ಹಳಿಯಾಳ:ರಾಜ್ಯ ಸರ್ಕಾರದಿಂದ ಹಳಿಯಾಳ-ಜೋಯಿಡಾ ಕ್ಷೇತ್ರ ಅಭಿವೃದ್ದಿಗೆ ಕೊಟ್ಯಂತರ ರೂ. ಅನುದಾನದ ಹೊಳೆಯೆ ಹರಿದು ಬರುತ್ತಿದ್ದು ಕ್ಷೇತ್ರದಲ್ಲಿ ಮತ್ತೇ ವಿವಿಧ ಅಭಿವೃದ್ದಿ ಕಾಮಗಾರಿಗಳಿಗಾಗಿ ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ ಮಂಜೂರಾಗಿದ್ದು ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಹಳಿಯಾಳ: ರಾಜ್ಯ ಸರ್ಕಾರದಿಂದ ಹಳಿಯಾಳ-ಜೋಯಿಡಾ ಕ್ಷೇತ್ರ ಅಭಿವೃದ್ದಿಗೆ ಕೊಟ್ಯಂತರ ರೂ. ಅನುದಾನದ … [Read more...] about ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ;ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ
ಕಾಮಗಾರಿಗಳಿಗೆ
ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರನ್ನು ತಕ್ಷಣ ಜಿಲ್ಲೆಯಿಂದ ವರ್ಗಾಯಿಸಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ
ಹಳಿಯಾಳ: ಈ ಸ್ವತ್ತು, ಅತಿಕ್ರಮ ಸಕ್ರಮ, ಟೆಂಡರ್ ಪ್ರಕ್ರಿಯೇ ಸೇರಿದಂತೆ ವಿವಿಧ ಕಾರ್ಯಗಳಲ್ಲಿ ಸಂಪೂರ್ಣ ನೀರ್ಲಕ್ಷ್ಯತನ ತೋರಿಸುವುದು ಅಲ್ಲದೇ ಚುನಾಯಿತ ಜನಪ್ರತಿನಿಧಿಗಳಿಗೆ ಮರ್ಯಾದೆ(ಕಿಮ್ಮತ್ತು)ನೀಡದೆ ಅಭಿವೃದ್ದಿ ಕಾರ್ಯಗಳು ಕುಂಠಿತವಾಗಲು ಪರೋಕ್ಷವಾಗಿ ಕಾರಣವಾಗುತ್ತಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರನ್ನು ತಕ್ಷಣ ಜಿಲ್ಲೆಯಿಂದ ವರ್ಗಾಯಿಸಿ ಇಂತಹ ಜಿಲ್ಲಾಧಿಕಾರಿ ನಮಗೆ ಬೇಡ ಇದು ಜಿಲ್ಲಾಧಿಕಾರಿಯವರ ಕಾರ್ಯವೈಖರಿಯ ಬಗ್ಗೆ ನನ್ನ ತೀವೃ ಅಸಮಾಧಾನ ನುಡಿ ಎಂದು … [Read more...] about ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರನ್ನು ತಕ್ಷಣ ಜಿಲ್ಲೆಯಿಂದ ವರ್ಗಾಯಿಸಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ