ಕಾರವಾರ:ಶಿರಸಿ ಬಿಸಲಕೊಪ್ಪದಲ್ಲಿ ಅಪ್ರಾಪ್ತ ಯುವತಿಯನ್ನು ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪಿ ಹಸನ್ ಉಮ್ಮರಲಿಗೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಆರೋಪಿ ಬಿಸಲುಕೊಪ್ಪ ಗ್ರಾಮದ ಹಸನ್ ಉಮ್ಮರಲಿ 2 ಫೆಬ್ರುವರಿ 2014 ರಂದು ಮನೆಗೆ ಗೇರು ಬೀಜದ ಕೆಲಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಬಚ್ಚಲುಮನೆಯಲ್ಲಿ ಅತ್ಯಾಚಾರ ಮಾಡಿರುವ ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸುದೀರ್ಘ ವಿವಾರಣೆ … [Read more...] about ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ
ಕಾಯ್ದೆ
ದಾಂಡೇಲಿಯಲ್ಲಿ ಕೋಟ್ಪಾ ಕಾಯ್ದೆ ಜಾರಿಗಾಗಿ ವಿಶೇಷ ಕಾರ್ಯಚರಣೆ
ದಾಂಡೇಲಿ :ನಗರದಲ್ಲಿ ಸರಕಾರಿ ಆಸ್ಪತ್ರೆಯ ವ್ಯೆದ್ಯರು ಹಾಗು ಬೆಂಗಳೂರಿನ ಕೋಟ್ಪಾ ಕಾಯ್ದೆಯ ಅನುಷ್ಠಾನ ವ್ಯೆದ್ಯಾಧಿಕಾರಿ ಹಾಗೂ ಸ್ಥಳೀಯ ಆಸ್ಪತ್ರೆಯ ಸಿಬ್ಬಂದಿಗಳು, ಸಿಗರೇಟ್ ಹಾಗೂ ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಹಾಗೂ ವ್ಯಾಪಾರ, ವಾಣ ಜ್ಯ, ಉತ್ಪಾದನೆ ಪೂರೈಕೆ ಹಾಗೂ ಹಂಚಿಕೆಯ ಮಸೂದೆ-2003(ಕೋಟ್ಪಾ ಕಾಯ್ದೆ) ಅನಷ್ಟಾನ ಗೊಳಿಸುವಂತೆ ಅಂಗಡಿಕಾರರಲ್ಲಿ ಜಾಗೃತಿ ಮುಡಿಸಲು ಬೀಡಿ, ಸಿಗರೇಟ್, ಗುಟಕಾ ಮಾರಾಟ ಮಾಡುವ ಅಂಗಡಿಗಳಿಗೆ ಭೇಟಿಯಾಗಿ ವಿಶೇಷ … [Read more...] about ದಾಂಡೇಲಿಯಲ್ಲಿ ಕೋಟ್ಪಾ ಕಾಯ್ದೆ ಜಾರಿಗಾಗಿ ವಿಶೇಷ ಕಾರ್ಯಚರಣೆ
ಗೋಹತ್ಯೆ ನಿಷೇಧ ಕಾಯ್ದೆ ಜಾರಿ-ದಾಂಡೇಲಿಯಲ್ಲಿ ಸಂಭ್ರಮಾಚರಣೆ
ದಾಂಡೇಲಿ :ಕೇಂದ್ರ ಸರಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಆಶ್ರಯದಲ್ಲಿ ಭಾನುವಾರ ಸಂಜೆ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ ಪಾಟೀಲ ಮತ್ತು ಪಕ್ಷದ ಮುಖಂಡ ಅರ್ಜುನ ನಾಯ್ಕ ಅವರುಗಳು ನರೇಂದ್ರ ಮೋಧಿಯವರ ನೇತೃತ್ವದ ಕೇಂದ್ರ ಸರಕಾರ ಜನಪರ … [Read more...] about ಗೋಹತ್ಯೆ ನಿಷೇಧ ಕಾಯ್ದೆ ಜಾರಿ-ದಾಂಡೇಲಿಯಲ್ಲಿ ಸಂಭ್ರಮಾಚರಣೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ
ಕಾರವಾರ:ಅರಣ್ಯ ಹಕ್ಕು ಕಾಯ್ದೆ ಅಡಿ ಹಕ್ಕುಪತ್ರಕ್ಕಾಗಿ ಸಲ್ಲಿಸಿರುವ ಅರ್ಜಿಗಳ ಪೈಕಿ ಈಗಾಗಲೇ ತಿರಸ್ಕರಿಸಲಾಗಿರುವ ಅರ್ಜಿಗಳನ್ನು ಮರು ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ ನಡೆಸಿದರು. ಗ್ರಾಮ ಅರಣ್ಯ ಹಕ್ಕು ಸಮಿತಿ ಮಟ್ಟದಲ್ಲಿ ಹೊರತುಪಡಿಸಿ ಉಪವಿಭಾಗಾಧಿಕಾರಿ ಮಟ್ಟದಲ್ಲಿ ವಿವಿಧ … [Read more...] about ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ
ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು
ಹೊನ್ನಾವರ:ದೇಶದ ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ವಕೀಲರ ಕಾಯ್ದೆಯ ತಿದ್ದುಪಡಿಗೆ ವರದಿ ಸಲ್ಲಿಸಿದ್ದು ಅದು ಅಸಂವಿಧಾನಿಕ ಮತ್ತು ವಕೀಲರ ವಿರುದ್ಧವಾಗಿದೆ ಎಂದು ಖಂಡಿಸಿ ಹೊನ್ನಾವರ ವಕೀಲರ ಸಂಘದವರು ತಿದ್ದುಪಡಿ ಮಸೂದೆಯ ಝೆರಾಕ್ಸ್ ಪ್ರತಿಗಳನ್ನು ಸಾಂಕೇತಿಕವಾಗಿ ಬೆಂಕಿ ಇಟ್ಟು ಪ್ರತಿಭಟನೆ ನಡೆಸಿದರು. ವಕೀಲರ ಕಾಯ್ದೆ ತಿದ್ದುಪಡಿ 2017ನೇದರಲ್ಲಿ ವಕೀಲರ ಹಕ್ಕುಗಳಿಗೆ ಚ್ಯುತಿ ತರುವ ಹಾಗೂ ವಕೀಲ ವೃತ್ತಿಯಲ್ಲಿ ಇಲ್ಲದವರೂ ವೃತ್ತಿಯಲ್ಲಿ ಸವಾರಿ ಮಾಡಲು ಅವಕಾಶ … [Read more...] about ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು