ಕಾರವಾರ: ಕಾರವಾರ-ಅಂಕೋಲಾ ವಿಧಾನ ಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅಧ್ಯಕ್ಷತೆಯಲ್ಲಿ, ಸೂಚನೆಯ ಮರೆಗೆ ನವೆಂಬರ 10 ರಂದು ಬೆಳಗ್ಗೆ 11.ಗಂ.ಗೆ ತಾಲೂಕ ಪಂಚಾಯತ ಸಭಾ ಭವನ ಕಾರವಾರದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ತಾಲೂಕ ಮಟ್ಟದ ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧ ಪಟ್ಟ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿಗದಿ ಪಡಿಸಿದ ನಮೂನೆಯ ಪ್ರಗತಿ ವಿವಿರಗಳನ್ನು 5 ಪ್ರತಿಗಳಲ್ಲಿ ನವೆಂಬರ 8ರೊಳಗೆ ಕಚೇರಿಗೆ … [Read more...] about ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
ಕಾರವಾರ-ಅಂಕೋಲಾ
ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ
ಕಾರವಾರ: ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅಭಿಮಾನಿಗಳ ಕೈಗೆ ಸಿಕ್ಕಿಲ್ಲ. ಹೀಗಾಗಿ ನ.12 ರಂದು ಅವರ ಮನೆಮುಂದೆ ದರಣಿ ನಡೆಸುವದಾಗಿ ಆನಂದ ಅಸ್ನೋಟಿಕರ್ ಅಭಿಮಾನಿಗಳು ಎಚ್ಚರಿಸಿದ್ದಾರೆ. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ರಾಘು ನಾಯ್ಕ, ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ. ಈ ಬಗ್ಗೆ ಪ್ರಶ್ನಿಸಬೇಕಿದ್ದ ಆನಂದ ಅಸ್ನೋಟಿಕರ್ ಕೂಡ ಜನರ ಜೊತೆ ಬೆರೆಯುತ್ತಿಲ್ಲ. ಹೀಗಾಗಿ ಇಲ್ಲಿನ ಹಲವು … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ವತಿಯಿಂದ ಲೋಕ ಶಾಂತಿಗಾಗಿ ಸತ್ಯನಾರಾಯಣ ಪೂಜೆ
ಕಾರವಾರ: ಸದಾಶಿವಗಡದ ಸದಿಚ್ಚಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ವತಿಯಿಂದ ಶುಕ್ರವಾರ ಲೋಕ ಶಾಂತಿಗಾಗಿ ಸತ್ಯನಾರಾಯಣ ಪೂಜೆ ನಡೆಸಲಾಯಿತು. 300ಕ್ಕೂ ಅಧಿಕ ದಂಪತಿಗಳು ಭಾಗವಹಿಸಿ ಪೂಜಾ ಕಾರ್ಯ ನೆರವೇರಿಸಿದರು. ನಂತರ ನಡೆದ ಸಭೆಯಲ್ಲಿ ಮಾಜಿ ಶಾಸಕ ಗಂಗಾಧರ ಭಟ್ಟ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಧರ್ಮಸ್ಥಳ ಸಂಘ ಶ್ರಮಿಸುತ್ತಿರುವದನ್ನು ಬಣ್ಣಿಸಿದರು. ವ್ಯಸನ ಮುಕ್ತ ಮಾನವನಿಂದ ಉತ್ತಮ ಪರಿಸರ ನಿರ್ಮಾಣ ಸಾದ್ಯವಿದೆ ಎಂದು ಅವರು … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ವತಿಯಿಂದ ಲೋಕ ಶಾಂತಿಗಾಗಿ ಸತ್ಯನಾರಾಯಣ ಪೂಜೆ
ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್
ಕಾರವಾರ: ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು,ಅಂಕೋಲಾ ತಾಲೂಕಿನ ಕೆಲ ಹಳ್ಳಿಗಳು ತಾಲೂಕು ಕೇಂದ್ರದಿಂದ 30-60 ಕಿ. ಮೀ. ದೂರದಲ್ಲಿದೆ. ಇಂತವರ ಅನುಕೂಲಕ್ಕಾಗಿ ಅಂಕೋಲಾದಲ್ಲಿ ಉಪ ನೋಂದಣಿ ಕಚೇರಿಯನ್ನು ಆರಂಭಿಸಲು ಅನುಮತಿ ದೊರೆತಿದೆ ಎಂದರು. ಅವರ್ಸಾದ ದಂಡೇಭಾಗ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್