ಹಳಿಯಾಳ;ಹಳಿಯಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರನಲ್ಲಿ ತಾಂತ್ರಿಕ್ ತೊಂದರೆಯಿಂದ .. ಭಾರಿ ಶಬ್ದದೊಂದಿಗೆ ಗ್ಯಾಸ್ ಉಗುಳಿದ. ಸಿಲಿಂಡರ್ .. ಅದಕ್ಕೆ ಅಳವಡಿಸಿದ ಗ್ಲಾಸಿನ ಮಿಟರ್ ಒಡೆದು ಭಾರಿ ಶಬ್ದ ಇದರಿಂದ ಗಲಿಬಿಲಿಗೊಂಡು ಭಯದಿಂದ ದಿಕ್ಕಾಪಾಲಾಗಿ ಓಡಿದ .. ರೋಗಿಗಳು..ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆ ಆಸುಪಾಸಿನಲ್ಲಿ ಘಟನೆ.ಹಳಿಯಾಳದ ಸರ್ಕಾರಿ ಆಸ್ಪತ್ರೆಯಲ್ಲಿಯ ೨ ನೇ ಮಹಡಿಯಲ್ಲಿರುವ ಚಿಕಿತ್ಸೆ … [Read more...] about ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ಭಾರಿ ಶಬ್ದ ಮಾಡಿದ ಆಕ್ಸಿಜನ್ ಸಿಲಿಂಡರ್ , ಹೆದರಿ ದಿಕ್ಕಾಪಾಲಾಗಿ ಓಡಿದ ರೋಗಿಗಳು
ಕಾಡ್ಗಿಚ್ಚಿನಂತೆ
ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಹಳಿಯಾಳ;ನದಿಗೆ ಈಜಲು ತೆರಳಿದ ವಿದ್ಯಾರ್ಥಿಯೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಳಿಯಾಳ ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಸಂಭವಿಸಿದೆ. ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20) ನೀರಿನ ಸೆಳೆತಕ್ಕೆ ಪ್ರಾಣಬಿಟ್ಟ ವಿದ್ಯಾರ್ಥಿಯಾಗಿದ್ದು ಇತ ಶನಿವಾರ ತನ್ನ ಇಬ್ಬರು ಸ್ನೇಹಿತರೊಂದಿಗೆ ಹಳ್ಳಕ್ಕೆ ಹೊಗಿದ್ದು ಸುಮಾರು ಗಂಟೆಗಳ ಕಾಲ ಈಜಿ ಕೊನೆಗೆ ದಡಕ್ಕೆ ಬರುವಾಗ ಗೌತಮ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. … [Read more...] about ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು