ಕಾರವಾರ:ಜಿಲ್ಲಾಧಿಕಾರಿ ಸೂಚನೆಯಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸರ್ಕಾರಿ ಕೆರೆಗಳ ಒತ್ತುವರಿ ಕಾರ್ಯಾಚರಣೆ ತೀವ್ರಗೊಂಡಿದ್ದು ಇದುವರೆಗೆ ಒಟ್ಟು 62ಕೆರೆಗಳ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿ 25ಎಕರೆ 21ಗುಂಟೆ ಕೆರೆ ಜಾಗವನ್ನು ಜಿಲ್ಲಾಡಳಿತ ಸುಪರ್ದಿಗೆ ಪಡೆದುಕೊಂಡಿದೆ. ಸರ್ಕಾರಿ ಕೆರೆಗಳ ಮೋಜಣಿ ಕಾರ್ಯವನ್ನು ಪೂರ್ಣಗೊಳಿಸಿ, ಸುತ್ತಲೂ ಗಡಿಯನ್ನು ನಿಗದಿಪಡಿಸಿ, ಅತಿಕ್ರಮಣವಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳುವಂತೆ … [Read more...] about ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು
ಕಾರವಾರ
ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ
ಕಾರವಾರ:ಅಂಧವಿಶ್ವಾಸ, ಅನಾಚಾರ, ಮೂಢ ನಂಬಿಕೆಯಿಂದ ಮುಕ್ತರಾಗಿ ಜೀವಿಸುತ್ತಿರುವ ಜಿಲ್ಲೆಯ ಕುಮಟಾ ಮತ್ತು ಗಂಗಾವಳಿ ಭಾಗದ ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ, ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕರ್ನಾಟಕ ಸಲಫಿ ಮೂವ್ಮೆಂಟ್ನ ಕೇಂದ್ರೀಯ ಉಪಾಧ್ಯಕ್ಷ ಇಸ್ಮಾಯಿಲ್ ಶಾಫಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಲಫಿ ಮೂವ್ಮೆಂಟ್ ಪ್ರಗತಿಪರ ಮುಸ್ಲಿಂ … [Read more...] about ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ
ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ
ಕಾರವಾರ:ಯುವ ಜನತೆ ಸಂಸ್ಕøತಿಯನ್ನು ಮರೆಯುತ್ತಿದ್ದು, ಬಾಲ್ಯದಲ್ಲಿಯೇ ಪರಂಪರೆಯನ್ನು ಪರಿಚಯಿಸುವ ಕೆಲಸವಾಗಬೇಕಿದೆ ಎಂದು ಉತ್ತರ ಕನ್ನಡ ಜಿಲ್ಲಾ ವಾರ್ತಾ ಮತ್ತು ಪ್ರಸಾರ ಇಲಾಖೆ ಮತ್ತು ಕನ್ನಡ ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಶಫಿ ಸದುದ್ದೀನ್ ಹೇಳಿದರು ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ -2017 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರಾದವರು ಇಂದು ಸಮಾಜದಲ್ಲಿ ವಿವಿಧ ಪಾತ್ರವನ್ನು … [Read more...] about ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ
ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ
ಕಾರವಾರ:ನಗರದ ಜೆಎಂಎಫ್ಸಿ ನ್ಯಾಯಾಲಯದ ಎದುರಿನ ಎಂ.ಜಿ.ರಸ್ತೆಯಲ್ಲಿ ಮಾವಿನ ಹಣ್ಣು ವ್ಯಾಪಾರ ಮಾಡುವ ಮಹಿಳೆಗೆ ರಸ್ತೆಯ ಬದಿಯಲ್ಲಿ ಸಂಚಾರಿ ಕಾನೂನಿನ ಸೂಚನಾ ಪಟ್ಟಿಗೆ ಹಾಕಲಾದ ಬಿಸಿ ಪೇಂಟ್ ತಗಲಿ, ಕಾಲು ಸುಟ್ಟುಕೊಂಡ ಘಟನೆ ನಡೆದಿದೆ. ಅಂಕೋಲಾದ ನಿವಾಸಿ ಪ್ರೇಮಾ ಜಡ್ಡಿಗದ್ದೆ ಕಾಲು ಸುಟ್ಟುಕೊಂಡ ವ್ಯಾಪಾರಿ. ನಗರಸಭೆಯು ನಗರದ ರಸ್ತೆಯಲ್ಲಿ ಪೇಂಟ್ ಮಾಡಲಾದ ಸಂಚಾರಿ ನಿಯಮಗಳ ಸೂಚನೆಗಳನ್ನು ಪೇಂಟ್ ಮೂಲಕ ಬರೆಯಲು ಟೆಂಡರ್ ನೀಡಲಾಗಿದೆ. ಅದರಂತೆ ಸಂಚಾರಿ ನಿಯಮಗಳನ್ನು … [Read more...] about ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ
ನೇಣಿಗೆ ಶರಣಾದ ಯುವಕ
ಕಾರವಾರ:ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಬಿಣಗಾದ ಮಾಳಸಾವಾಡದಲ್ಲಿ ನಡೆದಿದೆ. ಮಾಳಸಾವಾಡದ ಶ್ರೀಧರ ನಾಯ್ಕ (45) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಕುಡಿತದ ಚಟಕ್ಕೆ ಬಲಿಯಾಗಿದ್ದ ಎನ್ನಲಾಗಿದೆ. ಈತ ಯಾವುದೋ ಕ್ಷುಲ್ಲಕ ಕಾರಣಕ್ಕೆ ಮನೆಯ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. … [Read more...] about ನೇಣಿಗೆ ಶರಣಾದ ಯುವಕ



