• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾರವಾರ

ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು

April 21, 2017 by Ganapati Hegde Leave a Comment

ಕಾರವಾರ: ಕಾರವಾರದ ಹಳೆ ಮೀನು ಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಆ ಕಾರಣ ಅಲ್ಲಿದ್ದ ಕಟ್ಟಡವನ್ನು ಕೆಡವಲು ಬಂದ ನಗರಸಭೆಯ ಅಧಿಕಾರಿಗಳು ಮತ್ತು ಅಲ್ಲಿನ ವ್ಯಾಪಾರಸ್ಥತರ ನಡುವೆ ಮಾತಿನ ಚಕಮಕಿ ನಡೆಯಿತು. ಕಾರವಾರ ನಗರದ ಮಧ್ಯಭಾಗದಲ್ಲಿರುವ ಗಾಂಧಿ ಮಾರುಕಟ್ಟೆಗೆ ಹೊಂದಿಕೊಂಡಿರುವ ನಗರಸಭೆಗೆ ಸೇರಿದ ಕಟ್ಟಡಗಳು ತುಂಬಾ ಹಳೆಯದಾಗಿದ್ದು ಶಿಥಿಲಾವಸ್ಥೆಯಲ್ಲಿದೆ ಆದ್ದರಿಂದ ಅಲ್ಲಿದ್ದ ಕಟ್ಟಡ ತೆರವುಗೊಳಿಸಿ ಆ ಜಾಗದಲ್ಲಿ ದೊಡ್ಡ ವ್ಯಾಪಾರ ಸಂಕಿರ್ಣ … [Read more...] about ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು

ಕೆಂಪು ಗೂಟಕ್ಕೆ ವಿದಾಯ

April 21, 2017 by Ganapati Hegde Leave a Comment

ಕಾರವಾರ:ಸರ್ಕಾರಿ ಆಡಳಿತದಲ್ಲಿರುವ ಗಣ್ಯರ ಸಂಸ್ಕøತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೊದಲ ಸರ್ಜರಿ ನಡೆಸಿರುವ ಕೇಂದ್ರ ಸರ್ಕಾರ, ಪ್ರಧಾನಿ, ರಾಷ್ಟøಪತಿ ಸೇರಿದಂತೆ ಎಲ್ಲ ಗಣ್ಯರ ವಾಹನಗಳ ಮೇಲೆ ಹಾಕಿಕೊಳ್ಳುವುದನ್ನು ನಿರ್ಬಂಧಿಸಿದೆ. ಪ್ರಧಾನಿ ಮೋದಿಯವರ ಅಪೇಕ್ಷೆಯಂತೆ ಸಂಪುಟ ತೀರ್ಮಾನ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಕೆಂಪುಗೊಟವನ್ನು ತೆಗೆಸುವುದರ ಮೂಲಕ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ದಾಖಲೆ ನಿರ್ಮಿಸಿದರು. ಮೇ 1 ರಿಂದ ಜಾರಿಯಾಗುವ ಈ ಹೊಸ ನಿಯಮಕ್ಕೆ ಈಗಲೇ … [Read more...] about ಕೆಂಪು ಗೂಟಕ್ಕೆ ವಿದಾಯ

೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ

April 18, 2017 by Nityanand Raikar Leave a Comment

ಕಾರವಾರ:ಕಾರವಾರದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ ಹಾಕಿದ್ದು ಕಳೆದ ೨೫ ವರ್ಷಗಳಿಂದ ಆ ಕುಟುಂಬಸ್ಥರು ಮಾನಸಿಕವಾಗಿ ನೋವು ಅನುಭವಿಸುವಂತಾಗಿದೆ. ಹೀಗಾಗಿ ಈ ಕುಟುಂಬಗಳು ಸ್ಥಳೀಯ ಜಮಾತ್ ನ ಅನುಮತಿ ಇಲ್ಲದೇ ಮದುವೆ ಅಥವಾ ಇನ್ನಾವುದೇ ಕಾರ್ಯಕ್ರಮಗಳನ್ನೂ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ … [Read more...] about ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ

ಏಪ್ರೀಲ್ 14 ರಿಂದ 18ರವರೆಗೆ ಅಂಕೋಲಾ ಕಲಾಮೇಳ

April 12, 2017 by Ganapati Hegde Leave a Comment

ಅಂಕೋಲಾ : ಇಲ್ಲಿಯ ಸಾಂಸ್ಕೃತಿಕ ಕಲಾ ವೇದಿಕೆಯ ಆಶ್ರಯದಲ್ಲಿ ಏಪ್ರೀಲ್ 14 ರಿಂದ 18 ರವರೆಗೆ ನಡೆಯುವ ಅಂಕೋಲಾ ಸಾಂಸ್ಕೃತಿಕ ಕಲಾಮೇಳದ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವಾಧ್ಯಕ್ಷ ಹಾಗೂ ಕಾರವಾರ ಅಂಕೋಲಾ ವಿಧಾನಸಭಾ ಶಾಸಕ ಸತೀಶ ಸೈಲ್ ಪಟ್ಟಣದ ಕಾಮತ ಪ್ಲಸ್ ಹೊಟೇಲ್ ಸಭಾಭವನದಲ್ಲಿ ಬಿಡುಗಡೆ ಮಾಡಿದರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಸತೀಶ ಸೈಲ್, ಗ್ರಾಮೀಣ ಕಲೆಯನ್ನು ಪ್ರೋತ್ಸಾಹಿಸುವ ಮತ್ತು ವೈವಿಧ್ಯಮಯ ಕಲೆ , ಸಂಸ್ಕೃತಿಯನ್ನು ಪರಿಚಯಿಸುವ … [Read more...] about ಏಪ್ರೀಲ್ 14 ರಿಂದ 18ರವರೆಗೆ ಅಂಕೋಲಾ ಕಲಾಮೇಳ

ಕಾರವಾರದಲ್ಲಿ ಹನುಮ ಜಯಂತಿ ಆಚರಣೆ

April 11, 2017 by Ganapati Hegde Leave a Comment

ಕಾರವಾರ:ಕಾರವಾರದ ಮಾರುತಿ ದೇವಾಲಯ ದಲ್ಲಿ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಂಜಾನೆಯಿಂಲೇ ಭಕ್ತಾದಿಗಳು ದೇವಸ್ಥಾನದಲ್ಲಿ ಹನುಮನಿಗೆ ಪೂಜೆಸಲ್ಲಿಸಿ ಹನುಮನ ಕೃಪೆಗೆ ಪಾತ್ರರಾದರು. ತದನಂತರ ಪ್ರಾರಂಭವಾದ ವಿಶೇಷ ಪೂಜೆಯಲ್ಲಿ ಉಯ್ಯಾಲೆ ಯಲ್ಲಿ ಹನುಮನ ಮೂರ್ತಿ ಇಟ್ಟು ತೂಗುವದು ವಿಶೇಷವಾಗಿತ್ತು. … [Read more...] about ಕಾರವಾರದಲ್ಲಿ ಹನುಮ ಜಯಂತಿ ಆಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,452 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar