ಕಾರವಾರ:ಭೂಸೇನೆ, ವಾಯು ಸೇನೆ, ನೌಕಾನೆಲೆ, ಕರಾವಳಿ ಕಾವಲು ಪಡೆ ಹಾಗೂ ತಟರಕ್ಷಕಾ ಪಡೆಯವರು ಕದಂಬ ನೌಕಾನೆಲೆ ಹಾಗೂ ರವಿಂದ್ರನಾಥ ಟ್ಯಾಗೋರ ಕಡಲತೀರದಲ್ಲಿ ಶುಕ್ರವಾರ ಸುನಾಮಿ ವಿಪತ್ತು ನಿರ್ವಹಣಾ ಕಾರ್ಯಾಚರಣೆ ನಡೆಸಿದರು. 1500ಕ್ಕೂ ಅಧಿಕ ಅಧಿಕಾರಿ ಹಾಗೂ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಬಳಸುವ ವಿಧಾನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಕರಾವಳಿ ಕಾರುಣ್ಯ ಎಂಬ ಹೆಸರಿನಡಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸುನಾಮಿಯಂತಹ ಪೃಕೃತಿ ವಿಕೋಪದ ಸನ್ನಿವೇಶಗಳಲ್ಲಿ … [Read more...] about ಅಣಕು ಕಾರ್ಯಾಚರಣೆ
ಕಾರವಾರ
ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಈ ವರ್ಷದ ಜೀವವವೈವಿಧ್ಯ ದಿನಾಚರಣೆಯ ಘೋಷಣೆಯು ಜೀವವೈವಿಧ್ಯ ಮತ್ತು … [Read more...] about ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ
ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್ಪ್ರಸ್ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
ಸುನಾಮಿ ಅಣಕು ಕಾರ್ಯಾಚರಣೆ
ಕಾರವಾರ:ರಕ್ಷಣಾ ಸಚಿವಾಲಯದ ನೌಕಾಪಡೆ, ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಟ್ಟಾಗಿ ಮಾನವಿಯ ನೆರವು ಮತ್ತು ವಿಪತ್ತು ನಿರ್ವಹಣೆ ಸಂಸ್ಥೆಗಳ ಸಹಯೋಗದೊಂದಿಗೆ ಕಾರವಾರದಲ್ಲಿ ಮೇ 20 ರವರೆಗೆ ಸುನಾಮಿ ಅಣಕು ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ರೀತಿಯ ಪ್ರಕೃತಿ ವಿಕೋಪಗಳ ನರ್ವಹಣೆ ಯೋಜನೆಗಳನ್ನು ಮೌಲಿಕರಿಸುವ ಉದ್ದೇಶದಿಂದ ಸುನಾಮಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾಯಾಚರಣೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸುನಾಮಿ … [Read more...] about ಸುನಾಮಿ ಅಣಕು ಕಾರ್ಯಾಚರಣೆ
ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ
ಕಾರವಾರ:ಕಲ್ಕತ್ತಾ ಮೂಲದ ವ್ಯಕ್ತಿಯೊಬ್ಬರು ಸೈಕಲ್ ಮೂಲಕ ಪ್ರವಾಸ ನಡೆಸುತ್ತಿದ್ದು, ಗುರುವಾರ ಕಾರವಾರ ಪ್ರವೇಶಿಸಿದರು. ಅಜೀತ ಸತರಾ ಸೈಕಲ್ ಪ್ರವಾಸ ಕೈಗೊಂಡವರು. ಈಗಾಗಲೇ ಐದು ರಾಜ್ಯಗಳನ್ನು ಸುತ್ತಿದ ಇವರು ಮುಂದೆ ಗೋವಾ ಹಾಗೂ ಮಹಾರಾಷ್ಟ್ರ ಸಂಚರಿಸಲಿದ್ದಾರೆ. ಭೇಟಿ ನೀಡಿದ ತಾಣಗಳ ಫೋಟೋ ಸಂಗ್ರಹಿಸಿ, ಈ ಬಗ್ಗೆ ಅದ್ಯಯನ ನಡೆಸುವ ಕೆಲಸದಲ್ಲಿ ಅಜೀತ ನಿರತರಾಗಿದ್ದಾರೆ. ಮೂರು ತಿಂಗಳ ಹಿಂದೆ ಇವರ ಪ್ರವಾಸ ಆರಂಭವಾಗಿದ್ದು, ಇದು ಅಂತ್ಯಗೊಂಡ ನಂತರ ಈ ಬಗ್ಗೆ ಪುಸ್ತಕ … [Read more...] about ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ


