ಹೊನ್ನಾವರ .ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳ ಮೌಲ್ಯ ಮಾಪನ ಕೇಂದ್ರ ಕಾರವಾರ ಹಾಗೂ ಶಿರಸಿಗಳಲ್ಲಿ ನಡೆಯುತ್ತಿದ್ದು ಇದು ಶಿಕ್ಷಕರಿಗೆ ತೊಂದರೆಯುಂಟು ಮಾಡುತ್ತಿದೆ ಎಂದು ಹೊನ್ನಾವರ ಭಟ್ಕಳ ಶಿಕ್ಷಕರು ಶಾಸಕರಲ್ಲಿ ದೂರು ನೀಡಿದ್ದಾರೆ. ಭಟ್ಕಳದಿಂದ ಕಾರವಾರ ಬಹಳ ದೂರವಾಗಿದ್ದು ಶಿಕ್ಷಕ ಶಿಕ್ಷಕಿಯರು ತೊಂದರೆಯನ್ನು ಅನುಭವಿಸುವಂತೆ ಮಾಡುತ್ತಿದೆ ಎಂದು ಮನವಿ ಪತ್ರ ಬರೆದು ಸಹಿ ಸಂಗ್ರಹಿಸಿ ಶಾಸಕರಿಗೆ ನೀಡಿದ್ದಾರೆ. ಕಾರವಾರ ನಗರವು ತೀರಕ್ಕೆ ಹತ್ತಿರದಲ್ಲಿದ್ದು … [Read more...] about ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕೇಂದ್ರ ಕುಮಟಾಕ್ಕೆ ಸ್ಥಳಾಂತರಿಸುವಂತೆ ಒತ್ತಾಯ
ಕಾರವಾರ
ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು
ಹೊನ್ನಾವರ .ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು. ಜನಪದ ಕಲೆಗಳನ್ನು ಪೊತ್ಸಾಹಿಸುವ ಜೊತೆ ಕೃಷಿಗೆ ಹೆಚ್ಚು ಒತ್ತನ್ನು ನೀಡುತ್ತಾ ಬಂದಿದ್ದಾರೆ ಎಂದು ಕಾಂಗ್ರೇಸ್ ಯುವ ಮುಂಖಡ ರವಿಕುಮಾರ ಶೆಟ್ಟಿ ಅಭಿಪ್ರಾಯ ಪಟ್ಟರು. ಹೊನ್ನಾವರ ತಾಲೂಕಿನ ತೊಳಸಾಣಿಯ ಆದಿಶಕ್ತಿ ಯುವಕ ಸಂಘ ಹಾಗೂ ಕನ್ನಡ ಸಂಸ್ಕ್ರತಿ ಇಲಾಖೆ ಕಾರವಾರ ಇವರ ಆಶ್ರಯದಲ್ಲಿ ನಡೆದ 15ನೇ ವರ್ಷದ ವಾರ್ಷಿಕೊತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 14 ವರ್ಷದಿಂದ ಅದ್ದೂರಿಯಾಗಿ … [Read more...] about ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ
ಹಳಿಯಾಳ: ಹಳಿಯಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಯ ವಿಷಯದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರೊರ್ವರಿಂದ ಕಾಮಗಾರಿ ಹಣದಲ್ಲಿ ಶೆ.0.5% ಹಣವನ್ನು ನೀಡುವಂತೆ ಪಿಡಿಸಿ ಅವರಿಂದ 30 ಸಾವಿರ ರೂ. ನಗದು ಹಣ ಪಡೆಯುತ್ತಿರುವ ಸಂದರ್ಭದಲ್ಲೇ ಉಕ ಜಿಲ್ಲಾ ಭ್ರಷ್ಟಾಚಾರ ನಿಗ್ರಹ(ಎಸಿಬಿ)ದಳ ದವರು ಕಾರ್ಯಾಚರಣೆ ನಡೆಸಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿಯನ್ನು ಬಂಧಿಸಿದ್ದು ಪ್ರಮುಖ ಆರೋಪಿ ಅಧಿಕಾರಿ ಪರಾರಿಯಾಗಿರುವ ಘಟನೆ … [Read more...] about ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ
ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದುಗಳನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಬಿಜೆಪಿ ಜಿಲ್ಲಾ ಘಟಕ ಆರೋಪಿಸಿದೆ. ಈ ಕುರಿತು ಪ್ರಕಟಣೆ ನೀಡುವರು ಪಕ್ಷದ ಮುಖಂಡ ನಾಗರಾಜ ಜೋಶಿ, ರಾಮು ರಾಯ್ಕರ್ ಹಾಗೂ ರಾಜೇಶ್ ನಾಯಕ, ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ದೂರಿದರು. ಹೊನ್ನಾವರ ಹಾಗೂ ಕುಮಟಾದಲ್ಲಿ ನಡೆದ ಗಲಬೆ ನಂತರ ಹಿಂದುಗಳನ್ನು ಗುರಿಯಾಗಿರಿಸಿಕೊಂಡು … [Read more...] about ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ
ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ
ಕಾರವಾರ: ಜಿಲ್ಲೆಯ ಹಳಿಯಾಳ, ಕಾರವಾರ, ಕುಮಟಾ, ಭಟ್ಕಳ, ಶಿರಸಿ ಮತ್ತು ಯಲ್ಲಾಪುರ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ನಡೆಯಲಿದೆ. ನ.30 ರಿಂದ ಡಿಸೆಂಬರ 29 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಡಿ.6 ಮತ್ತು 21 ರಂದು ಮತದಾರರ ಪಟ್ಟಿಯಲ್ಲಿಯ ಹೆಸರುಗಳನ್ನು ಗ್ರಾಮ ಸಭೆ ಹಾಗೂ ಸ್ಥಳಿಯ ಸಂಸ್ಥೆಗಳ ವಾರ್ಡಸಭೆಗಳಲ್ಲಿ ಓದಿ ಹೇಳಿ ಹೆಸರುಗಳನ್ನು … [Read more...] about ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ