ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಹಾಗೂ ತಾಲೂಕಿನ ಹಲವು ಕಡೆ ಮಟ್ಕಾ ಓಸಿ, ಹಾಗೂ ಅಕ್ರಮ ಮದ್ಯ ಮಾರಾಟ ಮಾಡುವುದು ಕಂಡು ಬಂದಿರುತ್ತದೆ. ಇಸ್ಪೀಟ್ ಜೂಜಾಟದಿಂದ ಸ್ಥಳೀಯರು ನೆಮ್ಮದಿ ಕಳೆದುಕೊಳ್ಳುವಂತಾಗಿದೆ. ಓಪನ್ ಮತ್ತು ಕ್ಲೋಸ್ನ ನಂಬರ್ ಮೂಲಕ ಅದೃಷ್ಟ ಪರೀಕ್ಷೆ ಮಾಡಿಕೊಳ್ಳುವ ಮಟ್ಕಾ ದಂಧೆಯ ಹೆಟೈಕ್ ಬುಕ್ಕಿಗಳು ಬೇರೂರಿದ್ದಾರೆ ಜನರು ದುಡಿದ ಹಣವನ್ನೆಲ್ಲ ಇದಕ್ಕೆ ಸುರಿದು ಈ ಚಟದಿಂದ ಹೊರಬರಲಾಗದೆ ಸಾಲ ಮಾಡಿಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. … [Read more...] about ಕರ್ನಾಟಕ ಹೋರಾಟ ಸಮಿತಿಯಿಂದ ಹಳಿಯಾಳ ತಹಶೀಲ್ದಾರಗೆ ಮನವಿ
ಕಾನೂನು ಬಾಹಿರ ಚಟುವಟಿಕೆ
ಲಾಕ್ಡೌನ್ ಸಂಕಷ್ಟದ ನಡುವೆ ಮಂಕಿ ಜನತಾ ಕಾಲೋನಿ ನಿವಾಸಿಗಳಿಗೆ ಕತ್ತಲೆ ಭಾಗ್ಯ
ಹೊನ್ನಾವರ : ಕಳೆದೊಂದು ವಾರದಿಂದ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯ ಜನತಾ ಕಾಲೋನಿಯಲ್ಲಿ ರಾತ್ರಿ ೯ ಆಗುತ್ತಲೇ ಕರೆಂಟ್ ಸ್ಥಗಿತವಾಗುವ ವಿಚಿತ್ರ ಬೆಳವಣಿಗೆ ನಡೆಯುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.ಮಿತಿ ಮೀರುತ್ತಿರುವ ಕೊರೊನಾ ಕೇಸ್ಗಳು ಮನೆಯಿಂದ ಹೊರಗೆ ಕಾಲಿಡುವುದಕ್ಕೂ ಜನರನ್ನು ಭಯಭೀತಗೊಳಿಸುತ್ತಿವೆ. ಹಾಗಂತ ಕರಾವಳಿಯಲ್ಲಿ ಮೇ ತಿಂಗಳ ಬಿಸಿಲು ಜನರಿಗೆ ಮನೆಯೊಳಗೆ ಕುಳಿತುಕೊಡುವುದಕ್ಕೂ ಬಿಡುವುದಿಲ್ಲ. … [Read more...] about ಲಾಕ್ಡೌನ್ ಸಂಕಷ್ಟದ ನಡುವೆ ಮಂಕಿ ಜನತಾ ಕಾಲೋನಿ ನಿವಾಸಿಗಳಿಗೆ ಕತ್ತಲೆ ಭಾಗ್ಯ
ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು; ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್
ಕಾರವಾರ: ವಿದ್ಯಾರ್ಥಿ ಜೀವನದಿಂದಲೇ ಕಾನೂನಿನ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್ ಹೇಳಿದರು. ದಶದಿನದ ಕಾನೂನು ಸೇವೆಗಳ ಅಭಿನಾಯದ ಮೊದಲೇ ದಿನದ ಕಾರ್ಯಕ್ರಮಗಳನ್ನು ಸೇಂಟ್ ಮೈಕೆಲ್ ಕಾನ್ವೆಂಟ್ ಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಕಿರಿಯ ವಯಸ್ಸಿನಿಂದಲೇ ಕಾನೂನಿನ ಕುರಿತು ತಿಳುವಳಿಕೆ ಹೊಂದುವುದು ಅವಶ್ಯಕ. ಅದರಿಂದ ಕಾನೂನು … [Read more...] about ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು; ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್