• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾನೂನು ಕ್ರಮ

ಸಂಚಾರಿ ನಿಯಮ ಉಲ್ಲಂಘಿಸಿದರೇ ಕ್ರಮ -ಎಎಸ್ಪಿ ಕುಶಾಲ್ ಚೌಕ್ಸೆ ಎಚ್ಚರಿಕೆ

November 27, 2020 by Yogaraj SK Leave a Comment

ಹಳಿಯಾಳ:- ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಮುಂದಿನ 2 ದಿನಗಳ ನಂತರ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉಕ ಜಿಲ್ಲೆ ಪ್ರಭಾರ (ಎಎಸ್‍ಪಿ) ಪೋಲಿಸ್ ಉಪ ನೀರಿಕ್ಷಕರು(ಐಪಿಎಸ್) ಕುಶಾಲ್ ಚೌಕ್ಸಿ ಎಚ್ಚರಿಕೆ ನೀಡಿದರು.ಹಳಿಯಾಳ ಪೋಲಿಸ್ ಠಾಣೆಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದಿ.23 ರಿಂದ ಆರಂಭವಾಗಿರುವ ರಸ್ತೆ ಸುರಕ್ಷತಾ ಸಪ್ತಾಹ ದಿ.30 ರವರೆಗೆ ಒಂದು ವಾರಗಳ ಕಾಲ ನಡೆಯಲಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ … [Read more...] about ಸಂಚಾರಿ ನಿಯಮ ಉಲ್ಲಂಘಿಸಿದರೇ ಕ್ರಮ -ಎಎಸ್ಪಿ ಕುಶಾಲ್ ಚೌಕ್ಸೆ ಎಚ್ಚರಿಕೆ

ಹೊನ್ನಾವರ ತಾಲೂಕಿನಾದ್ಯಂತ ಕರೋಡಾ ಬಗ್ಗೆ ಕಟ್ಟೆಚ್ಚರ

March 17, 2020 by Vishwanath Shetty Leave a Comment

kurona chek poto

ಹೊನ್ನಾವರ: ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಮಹಾಮಾರಿ ಕುರಿತು ಸೂಕ್ತ ಮುಂಜಾಗ್ರತಾ ಕ್ರಮ ವಹಿಸುವ ಕಾರ್ಯ ಆರೋಗ್ಯ ಇಲಾಖೆಯಿಂದ ನಡೆಯುತಿದ್ದು ತಾಲೂಕಿನಲ್ಲಿಯೂ ಅಗತ್ಯ ಮುಂಜಾಗ್ರತಾ ಕ್ರಮ ನಡೆಯುತ್ತಿದೆ.ನೋವೆಲ್ ಕೊರೋನಾ ವೈರಸ್ ಎಂಬುವುದು ಕೊರೋನಾ ವೈರಸ್‍ನ ಹೊಸ ಪ್ರಬೇಧವಾಗಿದ್ದು, ಮನುಷ್ಯರಲ್ಲಿ ಮತ್ತು ಪ್ರಾಣಿಗಳಲ್ಲಿ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಈ ರೋಗಕ್ಕೆ ಯಾವುದೇ ನಿಖರವಾದ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ಲಕ್ಷಣ ಆಧಾರಿತ ಚಿಕಿತ್ಸೆ ಮೂಲಕ … [Read more...] about ಹೊನ್ನಾವರ ತಾಲೂಕಿನಾದ್ಯಂತ ಕರೋಡಾ ಬಗ್ಗೆ ಕಟ್ಟೆಚ್ಚರ

ಅನ್ಯಕೋಮಿನ ಯುವಕರಿಂದ “ಲವ್ ಜಿಹಾದ್” ಕೂಡಲೇ ಕ್ರಮ ಕೈಗೊಳ್ಳುವಂತೆ ವಿಎಚ್‍ಪಿ-ಭಜರಂಗದಳದಿಂದ ತಹಶೀಲ್ದಾರ್‍ಗೆ ಮನವಿ.

August 9, 2018 by Yogaraj SK Leave a Comment

ಹಳಿಯಾಳ:- ಬಸ್ ನಿಲ್ದಾಣ, ಶಾಲಾ ಕಾಲೇಜುಗಳ ಸಮೀಪ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಅನ್ಯಕೋಮಿನ ಯುವಕರು ಹಿಂದೂ ಯುವತಿಯರನ್ನು ಚುಡಾಯಿಸುತ್ತಿರುವ ಹಾಗೂ ಲವ್ ಜಿಹಾದ್ ಬಲೆಯಲ್ಲಿ ಬಿಳಿಸುತ್ತಿರುವ ಕೃತ್ಯಗಳು ನಡೆಯುತ್ತಿದ್ದು. ಕೂಡಲೇ ಇಂತಹವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳ ಸಂಘಟನೆಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿದ … [Read more...] about ಅನ್ಯಕೋಮಿನ ಯುವಕರಿಂದ “ಲವ್ ಜಿಹಾದ್” ಕೂಡಲೇ ಕ್ರಮ ಕೈಗೊಳ್ಳುವಂತೆ ವಿಎಚ್‍ಪಿ-ಭಜರಂಗದಳದಿಂದ ತಹಶೀಲ್ದಾರ್‍ಗೆ ಮನವಿ.

ಕಿಸಾನ್ ಸಂಘದ ಅಧ್ಯಕ್ಷರ ಮೇಲೆ ಹಲ್ಲೆ ; ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ

November 10, 2017 by Sachin Hegde Leave a Comment

ಕಾರವಾರ: ಬ್ಯಾಂಕ್ ವ್ಯವಸ್ಥಾಪಕರ ಮೇಲೆ ಹಲ್ಲೆ ನಡೆದಿರುವದನ್ನು ಖಂಡಿಸಿದ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಿವರಾಮ ಗಾಂವ್ಕರ್ ಮೇಲೆಯೂ ಹಲ್ಲೆ ನಡೆದಿದೆ. ಮಂಜುನಾಥ ಹೆಗಡೆ ಎಂಬಾತರು ತಮ್ಮನ್ನು ಅಡ್ಡಗಟ್ಟಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ್‍ಗೆ ಶಿವರಾಮ ಗಾಂವ್ಕರ್ ಗುರುವಾರ ದೂರು ನೀಡಿದರು ಯು.ಕೆ ಬ್ಯಾಂಕ್ ವ್ಯವಸ್ಥಾಪಕ ಚಂದ್ರು ಭಟ್ ಹಾಗೂ ಅವರ ಮನೆಯವರ ಮೇಲೆ ಮಂಜುನಾಥ ಹೆಗಡೆ ಹಾಗೂ ಸಂದೀಪ ನಾಯ್ಕ ಎಂಬುವವರನ್ನು … [Read more...] about ಕಿಸಾನ್ ಸಂಘದ ಅಧ್ಯಕ್ಷರ ಮೇಲೆ ಹಲ್ಲೆ ; ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ

ಕೆಂಪು ಗೂಟಕ್ಕೆ ವಿದಾಯ

April 21, 2017 by Ganapati Hegde Leave a Comment

ಕಾರವಾರ:ಸರ್ಕಾರಿ ಆಡಳಿತದಲ್ಲಿರುವ ಗಣ್ಯರ ಸಂಸ್ಕøತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೊದಲ ಸರ್ಜರಿ ನಡೆಸಿರುವ ಕೇಂದ್ರ ಸರ್ಕಾರ, ಪ್ರಧಾನಿ, ರಾಷ್ಟøಪತಿ ಸೇರಿದಂತೆ ಎಲ್ಲ ಗಣ್ಯರ ವಾಹನಗಳ ಮೇಲೆ ಹಾಕಿಕೊಳ್ಳುವುದನ್ನು ನಿರ್ಬಂಧಿಸಿದೆ. ಪ್ರಧಾನಿ ಮೋದಿಯವರ ಅಪೇಕ್ಷೆಯಂತೆ ಸಂಪುಟ ತೀರ್ಮಾನ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಕೆಂಪುಗೊಟವನ್ನು ತೆಗೆಸುವುದರ ಮೂಲಕ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ದಾಖಲೆ ನಿರ್ಮಿಸಿದರು. ಮೇ 1 ರಿಂದ ಜಾರಿಯಾಗುವ ಈ ಹೊಸ ನಿಯಮಕ್ಕೆ ಈಗಲೇ … [Read more...] about ಕೆಂಪು ಗೂಟಕ್ಕೆ ವಿದಾಯ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar