ಸಿದ್ದಾಪುರ:ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯಮಾಪನದ ಬಳಿಕ ತಾಲೂಕಿನ ಮತ್ತೀಹಳ್ಳಿಯ ಪ್ರತಿಭಾವಂತ ವಿದ್ಯಾರ್ಥಿ ಸಾತ್ವಿಕ್ ಹೆಗಡೆ ರಾಜ್ಯದಲ್ಲಿ ಪಡೆದಿದ್ದ ಏಳನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಜಿಗಿಯುವ ಮೂಲಕ ಗಮನ ಸೆಳೆದಿದ್ದಾನೆ.ಕಾನಸೂರಿನ ಕಾಳಿಕಾಂಬಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಕಳೆದ ತಿಂಗಳು ಪ್ರಕಟಗೊಂಡ ಫಲಿತಾಶಂದಲ್ಲಿ 618 ಅಂಕ ಪಡೆದಿದ್ದರು. ವಿಜ್ಞಾನ ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಗರಿಷ್ಠ ಅಂಕ ಬರಬೇಕಿತ್ತು … [Read more...] about ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಿಂದ ಏಳನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿದ ಸಿದ್ದಾಪುರದ ಕುವರ