ಕಾರವಾರ: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯು ಜಿಲ್ಲೆಯ 7 ಕೇಂದ್ರಗಳಲ್ಲಿ ಮಂಗಳವಾರ ಸುಗಮವಾಗಿ ನಡೆಯಿತು. ಬೆಳಿಗ್ಗೆ 10.30 ರಿಂದ 11.50 ರವರೆಗೆ ನಡೆದ ಜೀವವಿಜ್ಞಾನ ವಿಷಯದ ಪರೀಕ್ಷೆಗೆ ನೋಂದಾಯಿತ 3,086 ವಿದ್ಯಾರ್ಥಿಗಳಲ್ಲಿ 2,267 ಮಂದಿ ಹಾಜರಾಗಿದ್ದು, 819 ಮಂದಿ ಗೈರು ಹಾಜರಾಗಿದ್ದರು. ಮಧ್ಯಾಹ್ನ ನಡೆದ ಗಣಿತ ವಿಷಯದ ಪರೀಕ್ಷೆಯಲ್ಲಿ ನೋಂದಾಯಿತ 3,086 ವಿದ್ಯಾರ್ಥಿಗಳ ಪೈಕಿ … [Read more...] about ಸಿಇಟಿ,819 ಮಂದಿ ಗೈರು,
ಕಾರವಾರ
ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ
ಕಾರವಾರ: ಪ್ರೀತಿ ಮಾಯೆ ಹುಷಾರು ಅಂತಾರೆ. ಪ್ರೀತಿಗಾಗಿ ಏನ್ ಮಾಡೋಕೂ ರೆಡಿ ಇರ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ತನ್ನ ಪ್ರಿಯತಮನಿಗಾಗಿ ತಾಯಿಯ ಮಾಂಗಲ್ಯ ಸರವನ್ನೇ ಕದ್ದು ನೀಡಿದ ಆ ಯುವತಿ ಈಗ ವಂಚನೆಗೊಳಗಾಗಿ ನ್ಯಾಯಕ್ಕಾಗಿ ಅಲೆಯುತಿದ್ದಾಳೆ. ಹೌದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕರ್ಕಿಯ ತಪ್ಪಲಕೇರಿಯ ನೇತ್ರಾವತಿ, ಹುಟ್ಟುತ್ತಾನೆ ತಂದೆ-ತಾಯಿಯನ್ನೇ ಕಳೆದುಕೊಂಡು ಚಿಕ್ಕಮ್ಮನ ಆಶ್ರಯದಲ್ಲಿ ಬೆಳೆದವಳು. ಸಾಕು ಮಗಳು ಚೆನ್ನಾಗಿ ಓದ್ಲಿ ಅಂತಾ ಕಾಲೇಜಿಗೆ … [Read more...] about ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ
ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಕಾರವಾರ : ಗಾಂಧಿ ಮಾರುಕಟ್ಟೆಯಲ್ಲಿರುವ ಕಟ್ಟಡ ತೆರವು ಕಾರ್ಯಾಚರಣೆ ವಿರೋಧಿಸಿ ಇಲ್ಲಿನ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಕಟ್ಟಡ ತೆರವಿಗೆ ವಿರೋಧ ವ್ಯಕ್ತಪಡಿಸಿದರು. ವ್ಯಾಪಾರಿಗಳು ಕರೆನೀಡಿದ ಬಂದ್ ಗೆ ಹೋಟೆಲ್ ಅಸೋಸಿಯೇಷನ್ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ ಕಾರಣ ಇಂದು ಕಾರವಾರದಲ್ಲಿ ಹೋಟೆಲ್ ಉದ್ಯಮ ಸಂಪೂರ್ಣ ಸ್ಥಗಿತ ಗೊಂಡಿತ್ತು. ಹೋಟೆಲ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿತ್ತಾದರೂ ಕೆಲ ಅಂಗಡಿ ವ್ಯಾಪಾರಿಗಳೇ ತಮ್ಮ ಅಂಗಡಿ ತೆರೆದು … [Read more...] about ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು
ಕಾರವಾರ: ಕಾರವಾರದ ಹಳೆ ಮೀನುಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡವನ್ನು ಇಂದು ಮುಂಜಾನೆ ನಗರ ಸಭೆ ಅಧಿಕಾರಿಗಳು ತೆರವು ಮಾಡಿದರು. ಮಾರುಕಟ್ಟೆ ಸುತ್ತಮುತ್ತಲಿನ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಸ್ಥಳೀಯ ವ್ಯಾಪಾರಿಗಳ ವಿರೋಧದ ನಡುವೆಯೆ ತೆರವು ಕಾರ್ಯಾಚರಣೆ ನಡೆಯಿತು. ತೆರವು ಕಾರ್ಯಾಚರಣೆ ವಿರುದ್ಧ ಅನೇಕ ವ್ಯಾಪಾರಿಗಳು ಕೋರ್ಟನಿಂದ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆಯ ಅವಧಿ ಮುಗಿದ ತಕ್ಷಣ ಎಚ್ಚೆತ್ತ ಅಧಿಕಾರಿಗಳು ತೆರವು ಕಾರ್ಯಾಚರಣೆ … [Read more...] about ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು
ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟು,ಮೂವರು ಮಹಿಳೆಯರು ಪೋಲಿಸ್ ವಶಕ್ಕೆ
ಕಾರವಾರ :ಗೋವಾ ದಿಂದ ಮುಂಡಗೋಡ ಗೆ ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟನ್ನು ವಶಪಡಿಸಿಕೊಂಡ ಘಟನೆ ಕಾರವಾರದ ಮಾಜಾಳಿಯಲ್ಲಿ ನಡೆದಿದೆ.ಚಿತ್ತಾಕುಲ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಗೋವಾ ಗಡಿಭಾಗದ ಮಾಜಾಳಿ ಚೆಕ್ ಪೋಸ್ಟ ಬಳಿ ಸಾಗರಕವಚ ಅಣಕು ಕಾರ್ಯಾಚರಣೆ ವೇಳೆ ಅಕ್ರಮ ಹಣ ಪತ್ತೆಯಾಗಿದೆ.ಡಾ.ಪ್ರಭು ಎಂಬುವರಿಗೆ ಸೇರಿದ ನಿಷೇದಿತ ಭಾರಿ ಮೌಲ್ಯದ ನೋಟು ಇದಾಗಿದೆ ಎಂದು ತಿಳಿದುಬಂದಿದೆ.ಜಯಶ್ರೀ ಗೌಳಿ, ಭವಾನಿ ರಮೇಶ ನಾಯಕ, … [Read more...] about ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟು,ಮೂವರು ಮಹಿಳೆಯರು ಪೋಲಿಸ್ ವಶಕ್ಕೆ




