ಭಟ್ಕಳ: ತಾಲೂಕಿನ ಪುರಸಭೆ, ಜಾಲಿ ಪಟ್ಟಣ ಪಂಚಾಯತ ಕಾಮಗಾರಿಗೆ ಚಾಲನೆ ನೀಡುವ ಹಂತದಿಂದ ಇಲ್ಲಿಯವರೆಗೆ ಸ್ಥಳೀಯ ಆಡಳಿತವನ್ನು ಕತ್ತಲಲ್ಲಿ ಇಡಲಾಗಿದೆ. ಭಟ್ಕಳದ ಜನಸಂಖ್ಯೆ, ಇಲ್ಲಿನ ಪರಿಸ್ಥಿತಿಯನ್ನು ಕಡೆಗಣಿಸಿ ಯೋಜನೆಯನ್ನು ರೂಪಿಸಲಾಗಿದೆ. ವೆಟ್ ವೆಲ್ಗಳ ನಿರ್ಮಾಣ ಇನ್ನೂ ಆರಂಭವಾಗಿಲ್ಲ. ಪೈಪ್ ಅಳವಡಿಕೆ, ಚೇಂಬರ್ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುತ್ತಿಲ್ಲವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕೋಟ್ಯಾಂತರ ರುಪಾಯಿ ವೆಚ್ಚದ ಒಳಚರಂಡಿ ಕಾಮಗಾರಿ … [Read more...] about ಮುಗಿಯದ ಭಟ್ಕಳ ಒಳಚರಂಡಿ ಕಾಮಗಾರಿ ಗೊಂದಲ ಸ್ಥಳೀಯ ಆಡಳಿತವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹ
ಕಾಮಗಾರಿಗೆ ಚಾಲನೆ
ಹಳಿಯಾಳ ಎಪಿಎಮ್ ಸಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ
ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರ ಮುಂದಾಳತ್ವದಲ್ಲಿ ಹಳಿಯಾಳದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ ಎಂದು ಹಳಿಯಾಳ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಮ್ಸಿ) ಸಮೀತಿ ಅಧ್ಯಕ್ಷ ಶ್ರೀನಿವಾಸ ಘೊಟ್ನೇಕರ ಹೇಳಿದರು. 2017-18 ನೇ ಸಾಲಿನ ಆರ್.ಐ.ಡಿ.ಎಫ್.-23 ಯೋಜನೆಯಡಿ ಹಳಿಯಾಳದ ಎಪಿಎಮ್ಸಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 1 ಕೋಟಿ ರೂ. ಮೊತ್ತದ ಸಿಮೆಂಟ್ ಕಾಂಕ್ರಿಟ್ ರಸ್ತೆ ಕಾಮಗಾರಿಗೆ … [Read more...] about ಹಳಿಯಾಳ ಎಪಿಎಮ್ ಸಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ
ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ
ಹಳಿಯಾಳ:- ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆಗೊಂಡಿದ್ದ ದಾಂಡೇಲಿಯ ಕಾಳಿನದಿಯಿಂದ ಹಳಿಯಾಳದ ಕೆರೆಗಳಿಗೆ ನೀರು ತುಂಬಿಸುವ 220ಕೋಟಿ ರೂ. ಬೃಹತ್ ಮೊತ್ತದ ಕಾಳಿ ಏತನೀರಾವರಿ ಯೋಜನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಸೋಮವಾರ ಐತಿಹಾಸಿಕ ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ತಾಲೂಕಿನ ಯಡೋಗಾ ಗ್ರಾಮದ ಕೆರೆಯ ಪಕ್ಕದ ಕೃಷಿ ಜಮೀನಿನಲ್ಲಿ ವಿಶೇಷ ಪೂಜೆ ಸಲ್ಲಿಸಿ … [Read more...] about ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ