ದೇಶದ್ಯಾಂತ ಹೆಸರುವಾಸಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯೂ ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಏಳು ದಿನಗಳ ಕಾಲ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುತ್ತಾಳೆ. ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿರುವ ದೇವಿಯೂ ಅನಾಧಿ ಕಾಲದಿಂದಲೂ ದೇವಿ ತನ್ನ ಭಕ್ತರನ್ನು ಕಾಪಾಡುತ್ತ ಬಂದಿದ್ದಾಳೆ. ಅಪಾರ ಶಕ್ತಿಯನ್ನು ಹೊಂದಿರುವ ತಾಯಿಯೂ ಚಮಾತ್ಕಾರ ಎಂಬಂತೆ ತಾನಾಗಿಯೇ ಗರ್ಭಗುಡಿಯ ಬಾಗಿಲು ತೆರೆಯುತ್ತಾಳೆಂಬ ನಂಬಿಕೆ ಇಲ್ಲಿದೆ. ಈ ದೇವಿಯ … [Read more...] about ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ
ಕಾರವಾರ
ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಕಾರವಾರ:ಗಣೇಶೋತ್ಸವದ ನಿಮಿತ್ತ ಆ.27 ಮತ್ತು 28 ರಂದು ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆ. 13 ರಂದು ಅಂಕೋಲಾದ ಬೆಲೆಕೇರಿಯ ಕನ್ನಡ ಶಾಲೆಯ ಹತ್ತಿರ ಜೈನಬೀರ ಯುವಕ ಮಂಡಳ ಮೈದಾನದಲ್ಲಿ ನಡೆಯಲಿದೆ. ಜಿಲ್ಲಾಮಟ್ಟದ ಈ ಕಬ್ಬಡ್ಡಿ ಪಂದ್ಯಾವಳಿಗೆ ಕ್ರೀಡಾ ಪಟುಗಳು ಬೆಳಿಗ್ಗೆ 11 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಆಟಗಾರರು ಪ್ರೋ-ಕಬ್ಬಡ್ಡಿ ಆಯ್ಕೆಯಲ್ಲಿ ಉಪಸ್ಥಿತರಿರಬೇಕು ಎಂದು ಶಾಸಕರು … [Read more...] about ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕಾರವಾರ: ಅಮದಳ್ಳಿಯ ಶ್ರೀ ವೀರ ಗಣಪತಿ ದೇವಸ್ಥಾನದಲ್ಲಿ ಪಡ್ತಿ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವವು ಆ.19 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಅಂಕೋಲಾ ಮತ್ತು ಕಾರವಾರ ತಾಲೂಕು ವ್ಯಾಪ್ತಿಯ ಪಡ್ತಿ ಸಮಾಜದ ಪ್ರತಿಭಾವಂತ ಶೇ.80 ಕ್ಕೂ ಹೆಚ್ಚಿನ ಅಂಕಗಳಿಸಿದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಅರ್ಹ ಆಸಕ್ತ ವಿಧ್ಯಾರ್ಥಿಗಳು ಆ.17 ರ ಮುಂಚಿತವಾಗಿ ದಾಖಲೆ ಸಮೇತ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಸರು … [Read more...] about ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
ಕಾರವಾರ:ಜಿಲ್ಲಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಸಮುದಾಯದ ಅಭ್ಯರ್ಥಿಗಳಿಗೆ 6 ತಿಂಗಳ ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 21 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು 18 ರಿಂದ 35ರ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ 40 ಸಾವಿರ ಕಡಿಮೆ ಇರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ … [Read more...] about ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ