ಹೊನ್ನಾವರ:ಯುವಕರು ಸಂಘಟಿತರಾಗಿ ಬ್ರಷ್ಟಾಚಾರ, ದಬ್ಬಾಳಿಕೆಯ ವಿರುದ್ಧ ಹೋರಾಡಿ ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಂಭು ಗೌಡ ಹೇಳಿದರು. ತಾಲೂಕಿನ ಕಾವೂರ ಶ್ರೀ ಕಾಂಚಿ ಕಾಮಾಕ್ಷಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಆಶ್ರಯದಲ್ಲಿ ನಡೆದ ತೃತೀಯ ವರ್ಷದ ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಟ್ರೋಫಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯು … [Read more...] about ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು; ಶಂಭು ಗೌಡ
ಕಾಂಚಿ ಕಾಮಾಕ್ಷಿ ಗೆಳೆಯರ ಬಳಗ
ಫೇ 15 ರಂದು ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ
ಹೊನ್ನಾವರ: ತಾಲೂಕಿನ ಕಾವೂರ ಶ್ರೀ ಕಾಂಚಿ ಕಾಮಾಕ್ಷಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಫೇ 15 ರಂದು ಗುರುವಾರ ಸಂಜೆ 6 ಘಂಟೆಗೆ ತೃತೀಯ ವರ್ಷದ ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಯಕ್ಷಿ ಚೌಡೇಶ್ವರಿ ನೀಲಗೋಡ ಪ್ರಧಾನ ಅರ್ಚಕರಾದ ಮಾದೇವ ಸ್ವಾಮಿ ಉದ್ಘಾಟಿಸುವರು. ಹಡಿನಬಾಳ ಗ್ರಾ.ಪಂ ಅಧ್ಯಕ್ಷ ಚಂದ್ರಹಾಸ ಟಿ. ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. … [Read more...] about ಫೇ 15 ರಂದು ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ