ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ. ಇಲ್ಲಿನ ಜಿಲ್ಲಾಡಳಿತವೂ ವಿಜ್ಞಾನ ಕೇಂದ್ರವನ್ನು ಆಕ್ರಮಿಸಿಕೊಳ್ಳಲು ಯತ್ನಿಸಿದ್ದು, ಇದರಿಂದ ತಪ್ಪಿಸಿಕೊಳ್ಳಲಿಕ್ಕಾಗದ ಪರಿಸ್ಥಿತಿಯಲ್ಲಿ ವಿಜ್ಞಾನ ಕೇಂದ್ರವಿದೆ. ಈಗಿರುವ ಜಿಲ್ಲಾ ವಿಜ್ಞಾನ ಕೇಂದ್ರವನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಲೀನಗೊಳಿಸುವ ವಿಚಾರವಾಗಿ ಜಿಲ್ಲಾಡಳಿತ ಹಾಗೂ ವಿಜ್ಞಾನ ಕೇಂದ್ರದ ಆಡಳಿತ ಮಂಡಳಿಯ ನಡುವೆ … [Read more...] about ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ
ಕಾರವಾರ
ಸಾಧನೆಗೈದ ವಿಕಲಚೇತನ ಮಕ್ಕಳು
ದಾಂಡೇಲಿ:ಕಾರವಾರದ ಆಶಾನಿಕೇತನ ಶಾಲೆಯ ಕಿವುಡು, ಮೂಕ ಅಂಗವೈಖಲ್ಯ ಹೊಂದಿರುವ ದಾಂಡೇಲಿಯ ಸಹೋದರ-ಸಹೋದರಿಯರಾದ ಪ್ರಸಾದ ಅರುಣ ಕಪಿಲೇಶ್ವರಿ ಹಾಗೂ ಪ್ರತೀಕ್ಷಾ ಅರುಣ ಕಪಿಲೇಶ್ವರಿ ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದ್ವಿತೀಯ ಹಾಗೂ ತೃತೀಯ ಸ್ತಾನ ಪಡೆದುಕೊಂಡಿದ್ದಾರೆ. ನಗರದ ಪ್ರಸಾದ ಅರುಣ ಕಪಿಲೇಶ್ವರಿ ಹಾಗೂ ಪ್ರತೀಕ್ಷಾ ಅರುಣ ಕಪಿಲೇಶ್ವರಿ ಎಂಬ ಅಣ್ಣ ತಂಗಿ ಈರ್ವರೂ ಹುಟ್ಟಿನಿಂದಲೇ ಕಿವುಡ-ಮೂಕರಾಗಿದ್ದವರಾಗಿದ್ದಾರೆ. ಈ ಈರ್ವರೂ ಮಕ್ಕಳೂ ಕಾರವಾರದ … [Read more...] about ಸಾಧನೆಗೈದ ವಿಕಲಚೇತನ ಮಕ್ಕಳು
ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಕಾರವಾರ:ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆಯನ್ನು ಆರಂಭಿಸಲು ರಕ್ಷಣಾ ಇಲಾಖೆ ಒಪ್ಪಿಗೆ ನೀಡಿದ್ದು, ಪರಿಹಾರ ವಿತರಣೆ ಕಾರ್ಯ ತ್ವರಿತಗೊಳ್ಳುವ ಆಶಾಭಾವನೆ ಮೂಡಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ … [Read more...] about ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಜಿಲ್ಲಾಧಿಕಾರಿ ಸೂಚನೆ,ಚರಂಡಿ ಸ್ವಚ್ಚತೆ ಭರದಿಂದ
ಕಾರವಾರ:ಮಳೆಗಾಲಕ್ಕಿಂತ ಮೊದಲು ಚರಂಡಿ ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಆಯಾ ತಾಲೂಕಿನ ಚರಂಡಿ, ರಾಜಕಾಲುವೆಗಳ ಸ್ವಚ್ಛತೆ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯ ಎಲ್ಲ ತಾಲೂಕಿನ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಂದಿನ 5 ದಿನಗಳ ಕಾಲ ಚರಂಡಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ನೀಡಿದ್ದು ಚರಂಡಿಗಳಲ್ಲಿ ತುಂಬಿರುವ ಕಸಕಡ್ಡಿ, ಮಣ್ಣು, ಗಿಡಗಂಟಿಗಳನ್ನು ತೆಗೆದು … [Read more...] about ಜಿಲ್ಲಾಧಿಕಾರಿ ಸೂಚನೆ,ಚರಂಡಿ ಸ್ವಚ್ಚತೆ ಭರದಿಂದ
ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಾರವಾರ:ಶಿರವಾಡ ಯುವಕನೊಬ್ಬ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಗಾರಪ್ಪನಗರದ ನಿವಾಸಿ ಪರಶುರಾಮ ಗೋಪಾಲ ವಡ್ಡರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಈತನ ವಿರುದ್ಧ ಗೋವಾ ಹಾಗೂ ಕಾರವಾರ ಗ್ರಾಮೀಣ ಠಾಣೆಯಲ್ಲಿ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಿವೆ ಎನ್ನಲಾಗಿದೆ. ಹೀಗಾಗಿ ನ್ಯಾಯಾಲಯದಿಂದ ವಿವಿಧ ಕೇಸುಗಳ ವಾರಂಟ್ ಸಹ ಜಾರಿಯಾಗಿತ್ತು. ಇದರಿಂದ ಜಿಗುಪ್ಸೆ ಹೊಂದಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು … [Read more...] about ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ