ಹಳಿಯಾಳ:- ಪಟ್ಟಣದ ಅಂಚಿನ ಹಳಿಯಾಳ-ಬೆಳಗಾವಿ ರಸ್ತೆಯ ಹೊರಗಿನ ಗುತ್ತಿಗೇರಿಯಲ್ಲಿರುವ “ಗುತ್ತೀಗೇರಿ” ಕೆರೆಯನ್ನು ಸ್ವಚ್ಚ ಮಾಡುವ ಕಾಯಕದಲ್ಲಿ ತಾಲೂಕಾಡಳಿತದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ತೊಡಗಿದ್ದು ಸಾರ್ವಜನೀಕರ ಶ್ಲಾಘನೆಗೆ ಪಾತ್ರವಾಗಿದೆ. ಜಯ ಕರ್ನಾಟಕ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ಪಾತ್ರ ಪ್ರಮುಖವಾಗಿದ್ದು ಇವರೊಂದಿಗೆ ಕಂದಾಯ ಇಲಾಖೆ, ಶಿಕ್ಷಕರ ಸಂಘ, ಲಾಯನ್ಸ್ ಕ್ಲಬ್ ಸಂಸ್ಥೆ ಇತರ ಕೆಲವರು ಕೈ ಜೊಡಿಸಿ ಕೆರೆಯ ಸುತ್ತಲು ಸ್ವಚ್ಚತೆ … [Read more...] about ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಹಳಿಯಾಳದ ಗುತ್ತಿಗೇರಿ ಕೆರೆಯ ಸ್ವಚ್ಚತಾ ಕಾರ್ಯ ಸಾರ್ವಜನೀಕರಿಂದ ವ್ಯಾಪಕ ಪ್ರಶಂಸೆ – ಹಳಿಯಾಳದಲ್ಲಿ ಉತ್ಸಾಹದಿಂದ ನಡೆದಿದೆ ಸ್ವಚ್ಛ ಭಾರತ ಕಾಯಕ.
ಕಾರ್ಯಕರ್ತರು
ಸಾರ್ವಜನಿಕರೊಂದಿಗೆ ಸಚಿವ ದೇಶಪಾಂಡೆ ಗಣೇಶೊತ್ಸವ ಆಚರಣೆ
ಹಳಿಯಾಳ: ಶ್ರೀ ಗಣೇಶೊತ್ಸವದ ಹಬ್ಬದ ಆಚರಣೆಯ ಅಂಗವಾಗಿ ಪಟ್ಟಣ ಹಾಗೂ ಗ್ರಾಮಿಣ ಭಾಗದಲ್ಲಿ ಗುರುವಾರ ಜನರು ಶ್ರೀ ಗಣಪತಿಯ ವಿಗ್ರಹವನ್ನು ಅಲಂಕೃತ ವಾಹನದಲ್ಲಿ ವಾದ್ಯವೃಂದೊಡನೆ ಪಟಾಕ್ಷಿ ಹಾರಿಸುತ್ತ ಗಣಪತಿ ಬಪ್ಪಾ ಮೊರಯಾ ಎಂದು ಘೋಷಣೆ ಕುಗೂತ್ತಾ ಸಂಬ್ರಮಿಸುತ್ತ ತಮ್ಮ ನಿವಾಸದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ಭಕ್ತಿ ಭಾವದಿಂದ ನೆರವೇಸಿದರುಸಚಿವ ಆರ್.ವಿ.ದೇಶಪಾಂಡೆ ತಮ್ಮ ಕುಟುಂಬದವರೊಡಣೆ ಜನಪ್ರತಿನಿಧಿ, ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ತಮ್ಮ … [Read more...] about ಸಾರ್ವಜನಿಕರೊಂದಿಗೆ ಸಚಿವ ದೇಶಪಾಂಡೆ ಗಣೇಶೊತ್ಸವ ಆಚರಣೆ
153 ವಾರಗಳಿಂದ ನಗರದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಅಭಿಯಾನ
ಕಾರವಾರ: ಸಾರ್ವಜನಿಕರಲ್ಲಿ ಸ್ವಚ್ಛತಾ ಪ್ರಜ್ಞೆ ಮೂಡಿಸುವುದರ ಜತೆಗೆ ಸತತ 153 ವಾರಗಳಿಂದ ನಗರದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸುವುದರ ಮೂಲಕ ಮಾದರಿಯಾಗಿರುವ ಪಹರೆ ವೇದಿಕೆ ಪಾದಾಧಿಕಾರಿಗಳು, ಕಾರ್ಯಕರ್ತರು ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸುತ್ತಮುತ್ತ ಸ್ವಚ್ಛತೆ ನಡೆಸಿದರು. ವಾರ್ತಾ ಇಲಾಖೆ ಸುತ್ತಮುತ್ತಲಿನ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಿತ್ತು, ಆವರಣದಲ್ಲಿ ಎಲ್ಲೆಂದರಲ್ಲಿ ಬಿದ್ದಿದ್ದ ಕಸ, ಪ್ಲಾಸ್ಟಿಕ್ ಬಾಟಲ್ ಹಾಗೂ … [Read more...] about 153 ವಾರಗಳಿಂದ ನಗರದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಅಭಿಯಾನ
ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ
ಹೊನ್ನಾವರ ಕೆನರಾ ಸಂಸದ ಅನಂತಕುಮಾರ ಹೆಗಡೆಯವರಿಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಬೆಜೆಪಿ ಹೊನ್ನಾವರ ಮಂಡಲದ ಮುಖಂಡರು, ಕಾರ್ಯಕರ್ತರು ಪಟ್ಟಣದ ಶರಾವತಿ ಸರ್ಕಲ್ದಲ್ಲಿ ರವಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ ಮಾತನಾಡಿ ಅನಂತಕುಮಾರ ಹೆಗಡೆ ಅವರು 5 ಸಲ ಸಂಸದರಾಗಿ ಆಯ್ಕೆಯಾಗಿದ್ದು ಉತ್ತಮ ಸಂಸತ್ಪಟುವಾಗಿ ಅನುಭವ ಹೊಂದಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಚಿವ ಸ್ಥಾನ … [Read more...] about ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ
ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ;ಎಲ್.ಚಂದ್ರಶೇಖರ ನಾಯಕ
ಕಾರವಾರ:ಸೆಪ್ಟೆಂಬರ್ ಅಂತ್ಯಕ್ಕೆ ಉತ್ತರ ಕನ್ನಡ ಜಿಲ್ಲೆ ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ 1,23,061 ಕುಟುಂಬಗಳಿಗೆ ಶೌಚಾಲಯಗಳನ್ನು ನಿರ್ಮಿಸಿಕೊಡುವ ಗುರಿ ಹೊಂದಿದ್ದು, ಈಗಾಗಲೇ 1,01,981 ಶೌಚಾಲಯಗಳನ್ನು ನಿರ್ಮಿಸಿಕೊಡಲಾಗಿದೆ. ಪ್ರಸಕ್ತ 2017-18ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ 7227 ಶೌಚಾಲಯಗಳನ್ನು … [Read more...] about ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ;ಎಲ್.ಚಂದ್ರಶೇಖರ ನಾಯಕ