ಕಾರವಾರ:ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸಿಜೆಎಂ ನ್ಯಾಯಾಲಯ ಮೂರುವರೆ ವರ್ಷ ಕಾರಾಗೃಹ ವಾಸ ಮತ್ತು 13000 ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಚೆಂಡಿಯಾ ನಿವಾಸಿಯಾದ ಆರೋಪಿ ನರೇಶ ಗೌಡ ಎಂಬಾತ ತನ್ನ ಚಿಕನ್ ಸೆಂಟರ್ ಎದುರು 2015 ರ ಫೆ. 2 ರಂದು ಸಾಯಂಕಾಲ 7.45 ರ ಸುಮಾರಿಗೆ ಬಂದ ಶೊನೂನ್ ಡಿಸೋಜಾ ಎಂಬಾತನನ್ನು ಕ್ಷುಲ್ಲಕ ಕಾರಣಕ್ಕಾಗಿ ಅವಾಚ್ಯ ಶಬ್ಧಗಳಿಂದ ಬೈದಿದ್ದರು. ಚಾಕುವಿನಿಂದ ತಿವಿದು ಗಂಭೀರವಾಗಿ ಗಾಯಗೊಳಿಸಿ ಜೀವ ಬೆದರಿಕೆ ಹಾಕಿದ್ದರ … [Read more...] about ಜೀವ ಬೆದರಿಕೆ ಪ್ರಕರಣ;ಮೂರುವರೆ ವರ್ಷ ಕಾರಾಗೃಹ ವಾಸ
ಕಾರಾಗೃಹ
ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ರಕ್ಷಾಬಂಧನ ಆಚರಣೆ
ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ಈಶ್ವರೀಯ ವಿಶ್ವವಿದ್ಯಾಲಯದವರು ರಕ್ಷಾಬಂಧನ ಹಬ್ಬ ಆಚರಿಸಿದರು. ಈ ವೇಳೆ ಮಾತನಾಡಿದ ಈಶ್ವರೀಯ ವಿಶ್ವವಿದ್ಯಾಲಯದ ಕಾರವಾರ ಘಟಕದ ಪ್ರಮುಖರಾದ ವಿಮಲಾ, ಎಲ್ಲರೂ ಜಾತ್ಯಾತೀತ ಮನೋಭಾವದಿಂದ ಸಹೋದರರಂತೆ ಬಾಳಬೇಕು. ಹಿಂಸೆ, ಅಧರ್ಮದ ಕಡೆಗೆ ವಾಲದೇ ಪ್ರಾಮಾಣಿಕವಾಗಿ ಬದುಕು ಸಾಗಿಸಬೇಕು ಎಂದು ಕರೆ ನೀಡಿದರು. ನಗರಸಭಾ ಸದಸ್ಯೆ ಛಾಯಾ ಜಾವಕರ, ಜಿಲ್ಲಾ ಕಾರಾಗೃಹದ ಪ್ರಧಾನ ವೀಕ್ಷಕರಾದ ಗುರುರಾಜ್ ಎನ್. … [Read more...] about ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ರಕ್ಷಾಬಂಧನ ಆಚರಣೆ
ಪತ್ನಿ ಹತ್ಯೆ ಮಾಡಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ
ಪತ್ನಿ ಹತ್ಯೆ ಮಾಡಿದ ಆರೋಪಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಿದ್ದಾಪುರದ ಭಂಡಾರಕೇರಿ ಗ್ರಾಮದ ಬಂಗಾರೇಶ್ವರ ಮಂಜುನಾಥ ನಾಯ್ಕ ಎಂಬಾತ ಐದು ವರ್ಷಗಳ ಹಿಂದೆ ಇನ್ನೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದು, ಈ ವಿಚಾರವಾಗಿ ಪತ್ನಿ ಸುಶೀಲಾ ನಾಯ್ಕರೊಂದಿಗೆ ಜಗಳ ಉಂಟಾಗಿತ್ತು. ಇದೇ ಜಗಳ ತಾರಕ್ಕಕ್ಕೇರಿದಾಗ ಬಡಿಗೆಯಿಂದ ಹೊಡೆದು ಸುಶೀಲಾರನ್ನು ಬಂಗಾರೇಶ್ವರ ಮಂಜುನಾಥ ನಾಯ್ಕ ಕೊಲೆ ಮಾಡಿದ ಬಗ್ಗೆ 2012ರ ಡಿಸೆಂಬರ್ 4ರಂದು … [Read more...] about ಪತ್ನಿ ಹತ್ಯೆ ಮಾಡಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ
ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ
ಕಾರವಾರ:ಅತ್ಯಾಚಾರ ಹಾಗೂ ಕೊಲೆ ಪ್ರಕರಣವೊಂದರಲ್ಲಿ ಆರುವರೆ ವರ್ಷಗಳ ಕಾಲ ಕಾರಾಗೃಹವಾಸ ಅನುಭವಿಸಿದ್ದ ಭಟ್ಕಳದ ವೆಂಕಟೇಶ್ ಹರಿಕಂತ್ರ ಎಂಬಾತರನ್ನು ನ್ಯಾಯಾಲಯ ದೋಷಮುಕ್ತ ಎಂದು ಪರಿಗಣಿಸಿ ಬಿಡುಗಡೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರುವರೆ ವರ್ಷಗಳಲ್ಲಿ ಸಾಕಷ್ಟು ಅವಮಾನಗಳನ್ನು ಸಹಿಸಿಕೊಂಡಿದ್ದು, ತನ್ನ ಕುಟುಂಬವೂ ಬೀದಿಗೆ ಬಂದಿದೆ ಎಂದು ಹೇಳಿದರು. ಭಟ್ಕಳದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ … [Read more...] about ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ
ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ
ಕಾರವಾರ:ಕಣಸಗೇರಿಯಲ್ಲಿನ ಗೋಮಾಳವನ್ನು ಕಾರಾಗೃಹವನ್ನಾಗಿ ಪರಿವರ್ತಿಸಬಾರದು ಎಂದು ವಿವಿಧ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿವೆ. ಈ ಕುರಿತು ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಮನವಿ ಸಲ್ಲಿಸಿರುವ ನಿಯೋಗ, ಕಣಸಗೇರಿ ಗ್ರಾಮದ ಸರ್ವೇ ನಂಬರ 95ರ ಜಮೀನು ಗೋಮಾಳ ಭೂಮಿಯಾದೆ. ಈ ಭೂಮಿಯನ್ನು ಕಾರಾಗೃಹ ಇಲಾಖೆಗೆ ಹಸ್ತಾಂತರಿಸುವದು ಕಂದಾಯ ಇಲಾಖೆ ಕಾನೂನು ಹಾಗೂ ನಿಯಮಗಳಿಗೆ ವಿರುದ್ದವಾಗಿದೆ ಎಂದು ವಿವರಿಸಿದರು. ಗೋಮಾಳ ಭೂಮಿಯ ಪರಬಾರೆಯನ್ನು … [Read more...] about ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ