ಕಾರವಾರ:ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತಗೊಳಿಸಿದ ಅಡಿಕೆ ಮರಗಳಿಗೆ ನೀರು ಪೂರೈಕೆಯಾಗದೇ ಬೆಳೆ ಹಾನಿ ಉಂಟಾಗಿದೆ. ಇದರ ನಷ್ಟವನ್ನು ಜಿಲ್ಲಾಡಳಿತ ಭರಿಸಬೇಕು ಎಂದು ಅಲ್ಲಿನವರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿಗೆ ತೊಂದರೆ ಎಂದು ಜಿಲ್ಲಾಡಳಿತ ನದಿ ನೀರನ್ನು ಬಳಸದಂತೆ ಗಂಗಾವಳಿ ನದಿ ಕೊಳ್ಳದ ನಿವಾಸಿಗಳಿಗೆ ಸೂಚಿಸಿದ್ದು, ಪಂಪ್ ಶುರು ಮಾಡಲು ಅವಷ್ಯವಿರುವ ವಿದ್ಯುತ್ ಕಡಿತ ಮಾಡಿತ್ತು. ವಿದ್ಯುತ್ ಪೂರೈಕೆ ಮಾಡುವಂತೆ ಜಿಲ್ಲಾಡಳಿತಕ್ಕೆ … [Read more...] about ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ
ಕಾರವಾರ
ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ
ಕಾರವಾರ:"ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ (cmegp) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕಾರವಾರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಸದ್ರ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸುವ ಕುರಿತು ಸಾಲ ಪಡೆಯಲು ಇಚ್ಛಿಸುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ರೂ.10.00 ಲಕ್ಷ … [Read more...] about ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ
ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು
ಕಾರವಾರ:ಕುಮಟಾದ ಹಿರೆಗುತ್ತಿಯಲ್ಲಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ದಾಖಲಿಸಿದರು ಯಾವುದೇ ಕ್ರಮವಾಗಿಲ್ಲ. ಆದರೆ ಇದೀಗ ಅದೇ ಪೊಲೀಸರು ಮತ್ತೆ ಮನೆಗೆ ಬಂದು ದೂರು ವಾಪಸ್ಸ್ ಪಡೆಯುವಂತೆ ಪಿಡಿಸುತ್ತಿದ್ದು, ಜತೆಗೆ ಜೀವಬೇದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿ ಹಲ್ಲೆಗೋಳಗಾದ ಕುಟುಂಬದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ದೂರು ನೀಡಿದ್ದಾರೆ. ಟ್ರಾಫಿಕ್ ಪೊಲೀಸರಾದ ಮೋಹನ್ ಗೌಡ ಮತ್ತು ನಿತ್ಯ ಎಂಬುವವರು ಅಪರಿಚಿತ ಮೂವರ … [Read more...] about ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು
ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು
ಕಾರವಾರ:ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು ಎಂದು ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪೊವಾರ ಹೇಳಿದರು. ವಿಜ್ಞಾನ ಕೇಂದ್ರದಲ್ಲಿ ನಡೆದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದಲ್ಲಿ ಅವರು ಮಾತನಾಡಿದರು. ಪಾಲಕರು ಹೆಚ್ಚಿನ ಅಂಕ ಪಡೆಯುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುವದು ಸರಿಯಲ್ಲ. ಅದರ ಬದಲು ಪಟ್ಯೇತರ ಚಟುವಟಿಕೆಗಳತ್ತವೂ ಆಸಕ್ತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು. ಸದಾಶಿವಗಡದ … [Read more...] about ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು
ಜಿಲ್ಲಾ ಪಂಚಾಯತ ಸಭೆ
ಕಾರವಾರ:ಅಸಮರ್ಪಕ ಮತ್ತು ತಪ್ಪು ಮಾಹಿತಿ ನೀಡುತ್ತಿದ್ದ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಜಿ.ಪಂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು. ಜಿ.ಪಂ ಸದಸ್ಯೆ ಪುಷ್ಪಾ ನಾಯ್ಕ ಮಾತನಾಡಿ ಹೊನ್ನಾವರದ ಬಾಳುಬೆಲೆಯಲ್ಲಿ ಕನ್ನಡ ಶಾಲೆ ಶಿಥಿಲಾವಸ್ಥೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕಳೆದ ಮೂರು ವರ್ಷದಿಂದ ಒತ್ತಾಯಿಸಲಾಗುತ್ತಿದೆ. ಆದರೆ ಕಳೆದ ಕೆಲ ತಿಂಗಳ … [Read more...] about ಜಿಲ್ಲಾ ಪಂಚಾಯತ ಸಭೆ




