ಹಳಿಯಾಳ:- ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾರವಾರದ ಆಝಾದ ಯುಥ್ ಕ್ಲಬ್ ಹಾಗೂ ಕಲ್ಲೂರ ಶೈಕ್ಷಣಿಕ ಸಂಸ್ಥೆಯ ಆಶ್ರಯದಲ್ಲಿ ಹಳಿಯಾಳದ ಪ್ರವಾಸಿ ಮಂದಿರದಲ್ಲಿ ವಿಶಿಷ್ಠ ಕಾರ್ಯರ್ಕಮ ನಡೆದು ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಳಿಯಾಳದ ಮೂವರು ಹಿರಿಯ ನಾಗರಿಕರಾದ ವೈದ್ಯ ಹಾಗೂ ಗಾಯಕರಾದ ಡಾ.ಚಂದ್ರಶೇಖರ ಓಶೀಮಠ, ಹಿರಿಯ ಪತ್ರಕರ್ತ ಹಾಗೂ ರಾಜ್ಯ ಪತ್ರಿಕಾ ಅಕಾಡೆಮಿ ಪುರಸ್ಕøತ ಬಿ.ಆರ್.ವಿಭೂತೆ ಮತ್ತು ನಿವೃತ್ತ ಕಾರ್ಯನಿರ್ವಾಹಕ ಇಂಜಿನೀಯರ್ … [Read more...] about ಹಳಿಯಾಳದಲ್ಲಿ ವಿಶ್ವ ಹಿರಿಯ ನಾಗರೀಕ ದಿನ ಆಚರಣೆ ಮೂವರು ಹಿರಿಯ ನಾಗರೀಕರಿಗೆ ಸನ್ಮಾನ
ಕಾರವಾರದ
ವೈನ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ಕಾರವಾರದ ಕಾಳಿ ಸಂಗಮ ಪ್ರದೇಶದ ರಿವರ್ ಗಾರ್ಡನ್ನಲ್ಲಿ ನಡೆಯುತ್ತಿರುವ ವೈನ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಶನಿವಾರ ಭೇಟಿ ನೀಡಿದರು. ನಂತರ ಮಾತನಾಡಿದ ಅವರು, ದ್ರಾಕ್ಷಾರಸ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ದ್ರಾಕ್ಷಾರಸ ಸೇವನೆ ಮಾಡುವದರಿಂದ ಯಾವದೇ ಅಪಾಯವಿಲ್ಲ. ಎಂದು ಹೇಳಿದರು. ವಿವಿಧ ಗಣ್ಯರು ಹಾಜರಿದ್ದರು. … [Read more...] about ವೈನ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ಕಾರವಾರದ ಆಸ್ಪತ್ರೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾರವಾರ: ಮಾಜಿ ಸೈನಿಕರ ಅಂಶದಾಯಿ ಯೋಜನೆ ಅರಗಾ, ಕಾರವಾರದ ಆಸ್ಪತ್ರೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ECHS ಅರಗಾ, ಕಾರವಾರದ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಮತ್ತು ಡೆಂಟಲ್ ಟೆಕ್ನಿಶಿಯನ್ ತಲಾ ಒಂದು ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದವರೆಗೆ ನೇಮಿಸಲಾಗುವದು. ಅವಶ್ಯಕ್ಕನುಸಾರವಾಗಿ ಮತ್ತೊಂದು ವರ್ಷಕ್ಕೆ ವಿಸ್ತರಿಸಲಾಗುವುದು. ಮಾಜಿ ಸೈನಿಕರು ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳೊಂದಿಗೆ ನವೆಂಬರ 30 … [Read more...] about ಕಾರವಾರದ ಆಸ್ಪತ್ರೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು