• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾರ್ಯ

ಹೆಸ್ಕಾ ವಿಭಾಗದಲ್ಲಿ ಜ್ಯುನಿಯರ್ ಲೈನ್‍ಮೇನ್‍ನಾಗಿ ಕಾರ್ಯ ನಿರ್ವಹಿಸುತ್ತಿದ್ದವನ ಶವ ಪತ್ತೆ

October 19, 2018 by Vishwanath Shetty Leave a Comment

ಹೊನ್ನಾವರ:ಹಳದಿಪುರದ ಬಡಗಣೆ ಸೇತುವೆ ಬಳಿ ಹೆಸ್ಕಾ ವಿಭಾಗದಲ್ಲಿ ಜ್ಯುನಿಯರ್ ಲೈನ್‍ಮೇನ್‍ನಾಗಿ ಕಾರ್ಯ ನಿರ್ವಹಿಸುತ್ತಿದ್ದವನ ಶವ ಪತ್ತೆ ಹೊನ್ನಾವರ ತಾಲೂಕಿನ ಹಳದಿಪುರದ ಬಡಗಣೆ ಸೇತುವೆ ಬಳಿ ಶುಕ್ರವಾರ ಬೆಳಗಿನ ಜಾವ 10 ಗಂಟೆಯ ಸಮಯದಲ್ಲಿ ಮೂಲತಃ ಮಂಕಿ ನಿವಾಸಿಯಾದ ಈಶ್ವರ ಮಂಜಯ್ಯ ನಾಯ್ಕ ಶವವು ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ಮಂಕಿಯ ಗುಳದಕೇರಿ ನಿವಾಸಿಯಾದ ಈಶ್ವರ ನಾಯ್ಕ ಹೊನ್ನಾವರ ಹೆಸ್ಕಾ ವಿಭಾಗದಲ್ಲಿ ಕಿರಿಯ ಮಾರ್ಗದಾಳುವಾಗಿ ಕತ್ಯರ್ವ … [Read more...] about ಹೆಸ್ಕಾ ವಿಭಾಗದಲ್ಲಿ ಜ್ಯುನಿಯರ್ ಲೈನ್‍ಮೇನ್‍ನಾಗಿ ಕಾರ್ಯ ನಿರ್ವಹಿಸುತ್ತಿದ್ದವನ ಶವ ಪತ್ತೆ

2017-18 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡಾ,ಯುವ ರೆಡಕ್ರಾಸ್ ಹಾಗೂ ಎನ್ ಎಸ್ ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ

March 23, 2018 by Yogaraj SK Leave a Comment

Havagi digri collage

ಹಳಿಯಾಳ:- ತಾಲೂಕಿನ ಹವಗಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2017-18 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡಾ,ಯುವ ರೆಡಕ್ರಾಸ್ ಹಾಗೂ ಎನ್ ಎಸ್ ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು.  ಪ್ರಾಂಶುಪಾಲ ಡಾ,ಚಂದ್ರಶೇಖರ ಲಮಾಣಿ, ಪ್ರಮುಖರಾದ ಚಿದಾನಂದ ಆನಿಕಿವಿ, ಪ್ರೋಪೆಸರ್‍ಗಳಾದ ಸಂಗೀತಾ ಕಲಾಲ, ಸುಜಾತಾ ಮೂಕನಗೌಡರ, ಡಾ.ಮಾಲತಿ, ಡಾ,ರೇಖಾ ಎಮ್.ಅರ್,ಮಲ್ಪಶ್ರೀ,ಪರವಿನ್,ಪರಮಾನಂದ, ಸಂಧ್ಯಾ ಹಾಗೂ ಕಾಲೇಜು ಅಬಿವೃದ್ದಿ … [Read more...] about 2017-18 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡಾ,ಯುವ ರೆಡಕ್ರಾಸ್ ಹಾಗೂ ಎನ್ ಎಸ್ ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ

ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ

August 23, 2017 by Sachin Hegde Leave a Comment

ಕಾರವಾರ: ಸಿಂಡ್ ಆರ್‍ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್‍ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ

ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ

July 30, 2017 by Gaju Gokarna Leave a Comment

ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ

ಕೃಷಿ ಸಾಧನೆಯಲ್ಲಿ ಇಳಿಮುಖ

July 29, 2017 by Sachin Hegde Leave a Comment

ಕಾರವಾರ:ಜಿಲ್ಲೆಯಲ್ಲಿ ಕೃಷಿ ಕಾರ್ಯ ಚಟುವಟಿಕೆ ಮುಂದುವರಿದಿದ್ದು ಕೃಷಿ ಇಲಾಖೆಯ ಗುರಿಯಷ್ಟು ಸಾಧನೆ ಕಂಡಿಲ್ಲ. ಕೃಷಿ ಕ್ಷೇತ್ರಕ್ಕೆ ಸರಕಾರ ಸಾಕಷ್ಟು ಉತ್ತೇಜನ ನೀಡುತ್ತಿದೆ. ಆದರೂ ಎಲ್ಲೇ ಕೃಷಿಕರಲ್ಲೇ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುವ ಉತ್ಸಾಹ ಕಡಿಮೆಯಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಕೃಷಿ ಕ್ಷೇತ್ರದಲ್ಲಿ ಉತ್ತಮ ಬೆಳೆ ರೈತರು ಬೆಳೆಯುತ್ತಿದ್ದಾರೂ ಇತ್ತಿಚೇಗೆ ಅನೇಕರು ನಿರುತ್ಸಾಹಿಗಳಾಗಿದ್ದಾರೆ. ಇಲಾಖೆಯ ಪ್ರಕಾರ ಜಿಲ್ಲೆಯಲ್ಲಿ ಭತ್ತ, ಜೋಳ, ಶೇಂಗಾ, … [Read more...] about ಕೃಷಿ ಸಾಧನೆಯಲ್ಲಿ ಇಳಿಮುಖ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar