ಹಳಿಯಾಳ:-ಸಿಎಂ ಸಿದ್ದರಾಮಯ್ಯ ಸರ್ಕಾರವು ಹಳಿಯಾಳ ಪಟ್ಟಣದ ಇಂದಿರಾನಗರದ ಜನರ ಹಲವು ದಶಕಗಳ ಕನಸನ್ನು ನನಸು ಮಾಡುವುದರ ಮೂಲಕ 39 ನಿವೇಶನಗಳನ್ನು ಖಾಯಂ ಮಾಡಿ ಮಂಜೂರಾತಿ ಹಕ್ಕುಪತ್ರ ನೀಡಿದ್ದು ಕಾಂಗ್ರೇಸ್ ಸರ್ಕಾರದ ಜನಪರ ಧೋರಣೆಯನ್ನು ಜನರು ಎಂದಿಗೂ ಮರೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಇಂದಿರಾನಗರದ 39 ಜನರಿಗೆ ನಿವೇಶನ ಹಕ್ಕುಪತ್ರ ಮಂಜೂರಿ ಮಾಡಿಸಿದ್ದಕ್ಕಾಗಿ ಆ ಭಾಗದ ಜನರಿಂದ ನಡೆದ ಸಚಿವರಿಗೆ ಸನ್ಮಾನ ಹಾಗೂ … [Read more...] about ಇಂದಿರಾನಗರದ ಜನರ ಹಲವು ದಶಕಗಳ ಕನಸು ನನಸು
ಕಾಂಗ್ರೇಸ್ ಸರ್ಕಾರದ
ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ನಾನು ಶಾಸಕನಾಗಿ ಈ ಕ್ಷೇತ್ರಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಬಹಳಷ್ಟಿತ್ತು ಇಂದು ಕಾಂಗ್ರೇಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಗ್ರಾಮೀಣ ಭಾಗಗಳಿಗೆ ರಸ್ತೆ, ವಿದ್ಯುತ್ ಸಂಪರ್ಕ, ಶಾಲೆ, ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ರವಿವಾರ ತಾಲೂಕಿನ ಅಗಸಲಕಟ್ಟಾ ಬಾಂದಾರಿಗೆ ಬಾಗಿನ ಅರ್ಪಿಸಿ ನಂತರ 121.40 ಲಕ್ಷ ವೆಚ್ಚದ … [Read more...] about ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ