ಹೊನ್ನಾವರ ತಾಲೂಕಿನ ಹೆಬ್ಬಾನಕೇರಿ ಭಾಗದಲ್ಲಿ ಕಳೆದ ನಾಲ್ಕೆದು ದಿನದಿಂದ ಸಾರ್ವಜನಿಕರಲ್ಲಿ ಭಯ ಮೂಡಿಸಿದ್ದ ಚಿರತೆ ಕೊನೆಗೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ನಾಲ್ಕು ದಿನದ ಹಿಂದೆ ಗ್ರಾಮದ ವೆಂಕಟ್ರಮಣ ಹೆಗಡೆ ಎನ್ನುವತಾನ ಮೇಲೆ ಎರಗಿ ಗಂಭೀರ ಗಾಯಗೊಳಿಸಿದ ಚಿರತೆ ನಾಪತ್ತೆಯಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಈ ವಿಷಯ ಗಂಭೀರವಾಗಿ ಪರಿಗಣಿಸಿ ಸುತ್ತಮುತ್ತಲಿನ ಸ್ಥಳ ಪರಿಶೀಲನೆಯಲ್ಲಿ ತೊಡಗಿದ್ದರು. ಕಡ್ಲೆ ಅರಣ್ಯ ಪ್ರದೇಶದಲ್ಲಿ ಚಿರತೆಯ ಕಳೆಬರಹ … [Read more...] about ಕಾಡಿನಿಂದ ನಾಡಿಗೆ ಬಂದ ಚಿರತೆ ಸಾವು