ಕಾರವಾರ:ವಿವಿಧ ಬೃಹತ್ ಯೋಜನೆಗಳಿಂದ ಕಾರವಾರ-ಅಂಕೋಲಾ ಪ್ರದೇಶದ ಜನ ನಿರಾಶ್ರಿತರಾಗಿದ್ದು, ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ ನೀಡಿದೆ. ಕಾರವಾರ - ಅಂಕೋಲಾ ಭಾಗದಲ್ಲಿ ಸೀಬರ್ಡ ನೌಕಾನೆಲೆ, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ಕೊಂಕಣ ರೈಲ್ವೇ ಸೇರಿದಂತೆ ಹಲವು ಯೋಜನೆಗಳಿಂದ ಜನ ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರು ತಮಗೆ ಸಲ್ಲಬೇಕಾದ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದು, ಈ ಹಿಂದೆ ನಡೆದ ಮೂರು ಹೋರಾಟಗಳಲ್ಲಿ ಸ್ವರ್ಣವಲ್ಲಿ ಮಠ … [Read more...] about ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ