ಕೃಷಿ ಸಂಶೋಧನಾ ಚಟುವಟಿಕೆಗಳಲ್ಲಿ ಡ್ರೋನ್ಗಳನ್ನು ಬಳಸಿಕೊಳ್ಳಲು ತೆಲಂಗಾಣದ ಹೈದರಾಬಾದ್ನ ಅರೆ-ಶುಷ್ಕ ಉಷ್ಣವಲಯದ ಅಂತಾರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆಗೆ (ಐಸಿಆರ್ಐಎಸ್ಎಟಿ) ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಷರತ್ತುಬದ್ಧ ಅನುಮತಿ ನೀಡಿವೆ.ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಶ್ರೀ ಅಂಬರ್ ದುಬೆ ಮಾತನಾಡಿ, “ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಿ ವಿಶೇಷವಾಗಿ ತಂತ್ರಜ್ಞಾನ ಆಧಾರಿತ … [Read more...] about ಅಂತರರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆ ಕೃಷಿ ಸಂಶೋಧನಾ ಚಟುವಟಿಕೆಗಳಲ್ಲಿ ಡ್ರೋನ್ಗಳ ಬಳಕೆಗೆ ಡಿಜಿಸಿಎ ಅನುಮತಿ
ಕಾನೂನು ಸಮಸ್ಯೆ
ಆರೋಗ್ಯದಿಂದ ಜೀವಿಸುವದು ಪ್ರತಿಯೊಬ್ಬರ ಮೂಲಭೂತ ಹಕ್ಕು;ನ್ಯಾಯಾಧೀಶ ಟಿ.ಗೊವಿಂದಯ್ಯ
ಕಾರವಾರ: ಆರೋಗ್ಯದಿಂದ ಜೀವಿಸುವದು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ ಎಂದು ನ್ಯಾಯಾಧೀಶ ಟಿ.ಗೊವಿಂದಯ್ಯ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾನೂನು ಸೇವಾ ಪ್ರಾಧಿಕಾರ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಿ.ಹೆಚ.ಒ ಸಭಾಂಗಣದಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆಚ್.ಐ.ವಿ ಸೋಂಕು ಭಾದಿತರು ಕೂಡಾ ಸಾಮಾಜಿಕವಾಗಿ ಬದುಕುವ, ಆರೋಗ್ಯ ಪಡೆಯುವ … [Read more...] about ಆರೋಗ್ಯದಿಂದ ಜೀವಿಸುವದು ಪ್ರತಿಯೊಬ್ಬರ ಮೂಲಭೂತ ಹಕ್ಕು;ನ್ಯಾಯಾಧೀಶ ಟಿ.ಗೊವಿಂದಯ್ಯ