ಕಾರವಾರ:ನಗರದ ಬಾಲ ಮಂದಿರದಲ್ಲಿ ಖಾಸಗಿ ವಿದ್ಯಾಸಂಸ್ಥೆಗಳ ಶಿಕ್ಷಕರ ನೇಮಕಾತಿಗೆ ಭಾನುವಾರ ನೇರ ಸಂದರ್ಶನ ನಡೆದಿದ್ದು, 40ಕ್ಕೂ ಅಧಿಕ ಸಂಸ್ಥೆಗಳು ಹಾಗೂ 500ಕ್ಕೂ ಅಧಿಕ ಅಭ್ಯರ್ಥಿಗಳು ಹಾಜರಾಗಿದ್ದರು. ಸಂಘಟಕರ ಲೆಕ್ಕದ ಪ್ರಕಾರ 150 ಅಭ್ಯರ್ಥಿಗಳು ಆಯ್ಕೆಯಾದರು.* ಶಿಕ್ಷಕರ ಕೊರತೆ ನೀಗಿಸದ ಮೇಳ ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತಪ್ಪಿಸಲು ಈ ಮೇಳವನ್ನು ಆಯೋಜಿಸಲಾಗಿತ್ತು. ಅನುಭವಿ ಶಿಕ್ಷಕರು ಹಾಗೂ ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ನಿರುದ್ಯೋಗಿಗಳ … [Read more...] about ಬಾಲ ಮಂದಿರದಲ್ಲಿ ನಡೆದ ಶಿಕ್ಷಕರ ನೇಮಕಾತಿ
ಕಾರವಾರ
ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ
ಕಾರವಾರ:ಸುನಾಮಿಯನ್ನೊಳಗೊಂಡಂತೆ ಇತರೆ ಪೃಕೃತಿ ವಿಕೋಪಗಳು ಸಂಭವಿಸಿದಾಗ ಅದನ್ನು ಎದುರಿಸುವಲ್ಲಿ ಭಾರತೀಯ ರಕ್ಷಣಾ ಪಡೆಗಳು ಸಮರ್ಥವಾಗಿವೆ ಎಂದು ಪಶ್ಚಿಮ ನೌಕಾ ವಲಯ ಮುಖ್ಯಸ್ಥೆ ವೈಸ್ ಎಡ್ಮಿರಲ್ ಗಿರೀಶ್ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಳೆದ 12 ವರ್ಷದ ಅವದಿಯಲ್ಲಿ ರಕ್ಷಣಾ ಪಡೆಗಳು … [Read more...] about ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ
ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮ
ಕಾರವಾರ:ಕೈಮಗ್ಗ ಹಾಗೂ ಕೈಮಗ್ಗ ಸಂಬಂಧಿತ ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗಣತಿ ಕಾರ್ಯವನ್ನು ಮೇ ಕಾರ್ವಿ ಡೆಟಾ ಮ್ಯಾನೆಜಮೆಂಟ್ (M/s Karvy Data Management Services Limited) ಏಜೆನ್ಸಿ ರವರಿಗೆ ವಹಿಸಲಾಗಿದ್ದು ನೇಕಾರರು ಇದರ ಸದುಪಯೋಗ ಪಡೆಯಲು ಸದರಿ ಸಂಸ್ಥೆಯವರು ಭೇಟಿಕೊಟ್ಟಾಗ ಸ್ಥಳೀಯವಾಗಿ ಲಭ್ಯವಿದ್ದು, ಅವರಿಗೆ ಸೂಕ್ತ ಮಾಹಿತಿ ಒದಗಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, … [Read more...] about ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮ
ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಆಟೋರಿಕ್ಷಾ ಹಾಗೂ ಪರಿಶಿಷ್ಟ ಪಂಗಡದವರಿಗೆ ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ 15 ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕಾರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಜೂನ 9 ರ ಒಳಗೆ ಅರ್ಜಿ ಫಾರ್ಮಗಳನ್ನು ಪಡೆಯಬಹುದಾಗಿದೆ. ಅರ್ಜಿದಾರರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ … [Read more...] about ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಾರವಾರ:ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿಗೆ ರಾಜ್ಯ ಸರ್ಕಾರದ ಹಾಗೂ ಎನ್.ಬಿ.ಸಿ.ಎಫ್.ಡಿ.ಸಿಯ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಮತ್ತು ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜೂನ 2 ರೊಳಗೆ ಪಡೆಯಬೇಕು … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

