ಕಾರವಾರ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ ಬಂದಿರುವದನ್ನು ಕಾರವಾರ-ಅಂಕೋಲಾ ಜೆಡಿಎಸ್ ಪಕ್ಷ ಖಂಡಿಸಿದೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ, ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳಿಗೆ ಬೆದರಿಕೆಗಳು ಹೆಚ್ಚಿದೆ. ಸಾರ್ವಜನಿಕ ಜೀವನದಲ್ಲಿರುವವರಿಗೆ ಸೂಕ್ತ ರಕ್ಷಣೆಯ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರೀತಿ ಬೆದರಿಕೆ ಹಾಕುವಂತಹ … [Read more...] about ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ
ಕಾರವಾರ
ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
ಕಾರವಾರ: ಕಾರವಾರ-ಅಂಕೋಲಾ ವಿಧಾನ ಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅಧ್ಯಕ್ಷತೆಯಲ್ಲಿ, ಸೂಚನೆಯ ಮರೆಗೆ ನವೆಂಬರ 10 ರಂದು ಬೆಳಗ್ಗೆ 11.ಗಂ.ಗೆ ತಾಲೂಕ ಪಂಚಾಯತ ಸಭಾ ಭವನ ಕಾರವಾರದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ತಾಲೂಕ ಮಟ್ಟದ ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧ ಪಟ್ಟ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿಗದಿ ಪಡಿಸಿದ ನಮೂನೆಯ ಪ್ರಗತಿ ವಿವಿರಗಳನ್ನು 5 ಪ್ರತಿಗಳಲ್ಲಿ ನವೆಂಬರ 8ರೊಳಗೆ ಕಚೇರಿಗೆ … [Read more...] about ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
“ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ
ಕಾರವಾರ: ಜಿಲ್ಲಾಡಳಿತ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಣುಶಕ್ತಿ ಸ್ಥಾಪನೆಯ ಸಂಸ್ಥಾಪಕ ನಿರ್ದೇಶಕರಾದ ಡಾ. ಹೋಮಿ ಜಹಾಂಗೀರ್ ಭಾಬಾ ಅವರ 108ನೇ ಜನ್ಮದಿನಾಚರಣೆ ಅಂಗವಾಗಿ ಇತ್ತಿಚಿಗೆ ಅಣುವಿದ್ಯುತ್ ಸ್ಥಾವರ ಕೈಗಾದಲ್ಲಿ "ವಿಚಕ್ಷಣ ಜಾಗೃತಿ ಸಪ್ತಾಹ"ದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರವಾರ, ಅಂಕೋಲಾ ಹಾಗೂ ಜೋಯಿಡಾ ತಾಲೂಕುಗಳ ಸರಕಾರಿ … [Read more...] about “ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ
ಸಮುದ್ರದ ಹೂಳೆತ್ತಲು ಆಗಮಿಸಿದ ಹಡಗು – ಹೂಳಿನ ಸಮಸ್ಯೆಗೆ ಮುಕ್ತಿ
ಕಾರವಾರ:ವಾಣಿಜ್ಯ ಬಂದರಿಗೆ ಆಗಮಿಸುವ ಹಡಗುಗಳಿಗೆ ಅನುಕೂಲವಾಗುವಂತೆ ಅರಬ್ಬಿ ಸಮುದ್ರದಂಚಿನಡಿ ತುಂಬಿರುವ ಹೂಳು ತೆಗೆಯಲು ಬಂದರು ಇಲಾಖೆ ಸಿದ್ದವಾಗಿದೆ. ಈಗಾಗಲೇ ಹೂಳು ತೆಗೆಯುವ ಸಂಬಂಧ ಸರ್ವೆಕಾರ್ಯ ಶುರುವಾಗಿದ್ದು, ಸಿಂಗಾಪುರದಿಂದ ಬಂದ ಹಡಗು ಸರ್ವೆ ನಡೆಸಿ ಕಾಮಗಾರಿ ಆರಂಭಿಸುವದು ಮಾತ್ರ ಬಾಕಿಯಿದೆ. ಬೈತಖೋಲ್ ವಾಣಿಜ್ಯ ಬಂದರಿನಲ್ಲಿ ಹೂಳಿನ ಸಮಸ್ಯೆ ಶುರುವಾಗಿದ್ದರಿಂದ ಹಡಗುಗಳ ಆಗಮನಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಹೂಳು ಎತ್ತುವ ಪ್ರಕ್ರಿಯೆ ನಡೆಸಲು … [Read more...] about ಸಮುದ್ರದ ಹೂಳೆತ್ತಲು ಆಗಮಿಸಿದ ಹಡಗು – ಹೂಳಿನ ಸಮಸ್ಯೆಗೆ ಮುಕ್ತಿ
ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ
ಹೊನ್ನಾವರ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯರ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿನ ಹಿರೇಬೈಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಬಿಂದು ಮಾರುತಿ ನರ್ಯಕ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ. … [Read more...] about ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ