ಜೋಯಿಡಾ ;“ಪುಸ್ತಕಗಳು ಜ್ಞಾನ ಭಂಡಾರದ ಕೀಲಿ ಕೈ ಇದ್ದಂತೆ” ಎಂಬ ಅನುಭಾವಿಗಳ ಮಾತು ಅಕ್ಷರ ಸಹ ಸತ್ಯವಾಗಿದ್ದು, ಪುಸ್ತಕಗಳ ಓದಿನಂದ ಸಿಗುವ ಸಂತಸಕ್ಕೆ ಸಮನವಾದ ಸಂತಸ ಬೇರಾವುದೂ ಇಲ್ಲ. ಟಿ.ವಿ.ಮೋಬೈಲ್ ಮೋಬೈಲ್ಗಳ ಮೇಲಿರುವ ಮೋಹವನ್ನು ಪುಸ್ತಕದ ಮೇಲಿಟ್ಟರೆ ಮುಂದೊಂದು ದಿನ ಸಮಾಜದ ಎತ್ತರದ ಸ್ಥಾನದಲ್ಲಿದ್ದು ಎಲ್ಲರಿಂದಲೂ ಗೌರವಿಸಲ್ಪಡುತ್ತಿರಿ ಎಂದು ಮುಖ್ಯೋಪದ್ಯಾಯಿನಿ ಸುಜಾತಾ ನಾಯಕ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ತಾಲೂಕಿನ ಜಗಲಬೇಟ್ … [Read more...] about ಪುಸ್ತಕಗಳು ಜ್ಞಾನ ಭಂಡಾರದ ಕೀಲಿಕೈ ಇದ್ದಂತೆ – ಸುಜಾತಾ ನಾಯ್ಕ
ಕಾದಂಬರಿ
ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಹೊನ್ನಾವರ ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಮಕ್ಕಳು ಪ್ರಾರ್ಥನಾ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿದರು. ಶಾಲೆಯ ಆಡಳಿತ ನಿರ್ದೇಶಕರಾದ ಜಿ.ಟಿ.ಹೆಗಡೆ ಸರ್ ರವರು ಶಾಲೆಯ ಪ್ರಾಂಶುಪಾಲರಾದ ಶ್ರೀನಿವಾಸ ಬಿ. ಕೆ. ರವರು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಕನ್ನಡಾಂಬೆಗೆ ಪುಷ್ಪ ಸಮರ್ಪಣೆ ಮಾಡಿದರು. ವಿದ್ಯಾರ್ಥಿನಿ ಅವನಿ ಭಟ್ ವೇದಿಕೆಯ ಮೇಲೆ ಉಪಸ್ಥಿತರಿರುವ … [Read more...] about ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ