ಕಾರವಾರ:ಬಾಲಮಂದಿರ ಪ್ರೌಢಶಾಲೆಯಲ್ಲಿ ಮೇ 21ರಂದು ಖಾಸಗಿ ಶಾಲಾ ಶಿಕ್ಷಕರ ನೇಮಕಾತಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರದ ಮುಖ್ಯಸ್ಥ ಗಣೇಶ ಮಾಂಡ್ರೆ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರ ಹಾಗೂ ಧಾರವಾಡದ ಉದ್ಯೋಗ ಸಮಯ ವಾರಪತ್ರಿಕೆ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳ ಖಾಸಗಿ … [Read more...] about ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ
ಕಾರವಾರ
ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ
ಕಾರವಾರ:ಕಾರವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಆಸಕ್ತಿಯುಳ್ಳ ಮತ್ತು ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತಿಯುಳ್ಳ/ಅನುಭವವುಳ್ಳ ವಿಕಲಚೇತನರು ತಮ್ಮ ಅರ್ಜಿಗಳನ್ನು ಮೇ 19 ಒಳಗಾಗಿ ತಮ್ಮ ಸಂಪೂರ್ಣ ದಾಖಲಾತಿಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಾರವಾರ, ರವರ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ … [Read more...] about ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ
ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕಾರವಾರ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ … [Read more...] about ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ
ಕಾರವಾರದ ಜನತೆಗೆ ತಂಪೆರೆದ ವರುಣ
ಕಾರವಾರ:ಕಾರವಾರದ ಹಲವೆಡೆ ವರುಣನ ಆಗಮನವಾಗಿದ್ದು ಜನರು ಕಾರವಾರದ ಸೆಖೆಯಿಂದ ಕೊಂಚ ತಂಪಾಗಿದ್ದಾರೆ. ಹಲವು ದಿನಗಳಿಂದ ಸೂರ್ಯನಿಗೆ ಶಪಿಸುತ್ತಿದ್ದ ಜನರ ಮುಖದಲ್ಲಿ ಮಳೆಯ ಆಗಮನ ಸಂತಸ ತಂದಿತ್ತಾದರೂ ಮಳೆಯ ಅನಿರಿಕ್ಷಿತ ಆಗಮನದಿಂದ ಪ್ರವಾಸಿಗರು ಕೂಂಚ ಪರದಾಡುವಂತಾಯಿತು. … [Read more...] about ಕಾರವಾರದ ಜನತೆಗೆ ತಂಪೆರೆದ ವರುಣ


