ಹಳಿಯಾಳ :ಹಿಂದೂಳಿದ, ಅಲ್ಪ ಸಂಖ್ಯಾತ, ಪರಿಶಿಷ್ಠ ಜಾತಿ ಹಾಗೂ ಪಂಗಡ ಸಮುದಾಯದ ಮಕ್ಕಳಿಗೆ ಹಾಗೂ ಆರ್ಥಿಕವಾಗಿ ಸದೃಢರಲ್ಲದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳುಳ್ಳ ವಸತಿ ಶಾಲೆಗಳನ್ನು ನಿರ್ಮಿಸಿಕೊಡುತ್ತಿದೆ ಮತ್ತು ಹಲವಾರು ನೂತನ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಯೋಜನೆಗಳ ಸದುಪಯೋಗವಾಗುವಂತೆ ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ಸಚಿವ … [Read more...] about ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ
ಕಾಮಗಾರಿ
ಕುಸಿದ ಶಾಲಾ ಕಟ್ಟಡ
ಕಾರವಾರ:ಸೋನಾರವಾಡದ ಶಾರದಾ ಮಂದಿರದಲ್ಲಿನ ಶಾಲಾ ಕಟ್ಟಡ ಶಿಥಿಲಗೊಂಡು ಕುಸಿದ ಘಟನೆ ಮಂಗಳವಾರ ನಡೆದಿದೆ. ಈ ವೇಳೆ ಪಕ್ಕದ ಕೊಠಡಿಯಲ್ಲಿ ಮಕ್ಕಳು ಊಟ ಮಾಡುತ್ತಿದ್ದರು. ಪ್ರಾಥಮಿಕ ಶಾಲೆಯ ಖಾಲಿ ಇರುವ ಎರಡು ಕೋಠಡಿಗಳ ಪೈಕಿ ಒಂದನ್ನು ಅಂಗನವಾಡಿ ನಡೆಸಲು ಅನುಮತಿ ನೀಡಲಾಗಿತ್ತು. ಇನ್ನೊಂದನ್ನು ಹಾಗೆ ಖಾಲಿ ಬಿಡಲಾಗಿತ್ತು. ಖಾಲಿ ಬಿಡಲಾಗಿದ್ದ ಕಟ್ಟಡ ಕುಸಿತ ಕಂಡಿದೆ. ಇದರಿಂದ ಪಕ್ಕದ ಕೋಣೆಗೂ ಅಲ್ಪ ಹಾನಿಯಾಗಿದೆ. ಪಕ್ಕದ ಕೋಣೆಯಲ್ಲಿ ಊಟ ಮಾಡುತ್ತಿದ್ದ 10 ಅಂಗನವಾಡಿ … [Read more...] about ಕುಸಿದ ಶಾಲಾ ಕಟ್ಟಡ
ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಪರಿಶೀಲನೆ
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕಾರವಾರದಿಂದ ಹೊನ್ನಾವರದವರೆಗಿನ ಹೆದ್ದಾರಿ ಇಕ್ಕೆಲಗಳಲ್ಲಿ ಗುಡ್ಡ ಕುಸಿತ ಸಂಭವಿಸಬಹುದಾದ ಸ್ಥಳಗಳನ್ನು ಜಿಲ್ಲಾಧಿಕಾರಿ ಎಸ್.ನಕುಲ್ ಅವರು ಮಂಗಳವಾರ ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿದರು. ಗುಡ್ಡ ಕುಸಿಯುವ ಸಾಧ್ಯತೆ ಇರುವÀ ಕಡೆಗಳಲ್ಲಿ ಈಗಾಗಲೇ ಐಆರ್ಬಿ ಕಂಪೆನಿ ಕೈಗೊಂಡಿರುವ ತುರ್ತು ಕಾಮಗಾರಿಗಳನ್ನು ಸಹ ಜಿಲ್ಲಾಧಿಕಾರಿ ಪರಿಶೀಲಿಸಿದರು. ಕರಾವಳಿಯಲ್ಲಿ ಮಳೆ ಕಡಿಮೆಯಾಗಿದ್ದು, ಅಪಾಯ ಸಂಭವಿಸಬಹುದಾದ … [Read more...] about ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಪರಿಶೀಲನೆ
ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ, ಶಾಸಕ ಸತೀಶ್ ಸೈಲ್
ಕಾರವಾರ: ಕಳೆದ ನಾಲ್ಕು ವರ್ಷದ ಅವದಿಯಲ್ಲಿ ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ ಶಾಸಕ ಸತೀಶ್ ಸೈಲ್ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಅಭಿವೃದ್ದಿ ಕಾಮಗಾರಿಗಳಿಗಾಗಿ ಕೋಟಿಗಟ್ಟಲೆ ಹಣ ಬಿಡುಗಡೆಯಾಗಿದ್ದು ಭವಿಷ್ಯದಲ್ಲಿ ಕ್ಷೇತ್ರದ ಬೆಳವಣಿಗೆ ನಡೆಯಲಿದೆ ಎಂದು ಹೇಳಿದರು. ಒಂದು ವರ್ಷದ ಅವದಿಯಲ್ಲಿ ವಿವಿಧ ಇಲಾಖೆಗಳಿಂದ ಕ್ಷೇತ್ರಕ್ಕೆ 150 ಕೋಟಿ ಅನುದಾನ ಬಂದಿದೆ. ನಮ್ಮ ಗ್ರಾಮ ನಮ್ಮ ರಸ್ತೆ … [Read more...] about ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ, ಶಾಸಕ ಸತೀಶ್ ಸೈಲ್
ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ
ಕಾರವಾರ:ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದಾಗಿ ಮಳೆಯ ನೀರು ಸರಾಗವಾಗಿ ಹರಿದು ಹೋಗದೆ ಕೃತಕ ನೆರೆ ಇತ್ಯಾದಿ ತೊಂದರೆಗಳು ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ನಕುಲ್ ಐಆರ್ಬಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐಆರ್ಬಿ ಸಂಸ್ಥೆ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಳೆಗಾಲ ಪೂರ್ವದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ … [Read more...] about ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ