ಹಳಿಯಾಳ :- ಕೊಪ್ಪಳ ಜಿಲ್ಲೆ ಗಂಗಾವತಿಯ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೇ ಹಿನ್ನೆಲೆ ಕಾಂಗ್ರೇಸ್ ಸದಸ್ಯ ಮನೋಹರಸ್ವಾಮೀ ಅವರನ್ನು ಅಪಹರಿಸಿರುವುದನ್ನು ಖಂಡಿಸಿರುವ ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಬಂಧಿತ ಎಲ್ಲ ಆರೋಪಿಗಳಿಗೆ ಕಠಿಣ ಶಿಕ್ಷೇ ಆಗಬೇಕು ಹಾಗೂ ಕೃತ್ಯದ ಹಿಂದಿರುವವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಪಟ್ಟಣದ ತಮ್ಮ ಕಚೇರಿಯಲ್ಲಿ ಶುಕ್ರವಾರ ನಡೆಸಿದ … [Read more...] about ಅಪಹರಣಗಾರರ ವಿರುದ್ದ ಕಠಿಣ ಕ್ರಮ ಜರುಗಿಸಿ- ವಿಪ ಸದಸ್ಯ ಎಸ್ಎಲ್.ಘೋಟ್ನೇಕರ ಆಗ್ರಹ
ಕಾಂಗ್ರೇಸ್ ಸದಸ್ಯ ಮನೋಹರಸ್ವಾಮೀ
ಗಂಗಾವತಿ ನಗರಸಭಾ ಸದಸ್ಯನ ಅಪಹರಣಗಾರರು ಹಳಿಯಾಳದಲ್ಲಿ ಬಂಧನ- ಸದಸ್ಯನ ರಕ್ಷಣೆ.
ಹಳಿಯಾಳ :- ಕೊಪ್ಪಳ ಜಿಲ್ಲೆ ಗಂಗಾವತಿಯ ನಗರಸಭೆಯ ಕಾಂಗ್ರೇಸ್ ಸದಸ್ಯ ಮನೋಹರಸ್ವಾಮೀ ಅವರನ್ನು ಅಪಹರಿಸಿದ್ದ ಮೂವರು ಅಪಹರಣಗಾರರನ್ನು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಪೋಲಿಸರು ಶುಕ್ರವಾರ ಬಂಧಿಸಿದ್ದು ನಗರಸಭೆ ಸದಸ್ಯನನ್ನು ಕಿಡ್ನಾಪರ್ಸ್ಗಳಿಂದ ರಕ್ಷಿಸಿದ ಘಟನೆ ನಡೆದಿದೆ.ಚುನಾವಣೆ ಹಿನ್ನೆಲೆ ಕಿಡ್ನಾಪ್:- ನವೆಂಬರ್ 2 ರಂದು ಗಂಗಾವತಿಯ ನಗರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೇ ಹಿನ್ನೆಲೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಕಾಂಗ್ರೇಸ್ ಸದಸ್ಯ … [Read more...] about ಗಂಗಾವತಿ ನಗರಸಭಾ ಸದಸ್ಯನ ಅಪಹರಣಗಾರರು ಹಳಿಯಾಳದಲ್ಲಿ ಬಂಧನ- ಸದಸ್ಯನ ರಕ್ಷಣೆ.