ಹೊನ್ನಾವರ : ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೊನ್ನಾವರ ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ ನೀಡಿದರು.ಅವರು ಚಿತ್ತಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಲಿಗಲ್ ಲಿಟ್ರಿಸಿ ಕ್ಲಬ್ ಉದ್ಘಾಟಿಸಿ ಕಾನೂನು ಸಾಕ್ಷರತಾ ಸಮಿತಿ ವತಿಯಿಂದ ನೀಡಿರುವ ಕಂಪ್ಯೂಟರ್ ಹಾಗೂ ಸುಲಭ ಕಾನೂನು ಪುಸ್ತಕಗಳನ್ನು ಶಾಲಾ ಗ್ರಂಥಾಲಯಕ್ಕೆ ಹಸ್ತಾಂತರಿಸಿ … [Read more...] about ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ