• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾರಣ

ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ

January 31, 2018 by Gaju Gokarna Leave a Comment

paresh mesta

ಹೊನ್ನಾವರ:ತಾಲೂಕಿನ ಹಿಂದು ಯುವಕ ಪರೇಶ ಮೇಸ್ತರವರ ಸಾವಿಗೆ ಸಂಭದಿಸಿದಂತೆ ಸರಕಾರವು ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿದ್ದು ಹಾಗೂ ಪರೇಶ ಮೇಸ್ತನ ಹತ್ಯೆ ಪ್ರಕರಣಕ್ಕೆ ಸಂಭಂದಿಸಿ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸದೇ ಇರುವ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪೋಲಿಸ ಇಲಾಖೆಯ ವಿರುದ್ದ ತಾಲೂಕಿನ ಸಾವಿರಾರು ಮಹಿಳೆಯರು ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪರೇಶ ಮೇಸ್ತರವರ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಸರಕಾರಿ … [Read more...] about ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ

ಗಣೇಶ ಚತುರ್ಥಿ ಆಚರಣೆಯ ಆಧ್ಯಾತ್ಮಿಕ ಮಹತ್ವ

August 23, 2017 by Vivek Shet Leave a Comment

ಭಕ್ತಿಪೂರ್ವಕವಾಗಿ ಗಣೇಶೋತ್ಸವ ಆಚರಿಸಿ ಶ್ರೀ ಗಣೇಶನ ಕೃಪೆ ಪಡೆಯೋಣ.ಭಾದ್ರಪದ ಮಾಸದ ಶುಕ್ಲಪಕ್ಷದಲ್ಲಿ ಬರುವ ಚತುರ್ಥಿಯನ್ನು ನಾವೆಲ್ಲರೂ ಗಣೇಶ ಚತುರ್ಥಿಯೆಂದು ಸಂಭ್ರಮ-ಸಡಗರ, ಆನಂದದಿಂದ ಆಚರಿಸುತ್ತೇವೆ. ಗಣೇಶ ಚತುರ್ಥಿಯನ್ನು ಆಚರಿಸುವ ಆಧ್ಯಾತ್ಮಿಕ ಮಹತ್ವವನ್ನು ತಿಳಿದುಕೊಳ್ಳೊಣ..ಗಣೇಶ ಚತುರ್ಥಿಯ ಮಹತ್ವ:ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ 120 ದಿನಗಳ ಕಾಲದಲ್ಲಿ ವಿನಾಶಕಾರಿ, ತಮಪ್ರಧಾನ ಯಮಲಹರಿಗಳು ಪೃಥ್ವಿಯ ಮೇಲೆ ಹೆಚ್ಚು … [Read more...] about ಗಣೇಶ ಚತುರ್ಥಿ ಆಚರಣೆಯ ಆಧ್ಯಾತ್ಮಿಕ ಮಹತ್ವ

ಕ್ಷುಲ್ಲಕ ಕಾರಣಕ್ಕಾಗಿ ಕಚ್ಚಾಟ

August 16, 2017 by Sachin Hegde Leave a Comment

ಕಾರವಾರ: ಕ್ಷುಲ್ಲಕ ಕಾರಣಕ್ಕಾಗಿ ಸಚಿವರ ಮುಂದೆಯೇ ಶಾಸಕ ಸತೀಶ್ ಸೈಲ್ ಹಾಗೂ ಎನ್‍ಎಸ್‍ಯುಐ ವಿದ್ಯಾರ್ಥಿ ಸಂಘಟನೆಯ ಸಿದ್ದಾರ್ಥ ನಾಯ್ಕ ಕಚ್ಚಾಟ ನಡೆಸಿದ ಘಟನೆ ಮಾಜಾಳಿಯಲ್ಲಿ ಮಂಗವಾರ ನಡೆಯಿತು. ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿರುವ ಎಂಜಿನಿಯರಿಂಗ್ ತರಗತಿಗಳಿಗೆ ಸೂಕ್ತ ಸ್ಥಳವಕಾಶವಿಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವ ಬಗ್ಗೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ಕಾಲೇಜು ಕಟ್ಟಡಕ್ಕೆ ತೆರಳಿ ಸಚಿವರು … [Read more...] about ಕ್ಷುಲ್ಲಕ ಕಾರಣಕ್ಕಾಗಿ ಕಚ್ಚಾಟ

330 ಪ್ರಕರಣಗಳು ಇತ್ಯರ್ಥ

August 15, 2017 by Sachin Hegde Leave a Comment

ಕಾರವಾರ:ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಹಲವಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಪಡಿಸುವನಿಟ್ಟಿನಲ್ಲಿ ಶನಿವಾರ ಆಯೊಜಿಸಿದ್ದ ಲೋಕ ಅದಾಲತ್‍ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 330 ಪ್ರಕರಣಗಳು ಇತ್ಯರ್ಥಗೊಂಡಿವೆ. ಕೆಲವು ಸಣ್ಣಪುಟ್ಟ ವ್ಯಾಜ್ಯಗಳು, ವೈಯಕ್ತಿಕ ಕಾರಣಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ ಪ್ರಕರಣಗಳನ್ನು ರಾಜಿ ಸಂದಾನಗಳ ಮೂಲಕ ಇತ್ಯರ್ಥಪಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಲೋಕ ಅದಾಲತ್ ಮುಂದಾಗಿದೆ. … [Read more...] about 330 ಪ್ರಕರಣಗಳು ಇತ್ಯರ್ಥ

*ತೆರೆದ ಚರಂಡಿದಲ್ಲಿ ಬಿದ್ದು ಓರ್ವ ಸಾವು*

July 21, 2017 by Sachin Hegde Leave a Comment

ಕಾರವಾರ :ತೆರೆದ ಚರಂಡಿಯಲ್ಲಿ ವ್ಯಕ್ತಿಯೋರ್ವ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಕೋಡಿಬಾಗದ ನಿವಾಸಿಯಾದ ಅನಿಲ ವಾಸುದೇವ ಪಾವಸ್ಕರ (47) ಮೃತ ವ್ಯಕ್ತಿ. ಇಲ್ಲಿನ ಹಳೆ ಮೀನು ಮಾರುಕಟ್ಟೆ ಎದರುಗಡೆ ಇರುವ ತೆರೆದ ಚರಂಡಿಯಲ್ಲಿ ಗುರುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು ಬುಧವಾರ ರಾತ್ರಿಯ ವೇಳೆಯಲ್ಲಿ ಈತನು ಬಿದ್ದಿರುವ ಶಂಕೆಯಿದೆ. ಮಳೆಯಿದ್ದ ಕಾರಣ ಪ್ರಕರಣ ಮುಂಜಾನೆ ಬೆಳಕಿಗೆ ಬಂದಿದೆ. ಈ ಘಟನೆಗೆ ನಗರಸಭೆಯ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು … [Read more...] about *ತೆರೆದ ಚರಂಡಿದಲ್ಲಿ ಬಿದ್ದು ಓರ್ವ ಸಾವು*

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar