ಬಹುಮತದಿಂದ ಆಯ್ಕೆಯಾಗಿ ಸರ್ಕಾರ ರಚಿಸಲಿದೆ ಎಂದು ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ, ಸಚಿವ ಆರ್.ವಿ.ದೇಶಪಾಂಡೆ ಭವಿಷ್ಯ ನುಡಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ ಕಾಂಗ್ರೇಸ್ ಪಕ್ಷದಿಂದ ಅಭ್ಯರ್ಥಿಯಾಗಿ 4 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ … [Read more...] about ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ

ಪುರಸಭೆಯ ಅಧ್ಯಕ್ಷ ಉಮೇಶ ಬೋಳಶೇಟ್ಟಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ

December 23, 2017 by Yogaraj SK Leave a Comment

ಹಳಿಯಾಳ :- ಪಟ್ಟಣದ ಪುರಸಭೆಯ ಅಧ್ಯಕ್ಷ ಉಮೇಶ ಬೋಳಶೇಟ್ಟಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ರಾಜಿನಾಮೆ ಸಲ್ಲಿಸಿದ್ದಾರೆ.  ಆಡಳಿತಾರೂಢ ಕಾಂಗ್ರೇಸ್ ಪಕ್ಷದಲ್ಲಿ ಆಗಿರುವ ಒಡಂಬಡಿಕೆಯಂತೆ ತಮ್ಮ ಅವಧಿ ಮುಗಿದ ಬಳಿಕ ಜಿಲ್ಲಾಧಿಕಾರಿಗಳ ಬಳಿ ತೆರಳಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದು ದಿ.28ರ ವರೆಗೆ ಅವರು ತಮ್ಮ ರಾಜೀನಾಮೆ ಪತ್ರ ಹಿಂಪಡೆಯಲು ಅವಕಾಶವಿದ್ದು  ಅವಧಿಯ ಬಳಿಕ ಜಿಲ್ಲಾಧಿಕಾರಿಗಳು ರಾಜೀನಾಮೆಯನ್ನ ಅಂಗೀಕರಿಸಲಿದ್ದು ಬಳಿಕ … [Read more...] about ಪುರಸಭೆಯ ಅಧ್ಯಕ್ಷ ಉಮೇಶ ಬೋಳಶೇಟ್ಟಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ

ಗುತ್ತಿಗೆ ಪೌರ ಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಮನವಿ

June 12, 2017 by Sachin Hegde Leave a Comment

ದಾಂಡೇಲಿ:ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರು, ಚಾಲಕರು, ನೀರು ಸರಬರಾಜು ಮತ್ತಿತರ ವಿಭಾಗಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಗುತ್ತಿಗೆದಾರರ ಶೋಷಣೆಯಿಂದ ಮುಕ್ತಗೊಳಿಸಿ ನೇರವಾಗಿ ನಗರ ಸ್ಥಳೀಯ ಸಂಸ್ಥೆಗಳೇ ವೇತನ ಪಾವತಿಸುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಜಂಟಿ ಕಾರ್ಮಿಕ ಸಂಘಟನೆಗಳ ನೇರ್ತತ್ವದಲ್ಲಿ ಕೆಲಸ ನಿಲ್ಲಿಸಿ ಜೂನ್ 12 ರಿಂದ ಆರಂಭವಾಗಿರುವ ಪ್ರತಿಭಟನೆಯ ಭಾಗವಾಗಿ ದಾಂಡೇಲಿಯಲ್ಲಿ ಗುತ್ತಿಗೆ ಪೌರ ಕಾರ್ಮಿಕರು … [Read more...] about ಗುತ್ತಿಗೆ ಪೌರ ಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಮನವಿ

9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ

May 19, 2017 by Sachin Hegde Leave a Comment

ಹಳಿಯಾಳ ;ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಸಮುದಾಯ ಭವನವನ್ನು ಹಳಿಯಾಳ ಪಟ್ಟಣದ ದಲಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಇಂದಿರಾನಗರದ ಮುಂದಿನ ಮೌರ್ಯ ಹೋಟೆಲ್ ಪಕ್ಕದ ನಿವೇಶನದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಕಳೆದ 9 ದಿನಗಳಿಂದ ದಲಿತ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಸಚಿವ ಆರ್.ವಿ.ದೇಶಪಾಂಡೆ ಅವರ ಭರವಸೆಯೊಂದಿಗೆ ಹಿಂದಕ್ಕೆ ಪಡೆಯಲಾಗಿದೆ. ಹಳಿಯಾಳ ಕ್ಷೇತ್ರದ ವಿವಿಧ ಅಭಿವೃದ್ದಿ … [Read more...] about 9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar