ಕಾರವಾರ:ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಸಾವು ನೋವುಗಳು ಸಂಭವಿಸಿದೆ. ಮಂಗಳವಾರ ಬಿಣಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಹದಗೆಟ್ಟಿತ್ತು. ಬುಧವಾರ ಸಂಜೆ ನಗರದಲ್ಲಿ ತೆರೆದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ನಡೆದಿದೆ. ಭಾರೀ ಮಳೆ ಇದ್ದ ಕಾರಣ ಈ ಪ್ರಕರಣ ಮರುದಿನ ಬೆಳಕಿಗೆ ಬಂದಿದೆ. ಗುರುವಾರ ಕಾರವಾರದ … [Read more...] about ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ
ಕಾರವಾರ
ಪರ್ಯಾಯ ರಸ್ತೆ ನಿರ್ಮಿಸಬೇಕು ;ಶಾಸಕ ಸತೀಶ ಕೆ. ಸೈಲ್
ಕಾರವಾರ:ಮಲ್ಲಾಪುರದಿಂದ ಕಾರವಾರ ಸುಂಕೇರಿವರೆಗೆ ಕಾಳಿ ನದಿ ತಟದಲ್ಲಿ ಎನ್.ಪಿ.ಸಿ.ಐ.ಎಲ್ ಕೈಗಾದವರು ಪರ್ಯಾಯ ರಸ್ತೆ ನಿರ್ಮಿಸಬೇಕೆಂದು ಶಾಸಕ ಸತೀಶ ಕೆ. ಸೈಲ್ ಒತ್ತಾಯಿಸಿದ್ದಾರೆ.ನಗರೋತ್ಥಾನ ಯೋಜನೆಯಲ್ಲಿ ಕಾಳಿ ನದಿ ದಡದಲ್ಲಿ ಕೋಡಿಬಾಗ ಅಳ್ವೆವಾಡಾದಿಂದ ಸುಂಕೇರಿವರೆಗೆ ರಸ್ತೆ ನಿರ್ಮಾಣಕ್ಕಾಗಿ 5 ಕೋಟಿ ಮೀಸಲಾಗಿಟ್ಟಿದೆ. ಮುಂದೆ ಈ ರಸ್ತೆಯು ಇದೇ ಕಾಳಿ ನದಿ ದಡದಲ್ಲಿ ಮಲ್ಲಾಪುರದವರೆಗೆ ಮುಂದುವರಿದರೆ ಸುರಕ್ಷತೆಗೆ ಪರ್ಯಾಯ ರಸ್ತೆಯ ಜೊತೆಗೆ ಪ್ರದೇಶದಲ್ಲಿ … [Read more...] about ಪರ್ಯಾಯ ರಸ್ತೆ ನಿರ್ಮಿಸಬೇಕು ;ಶಾಸಕ ಸತೀಶ ಕೆ. ಸೈಲ್
ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ಕಾರವಾರ:ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 20 ರಂದು ಸಾಯಂಕಾಲ 5 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ರವರ 126 ಜನ್ಮ ವರ್ಷಾಚರಣೆ ಅಂಗವಾಗಿ'' ತಮಗಿದೋ ನಮ್ಮ ಗೌರವ'' ಕಾರ್ಯಕ್ರಮ ಆಚರಿಸಲಾಗುವುದು. ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ … [Read more...] about ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ಅಹವಾಲು ಸ್ವೀಕಾರ
ಕಾರವಾರ:ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಇವರು ಜುಲೈ 19 ರಿಂದ ರಿಂದ 25 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಜುಲೈ 19 ರಂದು ಬೆಳಗ್ಗೆ 11.30 ಗಂಟೆಯಿಂದ ಮ.1ಗಂ.ರವರೆಗೆ ಜೋಯಿಡಾ ಮತ್ತು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 12.30 ಗಂಟೆಯವರೆಗೆ ಕುಮಟಾ ಪ್ರವಾಸ ಮಂದಿರ, ಜುಲೈ 20 ರಂದು ಬೆಳಗ್ಗೆ 11.ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಅಂಕೋಲಾ ಮತ್ತು ಬೆಳಗ್ಗೆ … [Read more...] about ಅಹವಾಲು ಸ್ವೀಕಾರ
ಜಿಲ್ಲೆಯಾದ್ಯಂತ ಮಳೆಯ ಸರಾಸರಿ ಪ್ರಮಾಣ
ಕಾರವಾರ:ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 231.1 ಮಿಮಿ ಮಳೆಯಾಗಿದ್ದು ಸರಾಸರಿ 21 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 987.6 ಮಿಮಿ ಇದ್ದು, ಇದುವರೆಗೆ ಸರಾಸರಿ 390.5 ಮಿ.ಮಿ ಮಳೆ ದಾಖಲಾಗಿದೆ. ಅಂಕೋಲಾ 7.4 ಮಿ.ಮೀ, ಭಟ್ಕಳ 31.8 ಮಿ.ಮೀ, ಹಳಿಯಾಳ 9.2 ಮಿ.ಮೀ. , ಹೊನ್ನಾವರ 43.2 ಮಿ.ಮೀ, ಕಾರವಾರ 27 ಮಿ.ಮೀ, ಕುಮಟಾ 21.6 ಮಿ.ಮೀ, ಮುಂಡಗೋಡ 4.8 ಮಿ.ಮೀ, ಸಿದ್ದಾಪುರ 41.4 ಮಿ.ಮೀ, ಶಿರಸಿ 19.5 ಮಿ.ಮೀ., … [Read more...] about ಜಿಲ್ಲೆಯಾದ್ಯಂತ ಮಳೆಯ ಸರಾಸರಿ ಪ್ರಮಾಣ