ಕಾರವಾರ:ಜಿಲ್ಲಾಧಿಕಾರಿ ಕಚೇರಿ ಕಾನೂನು ಕೋಶದಲ್ಲಿ ಖಾಲಿ ಇರುವ ಇಂಗ್ಲಿಷ್ ಟೈಪಿಂಗ್ನ ಒಂದು ಹುದ್ದೆಗೆ ನೂರಾರು ಮಂದಿ ಸ್ಪರ್ಧಿಸಿದರು. ಸೋಮವಾರ ನಡೆದ ಸಂದರ್ಶನದಲ್ಲಿ ಜಿಲ್ಲೆಯ ಬೇರೆ ಬೇರೆ ಭಾಗದ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷೆಗೂ ಮೀರಿ ಅಭ್ಯರ್ಥಿಗಳು ಹಾಜರಾಗಿದ್ದರಿಂದ 11 ಅಭ್ಯರ್ಥಿಗಳ ಗುಂಪು ರಚಿಸಿದ ಅಧಿಕಾರಿಗಳು, ವಿವಿಧ ವಿಭಾಗದ ಕಂಪ್ಯುಟರ್ಗಳನ್ನು ನೀಡಿ ಟೈಪಿಂಗ್ ನಡೆಸುವ ಮೂಲಕ ಸಂದರ್ಶನ ಮಾಡಿದರು. ಮಹಿಳಾ ಅಭ್ಯರ್ಥಿಗಳೇ ಹೆಚ್ಚಿನ … [Read more...] about ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು
ಕಾನೂನು
ತೆರಿಗೆ ಕಚೇರಿಯಲ್ಲಿ ನಡೆದ ತೆರಿಗೆ ದಿನಾಚರಣೆ ಕಾರ್ಯಕ್ರಮ
ಕಾರವಾರ:ತೆರಿಗೆ ಪದ್ದತಿ ಇನ್ನಷ್ಟು ಸರಳವಾಗುವದರ ಮೂಲಕ ಹೆಚ್ಚಿನ ಜನರನ್ನು ತಲುಪುವಂತಾಗಬೇಕು ಎಂದು ಸಹ್ಯಾದ್ರಿ ಗೇರು ಸಂಸ್ಕರಣೆ ಉದ್ಯಮಿ ಮುರಳಿಧರ ಪ್ರಭು ಹೇಳಿದರು. ನಗರದ ಆದಾಯ ತೆರಿಗೆ ಕಚೇರಿಯಲ್ಲಿ ನಡೆದ ತೆರಿಗೆ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕ್ಲಿಷ್ಟಕರ ಕಾನೂನು ಹಾಗೂ ಹೆಚ್ಚಿನ ತೆರಿಗೆಯಿಂದಾಗಿ ಪ್ರಾಮಾಣಿಕರೂ ಅಡ್ಡದಾರಿ ಹಿಡಿಯುವಂತಾಗಿದೆ. ತೆರಿಗೆ ಸುದಾರಣಾ ನೀತಿಗಳು ಅನುಷ್ಠಾನಗೊಂಡಲ್ಲಿ ಎಲ್ಲರೂ ಸ್ವಯಂ … [Read more...] about ತೆರಿಗೆ ಕಚೇರಿಯಲ್ಲಿ ನಡೆದ ತೆರಿಗೆ ದಿನಾಚರಣೆ ಕಾರ್ಯಕ್ರಮ
ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಕಾರವಾರ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಕೀಲರ ಸಂಘದ ವತಿಯಿಂದ "ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು" ಕಾರ್ಯಕ್ರಮ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಮಹಿಳೆಯರನ್ನು ಜಾಗೃತಗೊಳಿಸಲು ಕಾನೂನು ಪ್ರಾಧಿಕಾರವೂ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಹಿಳೆಯರು … [Read more...] about ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ಕಾರವಾರ:ನಿಷ್ಠಾವಂತ ಅಧಿಕಾರಿಗಳನ್ನು ಸರ್ಕಾರ ಪದೇ ಪದೇ ವರ್ಗಾವಣೆ ಮಾಡುತ್ತಿರುವದನ್ನು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ ಮಾತನಾಡಿ, ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೆ ಬಂದನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮಹಿಳಾ ಅಧಿಕಾರಿಯೊಬ್ಬರು ಅವ್ಯವಹಾರ ಬಯಲು ಮಾಡಿದರೆ ಅವರನ್ನು … [Read more...] about ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ಗುಡ್ಡ ಕುಸಿತ:ಅಪಾಯದ ಅಂಚಿನಲ್ಲಿ 6ಮನೆಗಳು
ಹೊನ್ನಾವರ :ಗುಡ್ಡ ಕುಸಿತದಿಂದಾಗಿ 6ಮನೆಗಳು ಅಪಾಯಕ್ಕೆ ಸಿಲುಕಿವೆ. ಕಾನೂನು ಉಲ್ಲಂಘಿಸಿ ಗುಡ್ಡ ಕಡಿದ ಭೂಮಾಲಕರು ಶಾಸಕಿ, ದಂಡಾಧಿಕಾರಿಗಳು ಮತ್ತು ಮನೆ ಮಾಡಿಕೊಂಡಿದ್ದವರ ಎದುರು ತಡಗೋಡೆ ನಿರ್ಮಿಸಲು ಒಪ್ಪಿಕೊಂಡ ಘಟನೆ ಇಂದು ನಡೆಯಿತು. ರಾಷ್ಷ್ರೀಯ ಹೆದ್ದಾರಿಗೆ ಹೊಂದಿಕೊಂಡು ಕರ್ನಲ್ ಬಳಿ 18 ಗುಂಟೆ ಖಾಸಗಿ ಗುಡ್ಡವನ್ನು ಬಾರ್ ಮಾಲಕ ಸಂತೋಲಿನ್ ಫರ್ನಾಂಡೀಸ್ ಎಂಬವರು ಖರೀದಿಸಿದ್ದರು. ಗುಡ್ಡವನ್ನು ಕಡಿದು, ರಾಷ್ಟ್ರೀಯ ಹೆದ್ದಾರಿ ಮಟ್ಟಕ್ಕೆ ಇಳಿಸುವ ಕೆಲಸ ನಡೆದಾಗ … [Read more...] about ಗುಡ್ಡ ಕುಸಿತ:ಅಪಾಯದ ಅಂಚಿನಲ್ಲಿ 6ಮನೆಗಳು