ಹಳಿಯಾಳ:- ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಸೇವಾ ಭದ್ರತೆ ಕೂಡ ನೀಡಲಾಗುತ್ತಿಲ್ಲ ಮಾತ್ರವಲ್ಲದೇ ಕನ್ನಡ ಭಾಷೆ ಮಾತನಾಡುವವರನ್ನು ಕಡೆಗಣಿಸಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಗುರುವಾರ ಸಾಯಂಕಾಲ ಈ ಕಾರ್ಖಾನೆಯಲ್ಲಿ ನಡೆದ ಅವಘಡದಲ್ಲಿ ಓರ್ವ ಯುವಕ ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ಯಾರಿ ಕಂಪೆನಿಯಲ್ಲಿ ಪ್ರೋಮೊಟೆಕ್ … [Read more...] about ಹಳಿಯಾಳ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಕನ್ನಡಕ್ಕಿಲ್ಲ ಮಾನ್ಯತೆ – ಕಾರ್ಮಿಕರಿಗಿಲ್ಲ ಭದ್ರತೆ – ಕೆಳೋರಿಲ್ಲ ಕಾರ್ಮಿಕರ ಅರಣ್ಯ ರೋಧನ.
ಕಾರ್ಮಿಕರ
ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ದರಣಿ
ಕಾರವಾರ: ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಬೆಂಗಳೂರಿನಲ್ಲಿ ದರಣಿ ನಡೆಸಲಿದ್ದಾರೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಆರ್ ಶಾನಭಾಗ ತಿಳಿಸಿದರು. ಶುಕ್ರವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಹಿಂದಿನಿಂದಲೂ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸುತ್ತಲೇ ಬಂದಿದ್ದಾರೆ. ಪ್ರತಿಭಟನೆ ವೇಳೆ … [Read more...] about ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ದರಣಿ
ಕಟ್ಟಡ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ
ಹಳಿಯಾಳ:ಕಟ್ಟಡ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ರಾಜ್ಯಾದ್ಯಂತ ಸಚಿವ, ಶಾಸಕರ, ಜಿಲ್ಲಾಧಿಕಾರಿ, ಕಾರ್ಮಿಕ ಅಧಿಕಾರಿಗಳ ಮನೆಯ ಮುಂದೆ ಪ್ರತಿಭಟನೆ ನಡೆಸುವ ರಾಜ್ಯ ಸಂಘಟನೆಯ ಕರೆಯ ಮೇರೆಗೆ ಹಳಿಯಾಳದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮನೆ ಎದುರು ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೆಷನ್ ಸಂಘಟನೆಯವರು ಪ್ರತಿಭಟನೆ … [Read more...] about ಕಟ್ಟಡ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ
ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮ
ಕಾರವಾರ:ಕೈಮಗ್ಗ ಹಾಗೂ ಕೈಮಗ್ಗ ಸಂಬಂಧಿತ ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗಣತಿ ಕಾರ್ಯವನ್ನು ಮೇ ಕಾರ್ವಿ ಡೆಟಾ ಮ್ಯಾನೆಜಮೆಂಟ್ (M/s Karvy Data Management Services Limited) ಏಜೆನ್ಸಿ ರವರಿಗೆ ವಹಿಸಲಾಗಿದ್ದು ನೇಕಾರರು ಇದರ ಸದುಪಯೋಗ ಪಡೆಯಲು ಸದರಿ ಸಂಸ್ಥೆಯವರು ಭೇಟಿಕೊಟ್ಟಾಗ ಸ್ಥಳೀಯವಾಗಿ ಲಭ್ಯವಿದ್ದು, ಅವರಿಗೆ ಸೂಕ್ತ ಮಾಹಿತಿ ಒದಗಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, … [Read more...] about ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮ
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ದಾಂಡೇಲಿ :ಬಡವರ, ಬಡಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ರಾಜ್ಯ ಸರಕಾರ ಹಲವಾರು ಸೌಕರ್ಯಗಳನ್ನು ಒದಗಿಸುತ್ತಲೇ ಬಂದಿದೆ. ದಾಂಡೇಲಿ ನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಾತ್ಕಾಲಿಕ ಕಟ್ಟಡದಲ್ಲಿ ನಡೆಯುತ್ತಿತ್ತು ಸರಕಾರ 8.20ಕೋಟಿ ರೂಪಾಯಿಗಳಲ್ಲಿ ನೂತನ ಕಟ್ಟಡಕ್ಕೆ ಮಂಜೂರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ನುಡಿದರು.ಅವರು ಶುಕ್ರವಾರದಂದು ನಗರದಲ್ಲಿ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ