• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾರವಾರ

ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ

May 13, 2017 by Sachin Hegde Leave a Comment

ಕಾರವಾರ:ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಉದ್ದೇಶದಿಂದವೆಬ್‍ಪೋರ್ಟಲ್ (http://www.kaushalkar.com/) ವಿನ್ಯಾಸಗೊಳಿಸಿದ್ದು, ಮೇ 15ರಂದು ರಾಜ್ಯದಾದ್ಯಂತ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವೆಬ್‍ಪೋರ್ಟಲ್‍ಗೆ ಚಾಲನೆ ನೀಡಲಿದ್ದಾರೆ. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ … [Read more...] about ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ

ಗೋ ಪ್ರಾಣ ಭೀಕ್ಷಾ ಅಭಿಯಾನ,55,555 ಸಂಗ್ರಹ

May 13, 2017 by Sachin Hegde Leave a Comment

ಕಾರವಾರ:ಭದ್ರಾ ಹೊಟೇಲ್ ಬಳಿ ನಡೆದ ಗೋ ಪ್ರಾಣ ಭೀಕ್ಷಾ ಅಭಿಯಾನದಿಂದ ಸಂಗ್ರಹಿಸಿದ 55,555 ರೂಪಾಯಿ ಹಣವನ್ನು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಹಸ್ತಾಂತರಿಸಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಗೋವುಗಳ ಮೇವು ಸಂಗ್ರಹಣೆಗಾಗಿ ಕಾರವಾರದ ಗೋ ಪರಿವಾರದವರು ಈ ಹಣ ಸಂಗ್ರಹಿಸಿದ್ದರು. ಈ ವೇಳೆ ಆಶಿರ್ವಚನ ನೀಡಿದ ರಾಘವೇಶ್ವರ ಭಾರತೀ ಸ್ವಾಮೀಜಿ, ಬರಗಾಲಕ್ಕೆ ತುತ್ತಾಗಿರುವ ಅದೆಷ್ಟೊ ಪ್ರದೇಶಗಳಲ್ಲಿ ಗೋವುಗಳು ಮೇವಿಲ್ಲದೆ ಹಸಿವಿನಿಂದ … [Read more...] about ಗೋ ಪ್ರಾಣ ಭೀಕ್ಷಾ ಅಭಿಯಾನ,55,555 ಸಂಗ್ರಹ

ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ

May 10, 2017 by Sachin Hegde Leave a Comment

ದಾಂಡೇಲಿ:ಉತ್ತರ ಕನ್ನಡ ಜಿಲ್ಲಾ ವಕ್ಫ ಬೋರ್ಡನ ಕಚೇರಿಯನ್ನು ಕಾರವಾರದಿಂದ ಶಿರಸಿಗೆ ಸ್ಥಳಾಂತರಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಕಾರವಾರದಲ್ಲಿಯೇ ಈ ಕಚೇರಿ ಮುಂದುವರೆಯಬೇಕು ಎಂದು ಸಮಾಜಿಕ ಕಾರ್ಯಕರ್ತ, ಮುಸ್ಲಿಂ ಸಮುದಾಯದ ಪ್ರಮುಖ ಅಕ್ರಂ ಖಾನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸಂತೋಷ್ ಹೊಟೆಲ್ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ಒತ್ತಾಯದ ಮನವಿಯನ್ನು ಸರಕಾರಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ … [Read more...] about ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ

ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು

May 10, 2017 by Sachin Hegde Leave a Comment

ಕಾರವಾರ:ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರವಾರ ಆಕಾಶವಾಣಿ ಕೇಂದ್ರದ ಅನ್ನಪೂರ್ಣ ಹೂಗಾರ್, ಹೇಮರಡ್ಡಿ ಮಲ್ಲಮ್ಮ ಆಂಧ್ರಪ್ರದೇಶದಲ್ಲಿ ಹುಟ್ಟಿದರೂ, ಕರ್ನಾಟಕದಲ್ಲಿ ಪೂಜನೀಯಳಾಗಿ ಉಳಿದಿದ್ದಾಳೆ. ಮಹಿಳಾ … [Read more...] about ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

May 10, 2017 by Sachin Hegde Leave a Comment

ಕಾರವಾರ:ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಮೇ 12 ರಂದು ಸಂಜೆ 5ಗಂ. ಶಿರಸಿ ಆಗಮಿಸಿ ಸಾರ್ವಜನಿಕರ ಭೇಟಿ ಮಾಡಿದ ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾತ್ರಿ ಶಿರಸಿಯಲ್ಲಿ ವಾಸ್ತವ್ಯ ಹೂಡುವರು. ಮೇ 13 ರಂದು ಬೆಳಗ್ಗೆ 9.30ಗಂ. ಶಿರಸಿ ಪಟ್ಟಣದ ದೇವಿ ಕೆರೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಬೆ.11 ಗಂ. ದಿ. ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ದಶಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ 12ಗಂಟೆಗೆ ಶಿರಸಿಯಿಂದ ನಿರ್ಗಮಿಸಿ … [Read more...] about ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,451 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar