ಕಾರವಾರ: ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿ ತೆರೆಯುವ ಬಗ್ಗೆ ಪ್ರಸ್ತಾಪವಾಗಿದೆ. ಇಲ್ಲಿನ ಸೀಬರ್ಡ್ ನಿರಾಶ್ರೀತರಿಗೆ ಪರಿಹಾರ ವಿತರಿಸಲು ಹೆಚ್ಚು … [Read more...] about ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ