ಕಾರವಾರ: ದೈವಜ್ಞ ಸೇವಾ ಸಂಘದಿಂದ ದೈವಜ್ಞ ಸಮಾಜದವರಿಗೆ ಮೊದಲ ವಧು-ವರರ ಮೇಳವನ್ನು ಡಿ.17 ರಂದು ನಗರದ ದೈವಜ್ಞಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಉಲ್ಲಾಸ ನೇತಲಕರ ಹೇಳಿದರು. ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಯೋಗ, ವ್ಯಾಪಾರ, ಶಿಕ್ಷಣ ಹೀಗೆ ವಿವಿಧ ಕಾರಣಗಳಿಗೆ ದೈವಜ್ಞ ಸಮಾಜದವರು ಹೊರ ಜಿಲ್ಲೆ, ರಾಜ್ಯಗಳಲ್ಲಿ ಹಂಚಿಹೋಗಿದ್ದಾರೆ. ಇದರಿಂದ ವೈವಾಹಿಕ ದಿನಗಳಲ್ಲಿ ವಧು ವರರನ್ನು ಹುಡುಕುವುದು ದೊಡ್ಡ ಸಮಸ್ಯೆಯಾಗಿದೆ. ಅಲ್ಲದೆ ಸಂಬಂಧಿಕರೇ … [Read more...] about ಡಿ.17 ರಂದು ದೈವಜ್ಙ ವಧು– ವರರ ಮೇಳ
ಕಾರವಾರ
ನವ್ಹಂಬರ 24 ರಿಂದ ಡಿಸೆಂಬರ 4 ರವರೆಗೆ ಆಯೋಜಿಸಿರುವ ” ಸರ್ವಿಸ್ ಕ್ಯಾಂಪ್ ”;ಹಾಜರಿ ಕಡ್ಡಾಯ
ಕಾರವಾರ: ಜಿಲ್ಲೆಯಲ್ಲಿ ಪ್ರಸ್ತುತ ಜಿ.ಪಿ.ಎಸ್. ಸಾದನಗಳನ್ನು ಅಳವಡಿಸಿಕೊಂಡು ಮರಳು ಸಾಗಿಸುತ್ತಿರುವ ಎಲ್ಲಾ ವಾಹನಗಳ ಮಾಲೀಕರು ತಮ್ಮ ವಾಹನ ಹಾಗೂ ಜಿ.ಪಿ.ಎಸ್ ಸಾದನಗಳೊಂದಿಗೆ ಖಿ4U ಸಂಸ್ಥೆಯವರು ನವ್ಹಂಬರ 24 ರಿಂದ ಡಿಸೆಂಬರ 4 ರವರೆಗೆ ಆಯೋಜಿಸಿರುವ " ಸರ್ವಿಸ್ ಕ್ಯಾಂಪ್ " ಗೆ ಕಡ್ಡಾಯವಾಗಿ ಹಾಜರಾಗುವಂತೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ನ.24 ರಿಂದ 26 ರವರೆಗೆ ಹೊನ್ನಾವರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ, 27 ರಿಂದ … [Read more...] about ನವ್ಹಂಬರ 24 ರಿಂದ ಡಿಸೆಂಬರ 4 ರವರೆಗೆ ಆಯೋಜಿಸಿರುವ ” ಸರ್ವಿಸ್ ಕ್ಯಾಂಪ್ ”;ಹಾಜರಿ ಕಡ್ಡಾಯ
ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ
ಹೊನ್ನಾವರ ,25 ನೇ ಅಂತರಾಷ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಅಂಗವಾಗಿ ಕಾರವಾರ ಶೈಕ್ಷಣಿಕ ಜಿಲ್ಲೆಯ ಮಕ್ಕಳ ವಿಜ್ಞಾನ ಸಮಾವೇಶವನ್ನು ದಿ 24ರಂದು ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಚನ್ನಕೇಶವ ಪ್ರೌಢ ಶಾಲೆ ಕರ್ಕಿ ತಾಲೂಕ ಹೊನ್ನಾವರದಲ್ಲಿಏರ್ಪಡಿಸಲಾಗಿದೆ.ಕೇಂದ್ರ ವಿಷಯವಾದ “ಸುಸ್ಥಿರ ಅಭಿವೃಧ್ಧಿಗೆ ವಿಜ್ಞಾನ ತಂತ್ರಜ್ಞಾನ ಮತ್ತು ನವೀನ ಅನ್ವಯಗಳ ಬಳಕೆ” ಎಂಬ ವಿಷಯದ ಅಡಿಯಲ್ಲಿ ವಿಜ್ಞಾನ ಪ್ರಬಂಧ ಮಂಡನಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ತರಬೇತಿ ಪಡೆದ … [Read more...] about ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ
21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ: ಕರ್ನಾಟಕ ಲೋಕಾಯುಕ್ತ ಕಾರವಾರ ಘಟಕದಿಂದ ಜಿಲ್ಲೆಯ ವಿವಿಧೆಡೆಗಳಲ್ಲಿನವೆಂಬರ್ 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನವೆಂಬರ 21 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನವರ, ಜೊಯಿಡಾ, ಸಿದ್ದಾಪುರ ಪ್ರವಾಸಿ ಮಂದಿರದಲ್ಲಿ, ನವೆಂಬರ 22 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭಟ್ಕಳ, ಕಾರವಾರ, ಹಳಿಯಾಳ ಪ್ರವಾಸಿ ಮಂದಿರದಲ್ಲಿ, ನವೆಂಬರ 23 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 … [Read more...] about 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಉತ್ಸವ ಪೂರ್ವಸಿದ್ದತಾ ಸಭೆ
ಕಾರವಾರ:ಡಿಸೆಂಬರ 8 ರಿಂದ 10ರವರೆಗೆ ಕಾರವಾರದಲ್ಲಿ ನಡೆಯುವ ಕರಾವಳಿ ಉತ್ಸವನ್ನು ವ್ಯವಸ್ಥಿತವಾಗಿ ಆಯೋಜಿಸಲು ಈಗಾಗಲೇ ರಚಿಸಿರುವ ಸಮಿತಿಗಳು ತಮಗೆ ವಹಿಸಿರುವ ಕಾರ್ಯಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಉತ್ಸವ ಪೂರ್ವಸಿದ್ದತಾ ಸಭೆಯನ್ನು ನಡೆಸಿ ಅವರು ಮಾತನಾಡಿದರು. ಈ ಬಾರಿ ಕರಾವಳಿ ಉತ್ಸವದಲ್ಲಿ ವೈವಿದ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನಲ್ಲದೇ ಇನ್ನಿತರ … [Read more...] about ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಉತ್ಸವ ಪೂರ್ವಸಿದ್ದತಾ ಸಭೆ