ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರೀಶಿಲನಾ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಗೈರಾಗುತ್ತಿರುವ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಸಮಧಾನ ವ್ಯಕ್ತವಾಯಿತು. ಈ ಬಗ್ಗೆ ಸದಸ್ಯರು ತೀವೃ ಆಕ್ರೋಶ ವ್ಯಕ್ತಪಡಿಸಿದರು. ಆರಂಭದಲ್ಲಿ ಸದಸ್ಯ ಪ್ರಶಾಂತ ಗೋವೇಕರ್ ಮಾತನಾಡಿ, ಕಿನ್ನರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಕೈಗೊಂಡಿರುವ ನಾಲ್ಕು ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಯಾವುದೇ … [Read more...] about ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಕಾರವಾರ
ಲಿಮ್ಕಾ ದಾಖಲೆಯತ್ತ ೫ ವರ್ಷದ ಬಾಲಕಿ ಪ್ರಿಯದರ್ಶಿನಿ
ಕಾರವಾರ: ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಹಿಮ್ಮುಖವಾಗಿ ಲಿಂಬೋ ಸ್ಕೇಟಿಂಗ್ ಮಾಡುವ ಮೂಲಕ ಕೈಗಾದ ಐದು ವರ್ಷದ ಬಾಲಕಿ ಪ್ರಿಯದರ್ಶಿನಿ ಎಂ. ಹಿರೇಮಠ ಎಲ್ಲರ ಮೆಚ್ಚುಗೆಗೆ ಕಾರಣರಾದರು.ಬುಧವಾರ ಕೈಗಾದ ವಸತಿ ಸಂಕೀರ್ಣದ ಸ್ಕೇಟಿಂಗ್ ರಿಂಕ್ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನದಲ್ಲಿ ಪ್ರಿಯದರ್ಶಿನಿ ಈ ಸಾಧನೆ ಮಾಡಿದಳು. 50 ಮೀಟರ್ಸ್ ದೂರದವರೆಗೆ ನೆಲದಿಂದ 6.50 ಇಂಚು ಎತ್ತರದಲ್ಲಿ ಒಟ್ಟು 40 ಬಾರ್ಗಳನ್ನು ಅಡ್ಡಲಾಗಿ ಇಡಲಾಗಿತ್ತು. ಈ ಬಾರ್ಗಳ … [Read more...] about ಲಿಮ್ಕಾ ದಾಖಲೆಯತ್ತ ೫ ವರ್ಷದ ಬಾಲಕಿ ಪ್ರಿಯದರ್ಶಿನಿ
ಕಾರವಾರದ ಕಡಲತೀರದ ಬಯಲು ವೇದಿಕೆಯಲ್ಲಿ ಪ್ರದರ್ಶಿಸಿದ ಉತ್ತರ ಕರ್ನಾಟಕದ ಜಾನಪದ ಕಲೆ
ಕಾರವಾರ:ಹರಪನಹಳ್ಳಿಯ ಮಹಿಳಾ ಕಲಾವಿದರು ಕಾರವಾರದ ಕಡಲತೀರದ ಬಯಲು ವೇದಿಕೆಯಲ್ಲಿ ಪ್ರದರ್ಶಿಸಿದ ಉತ್ತರ ಕರ್ನಾಟಕದ ಜಾನಪದ ಕಲೆ ಬಯಲಾಟ ಏಕಲವ್ಯ ಗಮನ ಸೆಳೆಯಿತು. ಸಮಸ್ತರು ಸಾಂಸ್ಕøತಿ ಸಂಘ ಹರಪನಹಳ್ಳಿಯ ಮಹಿಳಾ ಕಲಾವಿದರು ಏಲಕವ್ಯ ಬಂiÀiಲಾಟ ಪ್ರದರ್ಶಿಸುವ ಮೂಲಕ ಕರಾವಳಿಯ ಜನತೆಗೆ ಬಯಲಾಟದ ಮೂಲ ನೆಲದ ಕಲೆಯನ್ನು ಪರಿಚಯಿಸಿದರು. ಜಿಲ್ಲಾಡಳಿತ, ಕನ್ನಡ ಸಂಸ್ಕøತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಹಾಗೂ ರವೀಂದ್ರನಾಥ ಟ್ಯಾಗೋರ ಅಭಿವೃದ್ಧಿ ಸಮಿತಿ, ಕಾರವಾರ ತಾಲೂಕಾ ಕನ್ನಡ … [Read more...] about ಕಾರವಾರದ ಕಡಲತೀರದ ಬಯಲು ವೇದಿಕೆಯಲ್ಲಿ ಪ್ರದರ್ಶಿಸಿದ ಉತ್ತರ ಕರ್ನಾಟಕದ ಜಾನಪದ ಕಲೆ
ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ, ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳ ಮನವಿ
ಕಾರವಾರ: ಜಿಲ್ಲಾಕೇಂದ್ರ ಕಾರವಾರದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ ಕೋರಿ ತಾಲ್ಲೂಕಿನ ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ಈಗಾಗಲೇ ರಾಜ್ಯ ವಕ್ಫ್ ಮಂಡಳಿಯ ಕಾರ್ಯನಿರ್ವಾಹಣಾಧಿಕಾರಿಯು ಜಿಲ್ಲಾಕೇಂದ್ರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸಲು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಆದರೆ ಇಲ್ಲಿರುವ … [Read more...] about ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ, ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳ ಮನವಿ
ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ
ಕಾರವಾರ: ತಾಲೂಕಿನ ಶೇಜವಾಡ ಶೆಜ್ಜೇಶ್ವರ ದೇವಸ್ಥಾನದ ಬಳಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ರವರ ಜನ್ಮ ದಿನಾಚರಣೆಯ ಅಂಗವಾಗಿ ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಶೆಜ್ಜೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರದೀಪ ಶೇಜವಾಡಕರ ಮುತ್ತಪ್ಪ ರೈ ಜನ್ಮ ದಿನದ ನಿಮಿತ್ತ ಕೇಕ್ ಕತ್ತರಿಸಿದರು. ಬಳಿಕ ಸ್ಥಳೀಯ ನಿವಾಸಿಗಳಿಗೆ ಟ್ಯಾಂಕರ ಮೂಲಕ ನೀರು ಪೂರೈಸಲಾಯಿತು. ಬಳಿಕ ವಿಪರೀತ ನೀರಿನ ಸಮಸ್ಯೆ ಇರುವ ಪ್ರದೇಶಗಳಾದ … [Read more...] about ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ




