ಕಾರವಾರ:ಶಿರಸಿ ಕ್ಷೇತ್ರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು ಎಂದು ಬಿಜೆಪಿ ಮಾಜಿ ಯುವಮೋರ್ಚಾ ಅಧ್ಯಕ್ಷ ರತನ್ ದುರ್ಗೇಕರ ಆಗ್ರಹಿಸಿದ್ದಾರೆ. ಈ ಕುರಿತು ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಅವರು, ಈ ಹಿಂದೆ ಅಂಕೋಲಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಗೇರಿಯವರಿಗೆ ಈ ಭಾಗದಲ್ಲಿ ಅಪಾರ ಬೆಂಬಲಿಗರಿದ್ದಾರೆ. ಕಾಗೇರಿ ಸಂಘ ಪರಿವಾರದಿಂದ ಬಂದವರಾಗಿದ್ದು, … [Read more...] about ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು;ರತನ್ ದುರ್ಗೇಕರ ಆಗ್ರಹ
ಕಾರವಾರ-ಅಂಕೋಲಾ ಕ್ಷೇತ್ರ
ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ
ಕಾರವಾರ: ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅಭಿಮಾನಿಗಳ ಕೈಗೆ ಸಿಕ್ಕಿಲ್ಲ. ಹೀಗಾಗಿ ನ.12 ರಂದು ಅವರ ಮನೆಮುಂದೆ ದರಣಿ ನಡೆಸುವದಾಗಿ ಆನಂದ ಅಸ್ನೋಟಿಕರ್ ಅಭಿಮಾನಿಗಳು ಎಚ್ಚರಿಸಿದ್ದಾರೆ. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ರಾಘು ನಾಯ್ಕ, ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ. ಈ ಬಗ್ಗೆ ಪ್ರಶ್ನಿಸಬೇಕಿದ್ದ ಆನಂದ ಅಸ್ನೋಟಿಕರ್ ಕೂಡ ಜನರ ಜೊತೆ ಬೆರೆಯುತ್ತಿಲ್ಲ. ಹೀಗಾಗಿ ಇಲ್ಲಿನ ಹಲವು … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ
ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ;ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ
ಕಾರವಾರ: ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ಮಾಡಿರುವದನ್ನು ವಿರೋಧಿಸಿ ಕಾರವಾರ-ಅಂಕೋಲಾ ಕ್ಷೇತ್ರದ ಗ್ರಾಮೀಣ ಭಾಗದ ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಠೆಗೆ ತೆಗೆದುಕೊಂಡರು. ಗ್ರಾಮೀಣ ಭಾಗದ ಸಾವಿರಾರು ಜನ ನಿತ್ಯ ಉದ್ಯೋಗ ಅರೆಸಿ ಗೋವಾ ಹಾಗೂ ಇನ್ನಿತರ ಪ್ರದೇಶಗಳಿಗೆ ತೆರಳುತ್ತಿದ್ದು, ಕೆಲಸಕ್ಕೆ ತೆರಳಿದ ವೇಳೆ ಆಗಮಿಸಿದ ಅಧಿಕಾರಿಗಳು ಮನೆ ಸರ್ವೆ ನಡೆಸಿದ್ದಾರೆ. ಅಧಿಕಾರಿಗಳು ನೀಡಿದ ವರದಿಯಲ್ಲಿ ಮತದಾರರು … [Read more...] about ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ;ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ