ಹಳಿಯಾಳ:- ಜೀವನದ ಪ್ರತಿ ನಿತ್ಯದ ದೈನಂದಿನ ದಿನಗಳಲ್ಲಿ ಹೆಜ್ಜೆ ಹಜ್ಜೆಗೂ ಕಾನೂನುಗಳಿವೆ. ಮಹಿಳೆಯರು ತಮಗಾಗಿ ಇರುವ ಕಾನೂನುಗಳ ಬಗ್ಗೆ ಅರಿತುಕೊಂಡು ತಮ್ಮ ಹಕ್ಕು ರಕ್ಷಣೆಗಾಗಿ, ನ್ಯಾಯಕ್ಕಾಗಿ ಕಾನೂನಿನ ನೆರವು ಪಡೆಯಲು ಹಿಂಜರಿಯಬಾರದು ಎಂದು ಹಳಿಯಾಳ ಪೋಲಿಸ್ ಠಾಣೆಯ ಸಿಪಿಐ ಬಿ.ಎಸ್.ಲೋಕಾಪುರ ಕರೆ ನೀಡಿದರು. ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಡಿ ಹಳಿಯಾಳ ತಾಲೂಕಿನ ಜನಗಾ ಗ್ರಾಮದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು … [Read more...] about ಮಹಿಳೆಯರಿಗಾಗಿ ನಡೆದ ಉಚಿತ ಕಾನೂನು ಶಿಬಿರ