• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾಡು

ಉತ್ತರಕನ್ನಡ ಸಾಹಿತ್ಯಿಕವಾಗಿ ಸಂಪದ್ಭರಿತವಾಗಿದೆ: ಡಾ.ಪಿ.ಚಂದ್ರಿಕಾ

March 4, 2021 by Vishwanath Shetty Leave a Comment

ಹೊನ್ನಾವರ: ಉತ್ತರಕನ್ನಡ ಸಾಹಿತ್ಯಿಕವಾಗಿ ಸಂಪದ್ಭರಿತವಾಗಿದೆ. ಇಲ್ಲಿ ಮಹತ್ತರವಾದ ಸಂಗತಿಗಳಿವೆ. ಇಲ್ಲಿನ ಕಾಡು ಮತ್ತು ಕಡಲು ಸಾಹಿತಿಗಳಿಗೆ ಬರೆಯಲು ಸ್ಪೂರ್ತಿ ನೀಡುತ್ತಿದೆ. ಆದರೆ ಇಲ್ಲಿ ಮಹತ್ವದ ಕೃತಿ ಮತ್ತು ಕೃತಿಕಾರರ ಕುರಿತು ಚರ್ಚೆಯೇ ಆಗುವುದಿಲ್ಲ.ಇಲ್ಲಿನ ಸಾಹಿತ್ಯದ ಚಂಡೆ-ಮದ್ದಳೆ ರಾಜಧಾನಿಯನ್ನೂ ತಲುಪುವಂತಾಗಲಿ ಎಂದು ಅವನಿ’ಯ ಡಾ.ಪಿ.ಚಂದ್ರಿಕಾ ಅಭಿಪ್ರಾಯಪಟ್ಟರು. ಅವರು ಅವನಿ ಮತ್ತು ಉತ್ತರಕನ್ನಡ ಜಿಲ್ಲಾ ಕಸಾಪ ಸಹಯೋಗದಲ್ಲಿ ಪಟ್ಟಣದ ಎಸ್‍ಡಿಎಂ … [Read more...] about ಉತ್ತರಕನ್ನಡ ಸಾಹಿತ್ಯಿಕವಾಗಿ ಸಂಪದ್ಭರಿತವಾಗಿದೆ: ಡಾ.ಪಿ.ಚಂದ್ರಿಕಾ

ಡಯಾಲಿಸ್ (ರಕ್ತ ಶುದ್ಧೀಕರಣ) ಘಟಕವನ್ನು ಕೂಡಲೇ ಲೋಕಾರ್ಪಣೆ ಮಾಡಿ ಸ್ಥಳೀಯ ರೋಗಿಗಳಿಗೆ ಅನುಕೂಲ ಮಾಡಿ

January 5, 2018 by Gaju Gokarna Leave a Comment

ಹೊನ್ನಾವರ ತಾಲೂಕು ಗ್ರಾಮೀಣ ಹಾಗೂ ನಗರ ಪ್ರದೇಶಗಳನ್ನು ಹೊಂದಿದ್ದು, 28 ಗ್ರಾಮ ಪಂಚಾಯತ ಹಾಗೂ ಒಂದು ಪಟ್ಟಣ ಪಂಚಾಯತ ವ್ಯಾಪ್ತಿಯನ್ನು ಹೊಂದಿದೆ. ಭಟ್ಕಳ ಹಾಗೂ ಹೊನ್ನಾವರ ವಿಧಾನಸಭಾ ವ್ಯಾಪ್ತಿಯನ್ನು ಹೊಂದಿದೆ. ಗ್ರಾಮೀಣ ಪ್ರದೇಶಗಳು ಹಳ್ಳ, ನದಿ, ಗುಡ್ಡ, ಕಾಡುಗಳನ್ನು ಹೊಂದಿದ್ದು, ಇಲ್ಲಿ ಅಂದಾಜು 2.50 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು ಇಲ್ಲಿ ರೈತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮೀನುಗಾರರು, ಶೋಷಿತ ವರ್ಗದವರು ಇತರರು ವಾಸಿಸುವ ಪ್ರದೇಶವಾಗಿದ್ದು ಗ್ರಾಮೀಣ … [Read more...] about ಡಯಾಲಿಸ್ (ರಕ್ತ ಶುದ್ಧೀಕರಣ) ಘಟಕವನ್ನು ಕೂಡಲೇ ಲೋಕಾರ್ಪಣೆ ಮಾಡಿ ಸ್ಥಳೀಯ ರೋಗಿಗಳಿಗೆ ಅನುಕೂಲ ಮಾಡಿ

ಕಾಡು ಜೇನಿನ ಕಡಿತ;ವೃದ್ಧ ಸಾವು

November 14, 2017 by Sachin Hegde Leave a Comment

ಜೇನು ಕಡಿತ

ಕಾರವಾರ: ಕಿನ್ನರದ ದಿಗಾಳಿಯ ವೃದ್ಧನೋರ್ವ ಕಾಡು ಜೇನಿನ ಕಡಿತಕ್ಕೆ ಸಾವನಪ್ಪಿದ್ದ ಘಟನೆ ನಡೆದಿದೆ. ಕಿನ್ನರದ ದಿಗಾಳಿ ನಿವಾಸಿ ವಿಠೋಬಾ ನಾಯ್ಕ (59) ಕಾಡು ಜೇನಿನ ಕಡಿತಕ್ಕೆ ಬಲಿಯಾದ ವೃದ್ಧ. ಈತನು ಉರುವಲಿಗಾಗಿ ಕಟ್ಟಿಗೆ ತರಲು ಮನೆ ಸಮೀಪದ ಕಾಡಿಗೆ ಹೋದಾಗ ಕಾಡು ಜೇನುಗಳು ಕಡಿದಿವೆ. ಜೇನಿನ ಕಡಿತದ ನೋವು ಸಹಿಸಲಾಗದ ವೃದ್ಧ ಮನೆಗೆ ಬಂದು ಮಲಗಿದ್ದಾನೆ. ಅಲ್ಲಿಯೇ ಪ್ರಜ್ಞೆ ತಪ್ಪಿದೆ. ಇದನ್ನು ಗಮನಿಸಿದ ಮನೆಯವರು ವೃದ್ಧನನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ … [Read more...] about ಕಾಡು ಜೇನಿನ ಕಡಿತ;ವೃದ್ಧ ಸಾವು

ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ

August 5, 2017 by Sachin Hegde Leave a Comment

ಕಾರವಾರ: ವಿವಿಧ ನೌಕರಿಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ತುಂಬಿ ತುಳುಕಾಡುತ್ತಿದ್ದಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಈಚೆಗೆ ಖಾಲಿ ಹೊಡೆಯುತ್ತಿದೆ. ನಿರುದ್ಯೋಗದ ಸಂಖ್ಯೆ ಹೆಚ್ಚುತ್ತಿದ್ದರೂ ಉದ್ಯೋಗ ನೊಂದಣಿ ಕೇಂದ್ರದಲ್ಲಿ ವರ್ಷದಿಂದ ವರ್ಷಕ್ಕೆ ನೋಂದಣಿ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಪ್ರಸ್ತುತ ವಿವಿಧ ವಿದ್ಯಾರ್ಹತೆ ಪಡೆದವರಾರೂ ಉದ್ಯೋಗ ವಿನಿಮಯ ಕೇಂದ್ರಲ್ಲಿ ನೋಂದಣಿಗೆ ಬರುತ್ತಿಲ್ಲ. ಹೀಗಾಗಿ ಇಲಾಖೆಗೆ ಸರಕಾರಕ್ಕೆ ನೀಡಿದ ಗುರಿ ಸಾಧನೆಯು … [Read more...] about ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ

ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್

July 1, 2017 by Sachin Hegde Leave a Comment

ದಾಂಡೇಲಿ:ಪರಿಸರ ಎಂದರೆ ಕೇವಲ ಕಾಡು, ಮರ, ನೀರು, ಗಾಳಿಯಲ್ಲ. ನಾವು ನಮ್ಮ ಹೆತ್ತ ತಾಯಿಯನ್ನು ಕಾಳಜಿಯಿಂದ ಗೌರವಾದರಗಳಿಂದ ನೋಡಿಕೊಳ್ಳುವಂತೆ ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದು ವೆಸ್ಟ್‍ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನ್ ನುಡಿದರು. ಅವರು ವೆಸ್ಟ್‍ಕೋಸ್ಟ್ ಕಾಗದ ಕಾರ್ಖಾನೆಯ ನೇತೃತ್ವಲ್ಲಿ, ದಾಂಡೇಲಿ ಶಿಕ್ಷಣ ಸಂಸ್ಥೆಯ ಸಹಕಾರದಲ್ಲಿ, ರಂಗನಾಥ ಸಭಾಂಗಣದಲ್ಲಿ ಶನಿವಾರ ನಡೆದ ಪರಿಸರ ದಿನಾಚರಣೆಯ … [Read more...] about ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar