ಕಾರವಾರ:ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಉದ್ದೇಶದಿಂದವೆಬ್ಪೋರ್ಟಲ್ (http://www.kaushalkar.com/) ವಿನ್ಯಾಸಗೊಳಿಸಿದ್ದು, ಮೇ 15ರಂದು ರಾಜ್ಯದಾದ್ಯಂತ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವೆಬ್ಪೋರ್ಟಲ್ಗೆ ಚಾಲನೆ ನೀಡಲಿದ್ದಾರೆ. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ … [Read more...] about ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ
ಕಾರವಾರ
ಗೋ ಪ್ರಾಣ ಭೀಕ್ಷಾ ಅಭಿಯಾನ,55,555 ಸಂಗ್ರಹ
ಕಾರವಾರ:ಭದ್ರಾ ಹೊಟೇಲ್ ಬಳಿ ನಡೆದ ಗೋ ಪ್ರಾಣ ಭೀಕ್ಷಾ ಅಭಿಯಾನದಿಂದ ಸಂಗ್ರಹಿಸಿದ 55,555 ರೂಪಾಯಿ ಹಣವನ್ನು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಹಸ್ತಾಂತರಿಸಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಗೋವುಗಳ ಮೇವು ಸಂಗ್ರಹಣೆಗಾಗಿ ಕಾರವಾರದ ಗೋ ಪರಿವಾರದವರು ಈ ಹಣ ಸಂಗ್ರಹಿಸಿದ್ದರು. ಈ ವೇಳೆ ಆಶಿರ್ವಚನ ನೀಡಿದ ರಾಘವೇಶ್ವರ ಭಾರತೀ ಸ್ವಾಮೀಜಿ, ಬರಗಾಲಕ್ಕೆ ತುತ್ತಾಗಿರುವ ಅದೆಷ್ಟೊ ಪ್ರದೇಶಗಳಲ್ಲಿ ಗೋವುಗಳು ಮೇವಿಲ್ಲದೆ ಹಸಿವಿನಿಂದ … [Read more...] about ಗೋ ಪ್ರಾಣ ಭೀಕ್ಷಾ ಅಭಿಯಾನ,55,555 ಸಂಗ್ರಹ
ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ
ದಾಂಡೇಲಿ:ಉತ್ತರ ಕನ್ನಡ ಜಿಲ್ಲಾ ವಕ್ಫ ಬೋರ್ಡನ ಕಚೇರಿಯನ್ನು ಕಾರವಾರದಿಂದ ಶಿರಸಿಗೆ ಸ್ಥಳಾಂತರಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಕಾರವಾರದಲ್ಲಿಯೇ ಈ ಕಚೇರಿ ಮುಂದುವರೆಯಬೇಕು ಎಂದು ಸಮಾಜಿಕ ಕಾರ್ಯಕರ್ತ, ಮುಸ್ಲಿಂ ಸಮುದಾಯದ ಪ್ರಮುಖ ಅಕ್ರಂ ಖಾನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸಂತೋಷ್ ಹೊಟೆಲ್ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ಒತ್ತಾಯದ ಮನವಿಯನ್ನು ಸರಕಾರಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ … [Read more...] about ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಕಾರವಾರ:ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರವಾರ ಆಕಾಶವಾಣಿ ಕೇಂದ್ರದ ಅನ್ನಪೂರ್ಣ ಹೂಗಾರ್, ಹೇಮರಡ್ಡಿ ಮಲ್ಲಮ್ಮ ಆಂಧ್ರಪ್ರದೇಶದಲ್ಲಿ ಹುಟ್ಟಿದರೂ, ಕರ್ನಾಟಕದಲ್ಲಿ ಪೂಜನೀಯಳಾಗಿ ಉಳಿದಿದ್ದಾಳೆ. ಮಹಿಳಾ … [Read more...] about ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕಾರವಾರ:ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಮೇ 12 ರಂದು ಸಂಜೆ 5ಗಂ. ಶಿರಸಿ ಆಗಮಿಸಿ ಸಾರ್ವಜನಿಕರ ಭೇಟಿ ಮಾಡಿದ ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾತ್ರಿ ಶಿರಸಿಯಲ್ಲಿ ವಾಸ್ತವ್ಯ ಹೂಡುವರು. ಮೇ 13 ರಂದು ಬೆಳಗ್ಗೆ 9.30ಗಂ. ಶಿರಸಿ ಪಟ್ಟಣದ ದೇವಿ ಕೆರೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಬೆ.11 ಗಂ. ದಿ. ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ದಶಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ 12ಗಂಟೆಗೆ ಶಿರಸಿಯಿಂದ ನಿರ್ಗಮಿಸಿ … [Read more...] about ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ




