ಕಾರವಾರ: ಪ್ರಧಾನ ಮಂತ್ರಿಗಳ ಉಜ್ವಲ ಯೋಜನೆ ಅಡಿಯಲ್ಲಿ ಬಿ.ಪಿ.ಎಲ್ ಕಾರ್ಡಗಳನ್ನು ಹೊಂದಿರುವ ಮನೆಗಳ ಮಹಿಳೆಯರಿಂದ ಠೇವಣಿ ರಹಿತ ಎಲ್.ಪಿ.ಜಿ.( ಗ್ಯಾಸ್) ಸಂಪರ್ಕಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅರ್ಜಿದಾರರು ತಮ್ಮ ಕೆ.ವೈ.ಸಿ (kyc)) ಯೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಹತ್ತಿರದ ಎಲ್.ಪಿ.ಜಿ ವಿತರಕರಲ್ಲಿ ಸಲ್ಲಿಸಬಹುದು. ಕೆ.ವೈ.ಸಿ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ವಿರುವದಿಲ್ಲ. ಫಲಾನುಭವಿಗಳು ಸ್ಟೌವ್ ಹಾಗೂ ಪ್ರಥಮ ರಿಫಿಲ್ ಬೆಲೆ ಪಾವತಿಸಬೇಕು. … [Read more...] about ಠೇವಣಿ ರಹಿತ ಎಲ್.ಪಿ.ಜಿ.( ಗ್ಯಾಸ್) ಸಂಪರ್ಕಕ್ಕಾಗಿ ಅರ್ಜಿ ಆಹ್ವಾನ
ಕಾರ್ಡ
`ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ
ಹೊನ್ನಾವರ: `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ, ಉಚಿತ ಸಲಹೆ ಮತ್ತು ಶೇ. 25ರ ರಿಯಾಯತಿಯಲ್ಲಿ ಎಲ್ಲಾ ಬಗೆಯ ಆಧುನಿಕ ದಂತ ಚಿಕಿತ್ಸೆ ಪಡೆಯಲು ಜನಸಾಮಾನ್ಯರಿಗೆ ಉಚಿತ ದಂತ ಆರೋಗ್ಯ ಕಾರ್ಡ ನೀಡಲಾಗುವುದು' ಎಂದು ಮಾರ್ಕೇಟಿಂಗ್ ವಿಭಾಗದ ಪ್ರತಿನಿಧಿ ಅನಿಲ್ ಜೇಕಬ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿಕಿತ್ಸೆ ಪಡೆಯುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು. ಮಣಿಪಾಲದ ಪ್ರಥಮ … [Read more...] about `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ