ಭಟ್ಕಳ: ಕೋವಿಡ ಕಾರಣದಿಂದ ಸ್ಥಗಿತಗೊಂಡಿದ್ದ ಭಟ್ಕಳ ಚೆನ್ನಪಟ್ಟಣ ಹನುಮಂತ ದೇವಸ್ಥಾನದ ಜಾತ್ರಾ ರಥೋತ್ಸವವೂ ಫೆ.೨೬ರಂದು ನಡೆಯಲಿದ್ದು, ಈ ಪ್ರಯುಕ್ತ ಬುಧವಾರ ಇಲ್ಲಿನ ಮಿನಿವಿಧಾನಸೌಧದಲ್ಲಿರುವ ಸಹಾಯಕ ಅಯುಕ್ತರ ಕಚೇರಿಯಲ್ಲಿ ಹಿಂದೂ-ಮುಸ್ಲಿಮ್ ಸಮುದಾಯದೊಂದಿಗೆ ಶಾಂತಿಪಾಲನ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸಿಲ್ದಾರ್ ರವಿಚಂದ್ರ ರಥೋತ್ಸವಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ತಾಲೂಕಾಡಳಿತ ನೀಡಲಿದೆ ಕೋವಿಡ್ ಮುಂಜಾಗ್ರತ ನಿಯಮಗಳನ್ನು ಪಾಲಿಸುತ್ತ … [Read more...] about ಚೆನ್ನಪಟ್ಟಣ ಹನುಮಂತ ದೇವಸ್ಥಾನದ ಜಾತ್ರಾ ರಥೋತ್ಸವದ ನಿಮಿತ್ತ ಶಾಂತಿಪಾಲನ ಸಭೆ
ಕಾರು
ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
ಕಾರವಾರ:ಬೈತಖೋಲ್ ನಗರ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟ ಎಗ್ಗಿಲ್ಲದೆ ನಡೆಯುತಿದ್ದು, ಈ ಬಗ್ಗೆ ಪೊಲೀಸರಿಗೆ ಗೊತ್ತಿದ್ದರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಥಳೀಯ ಮಹಿಳೆಯರು ಪ್ರತಿಭಟನೆ ನಡೆಸಿದರು. ಕಳೆದ ಕೆಲ ವರ್ಷಗಳಿಂದ ಬೈತಖೋಲ ನಗರಸಭಾ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ಅಕ್ರಮ ಮದ್ಯ ಹಾಗೂ ಗಾಂಜಾ ದಂಧೆ ನಡೆಸಲಾಗುತ್ತಿದೆ. ಮನೆಗಳಲ್ಲಿಯೇ ಮದ್ಯ ಮಾರಾಟದ ಅಡ್ಡವಾಗಿಸಿಕೊಳ್ಳಲಾಗಿದೆ. ಇಂತಹ … [Read more...] about ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ
ಹೊನ್ನಾವರ :ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಕಾರು ಚಾಲಕನಿಗೆ ಗಂಭೀರ.ವಾಗಿ ಗಾಯಗೊಂಡ ಘಟನೆ. ತಾಲೂಕಿನ ಗೇರುಸೊಪ್ಪಾ ವ್ಯಾಪ್ತಿಯ ಮಾವಿನಹೊಳೆಯಲ್ಲಿ ನಡೆದಿದೆ ಹೊನ್ನಾವರದಿಂದ ಗೇರುಸೊಪ್ಪ ಕಡೆ ಹೋಗುತ್ತಿದ್ದ ಬಸ್. ಬೆಂಗಳೂರಿನಿಂದ ಹೊನ್ನಾವರ ಮಾರ್ಗವಾಗಿ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ .ಡಿಕ್ಕಿ ಹೊಡೆದು ಕಾರು ಚಾಲಕನ ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದು,ಕಾರಿನಲ್ಲಿದ್ದ ಇನ್ನಿಬ್ಬರನ್ನು … [Read more...] about ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ
ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವು; ಇಬ್ಬರಿಗೆ ಗಾಯ
ಕಾರವಾರ:ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವನಪ್ಪಿದ ಘಟನೆ ಹರೂರು ಸಮೀಪದ ಕುಚೇಗಾರದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮಲ್ಲಾಪುರದಿಂದ ಯಲ್ಲಾಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಕಂದಕ್ಕೆ ಬಿದ್ದಿದ್ದು,ಯಲ್ಲಾಪುರದ ನಿವಾಸಿ, ಹಾಲಿ ಕೈಗಾ ಟೌನಶಿಪ್ನಲ್ಲಿ ವಾಸವಾಗಿದ್ದ ಅನಂತ ಭಟ್ಟ ಮೃತರು. ಅನಂತ ಭಟ್ಟರ ಮಕ್ಕಳಾದ ಸುಪ್ರೀತ ಭಟ್ಟ ಹಾಗೂ ಸುನೇತ್ರ ಭಟ್ಟ ಗಾಯಗೊಂಡವರು.ಅನಂತ ಭಟ್ಟ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆ … [Read more...] about ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವು; ಇಬ್ಬರಿಗೆ ಗಾಯ
ಸಾಗವಾನಿ ಅಕ್ರಮ ಸಾಗಣೆ: ಕಾರು ವಶ
ಹಳಿಯಾಳ:ವಾಹನದಲ್ಲಿ ಬೆಲೆಬಾಳುವ ಸಾಗವಾಣಿ ಮರದ ತುಂಡುಗಳನ್ನು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ತಾಲೂಕಿನ ಸಾಂಬ್ರಾಣಿ ವಲಯದ ಅರಣ್ಯಾಧಿಕಾರಿಗಳು ವಾಹನ ಸಮೇತ ಮಾಲನ್ನು ವಶಪಡಿಸಿಕೊಂಡಿದ್ದು ಕಾಡುಗಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ. ಹಳಿಯಾಳ ವಿಭಾಗದ ಸಾಂಬ್ರಾಣಿ ವಲಯದ ಗರಡೊಳ್ಳಿ ಶಾಖೆಯಲ್ಲಿ ಸಾಂಬ್ರಾಣಿ ವಲಯ ಅರಣ್ಯ ಅಧಿಕಾರಿ ದೀಪಕ ನಾಯ್ಕ ಹಾಗೂ ಸಿಬ್ಬಂದಿಗಳು ಗರಡೊಳ್ಳಿ ಗ್ರಾಮಕ್ಕೆ ಹೊಗುವ ರಸ್ತೆಯಲ್ಲಿ ಮೈನಾಳ ಗ್ರಾಮದ ಕಡೆಯಿಂದ … [Read more...] about ಸಾಗವಾನಿ ಅಕ್ರಮ ಸಾಗಣೆ: ಕಾರು ವಶ