ಕಾರವಾರ: ಕಾರವಾರದ ಹಳೆ ಮೀನು ಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಆ ಕಾರಣ ಅಲ್ಲಿದ್ದ ಕಟ್ಟಡವನ್ನು ಕೆಡವಲು ಬಂದ ನಗರಸಭೆಯ ಅಧಿಕಾರಿಗಳು ಮತ್ತು ಅಲ್ಲಿನ ವ್ಯಾಪಾರಸ್ಥತರ ನಡುವೆ ಮಾತಿನ ಚಕಮಕಿ ನಡೆಯಿತು. ಕಾರವಾರ ನಗರದ ಮಧ್ಯಭಾಗದಲ್ಲಿರುವ ಗಾಂಧಿ ಮಾರುಕಟ್ಟೆಗೆ ಹೊಂದಿಕೊಂಡಿರುವ ನಗರಸಭೆಗೆ ಸೇರಿದ ಕಟ್ಟಡಗಳು ತುಂಬಾ ಹಳೆಯದಾಗಿದ್ದು ಶಿಥಿಲಾವಸ್ಥೆಯಲ್ಲಿದೆ ಆದ್ದರಿಂದ ಅಲ್ಲಿದ್ದ ಕಟ್ಟಡ ತೆರವುಗೊಳಿಸಿ ಆ ಜಾಗದಲ್ಲಿ ದೊಡ್ಡ ವ್ಯಾಪಾರ ಸಂಕಿರ್ಣ … [Read more...] about ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು
ಕಾರವಾರ
ಕೆಂಪು ಗೂಟಕ್ಕೆ ವಿದಾಯ
ಕಾರವಾರ:ಸರ್ಕಾರಿ ಆಡಳಿತದಲ್ಲಿರುವ ಗಣ್ಯರ ಸಂಸ್ಕøತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೊದಲ ಸರ್ಜರಿ ನಡೆಸಿರುವ ಕೇಂದ್ರ ಸರ್ಕಾರ, ಪ್ರಧಾನಿ, ರಾಷ್ಟøಪತಿ ಸೇರಿದಂತೆ ಎಲ್ಲ ಗಣ್ಯರ ವಾಹನಗಳ ಮೇಲೆ ಹಾಕಿಕೊಳ್ಳುವುದನ್ನು ನಿರ್ಬಂಧಿಸಿದೆ. ಪ್ರಧಾನಿ ಮೋದಿಯವರ ಅಪೇಕ್ಷೆಯಂತೆ ಸಂಪುಟ ತೀರ್ಮಾನ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಕೆಂಪುಗೊಟವನ್ನು ತೆಗೆಸುವುದರ ಮೂಲಕ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ದಾಖಲೆ ನಿರ್ಮಿಸಿದರು. ಮೇ 1 ರಿಂದ ಜಾರಿಯಾಗುವ ಈ ಹೊಸ ನಿಯಮಕ್ಕೆ ಈಗಲೇ … [Read more...] about ಕೆಂಪು ಗೂಟಕ್ಕೆ ವಿದಾಯ
೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ
ಕಾರವಾರ:ಕಾರವಾರದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ ಹಾಕಿದ್ದು ಕಳೆದ ೨೫ ವರ್ಷಗಳಿಂದ ಆ ಕುಟುಂಬಸ್ಥರು ಮಾನಸಿಕವಾಗಿ ನೋವು ಅನುಭವಿಸುವಂತಾಗಿದೆ. ಹೀಗಾಗಿ ಈ ಕುಟುಂಬಗಳು ಸ್ಥಳೀಯ ಜಮಾತ್ ನ ಅನುಮತಿ ಇಲ್ಲದೇ ಮದುವೆ ಅಥವಾ ಇನ್ನಾವುದೇ ಕಾರ್ಯಕ್ರಮಗಳನ್ನೂ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ … [Read more...] about ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ
ಏಪ್ರೀಲ್ 14 ರಿಂದ 18ರವರೆಗೆ ಅಂಕೋಲಾ ಕಲಾಮೇಳ
ಅಂಕೋಲಾ : ಇಲ್ಲಿಯ ಸಾಂಸ್ಕೃತಿಕ ಕಲಾ ವೇದಿಕೆಯ ಆಶ್ರಯದಲ್ಲಿ ಏಪ್ರೀಲ್ 14 ರಿಂದ 18 ರವರೆಗೆ ನಡೆಯುವ ಅಂಕೋಲಾ ಸಾಂಸ್ಕೃತಿಕ ಕಲಾಮೇಳದ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವಾಧ್ಯಕ್ಷ ಹಾಗೂ ಕಾರವಾರ ಅಂಕೋಲಾ ವಿಧಾನಸಭಾ ಶಾಸಕ ಸತೀಶ ಸೈಲ್ ಪಟ್ಟಣದ ಕಾಮತ ಪ್ಲಸ್ ಹೊಟೇಲ್ ಸಭಾಭವನದಲ್ಲಿ ಬಿಡುಗಡೆ ಮಾಡಿದರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಸತೀಶ ಸೈಲ್, ಗ್ರಾಮೀಣ ಕಲೆಯನ್ನು ಪ್ರೋತ್ಸಾಹಿಸುವ ಮತ್ತು ವೈವಿಧ್ಯಮಯ ಕಲೆ , ಸಂಸ್ಕೃತಿಯನ್ನು ಪರಿಚಯಿಸುವ … [Read more...] about ಏಪ್ರೀಲ್ 14 ರಿಂದ 18ರವರೆಗೆ ಅಂಕೋಲಾ ಕಲಾಮೇಳ
ಕಾರವಾರದಲ್ಲಿ ಹನುಮ ಜಯಂತಿ ಆಚರಣೆ
ಕಾರವಾರ:ಕಾರವಾರದ ಮಾರುತಿ ದೇವಾಲಯ ದಲ್ಲಿ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಂಜಾನೆಯಿಂಲೇ ಭಕ್ತಾದಿಗಳು ದೇವಸ್ಥಾನದಲ್ಲಿ ಹನುಮನಿಗೆ ಪೂಜೆಸಲ್ಲಿಸಿ ಹನುಮನ ಕೃಪೆಗೆ ಪಾತ್ರರಾದರು. ತದನಂತರ ಪ್ರಾರಂಭವಾದ ವಿಶೇಷ ಪೂಜೆಯಲ್ಲಿ ಉಯ್ಯಾಲೆ ಯಲ್ಲಿ ಹನುಮನ ಮೂರ್ತಿ ಇಟ್ಟು ತೂಗುವದು ವಿಶೇಷವಾಗಿತ್ತು. … [Read more...] about ಕಾರವಾರದಲ್ಲಿ ಹನುಮ ಜಯಂತಿ ಆಚರಣೆ



