• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾರವಾರ

ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ

May 25, 2017 by Sachin Hegde Leave a Comment

ಕಾರವಾರ:ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಮದ್ಯದ ನಶೆಯೇ ಕಾರಣ ಎಂದು ಮನಗಂಡ ನ್ಯಾಯಾಯಲ ಹೆದ್ದಾರಿ ಪಕ್ಕದಲ್ಲಿನ ಮದ್ಯದಂಗಡಿಗಳ ನಿಷೇಧಕ್ಕೆ ಆದೇಶಿಸಿದ್ದು, ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಹೆದ್ದಾರಿಗಳನ್ನು ಸ್ಥಳೀಯ ರಸ್ತೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸಲ್ಲಿಕೆಯಾಗಿದೆ! ಜಿಲ್ಲೆಯ ಆಯಾ ತಾಲೂಕಿನಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾಗುವ ರಾಜ್ಯ ಹೆದ್ದಾರಿಗಳನ್ನು ನಗರ ರಸ್ತೆಗಳೆಂದು ಮರು ನಾಮಕರಣ … [Read more...] about ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ

ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ

May 24, 2017 by Sachin Hegde Leave a Comment

ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ

ಜೂನ್ 01 ರಿಂದ ಮೀನುಗಾರಿಕೆ ನಿಷೇಧ

May 24, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಜೂನ್ 01 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿ ಬಳಸಿ ಮೀನುಗಾರಿಕೆ ನಡೆಸುವದನ್ನು ಸರ್ಕಾರ ನಿಷೇಧಿಸಿದೆ. ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನವಲನಕ್ಕಾಗಿ 10 ಅಶ್ವಶಕ್ತಿವರೆಗಿನ ಸಾಮಥ್ರ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡದೋಣಿಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಅನುಮತಿ ಇರುತ್ತದೆ. ಈ ಅಧಿಸೂಚನೆಯನ್ನು ಉಲ್ಲಂಘಿಸಿದ ಮೀನುಗಾರರ ವಿರುದ್ಧ … [Read more...] about ಜೂನ್ 01 ರಿಂದ ಮೀನುಗಾರಿಕೆ ನಿಷೇಧ

ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ

May 24, 2017 by Sachin Hegde Leave a Comment

ಕಾರವಾರ: ವಿಶ್ವ ಡೆಂಗ್ಯೂ ದಿನಾಚರಣೆಯ ನಿಮಿತ್ತ ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ನಡೆದ ಜಾಥಾಗೆ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಚಾಲನೆ ನೀಡಿದರು. " ಇಂಡಿಯಾ ಫೈಟ್ಸ್ ಡೆಂಗ್ಯೂ " ಎಂಬ ಘೋಷ ವಾಕ್ಯಯೊಂದಿಗೆ ಜಾಥಾ ಮೇರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಜಾಥಾದಲ್ಲಿ ಮೆರವಣಿಗೆಯಲ್ಲಿ ನರ್ಸಿಂಗ್ ವಿದ್ಯಾಥಿಗಳು 'ಸಣ್ಣ ಕೀಟ್ ಬಾರಿ ಅಪಾಯ' ಡೆಂಗಿ … [Read more...] about ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ

ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ, ಶಾಸಕ ಸತೀಶ್ ಸೈಲ್

May 24, 2017 by Sachin Hegde Leave a Comment

ಕಾರವಾರ: ಕಳೆದ ನಾಲ್ಕು ವರ್ಷದ ಅವದಿಯಲ್ಲಿ ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ ಶಾಸಕ ಸತೀಶ್ ಸೈಲ್ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಅಭಿವೃದ್ದಿ ಕಾಮಗಾರಿಗಳಿಗಾಗಿ ಕೋಟಿಗಟ್ಟಲೆ ಹಣ ಬಿಡುಗಡೆಯಾಗಿದ್ದು ಭವಿಷ್ಯದಲ್ಲಿ ಕ್ಷೇತ್ರದ ಬೆಳವಣಿಗೆ ನಡೆಯಲಿದೆ ಎಂದು ಹೇಳಿದರು. ಒಂದು ವರ್ಷದ ಅವದಿಯಲ್ಲಿ ವಿವಿಧ ಇಲಾಖೆಗಳಿಂದ ಕ್ಷೇತ್ರಕ್ಕೆ 150 ಕೋಟಿ ಅನುದಾನ ಬಂದಿದೆ. ನಮ್ಮ ಗ್ರಾಮ ನಮ್ಮ ರಸ್ತೆ … [Read more...] about ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ, ಶಾಸಕ ಸತೀಶ್ ಸೈಲ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,446 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar